Home Archive by category ದೈವ ದೇವರು

ಎ.21ರಂದು ನರಿಕೊಂಬು ನವಜೀವನ ವ್ಯಾಯಾಮ ಶಾಲೆಯ ಹನುಮಾನ್ ಮಂದಿರ ಲೋಕಾರ್ಪಣೆ

ಬಂಟ್ವಾಳ: ನರಿಕೊಂಬು ಗ್ರಾಮದ ನವಜೀವನ ವ್ಯಾಯಾಮ ಶಾಲೆ ವತಿಯಿಂದ ರೂ 1 ಕೋಟಿ ವೆಚ್ಚದಲ್ಲಿ ಪುನರ್ ನಿರ್ಮಾಣಗೊಂಡ ಶ್ರೀ ಹನುಮಾನ್ ಮಂದಿರ ಲೋಕಾರ್ಪಣೆ ಮತ್ತು ಶ್ರೀ ಆಂಜನೇಯ ಬಿಂಬ ಪುನರ್ ಪ್ರತಿಷ್ಠೆ ಕಾರ್ಯಕ್ರಮ ಎ. 21ರಂದು ಬೆಳಿಗ್ಗೆ ಗಂಟೆ 10.14ರ ಶುಭ ಮುಹೂರ್ತದಲ್ಲಿ ನಡೆಯಲಿದೆ ಎಂದು ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಬಿ.ರಘು ಸಪಲ್ಯ ಹೇಳಿದರು.ನರಿಕೊಂಬು ಗ್ರಾಮದ

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿ ಕ್ಯಾ| ಬ್ರಿಜೇಶ್ ಚೌಟ ಭೇಟಿ

ಕೊಕ್ಕಡ: ಬಯಲು ಆಲಯ ಪ್ರಖ್ಯಾತ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ದ.ಕ ಲೋಕಸಭಾ ಚುನಾವಣಾ ಬಿಜೆಪಿ ಅಭ್ಯರ್ಥಿ ಕ್ಯಾ| ಬ್ರಿಜೇಶ್ ಚೌಟ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ, ಬಿಜೆಪಿ ಮುಖಂಡ ಹರಿಕೃಷ್ಣ ಬಂಟ್ವಾಳ, ಕೊಕ್ಕಡ ಸಿಎ ಬ್ಯಾಂಕ್ ನ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ, ಬೆಳ್ತಂಗಡಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್, ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ, ವೇಣೂರು ಸಿಎ ಬ್ಯಾಂಕ್ ನ ಅಧ್ಯಕ್ಷ ಸುಂದರ ಹೆಗ್ಡೆ,

ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಳದಲ್ಲಿ ಜಾತ್ರೋತ್ಸವದ ಪ್ರಯುಕ್ತ ಧ್ವಜಾರೋಹಣ

ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹತೋಭಾರ ಮಹಾಲಿಂಗೇಶ್ವರ ದೇವರ ವರ್ಷಾವಧಿ ಜಾತ್ರೋತ್ಸವಕ್ಕೆ ಇಂದು ಧ್ವಜಾರೋಹಣದ ಮೂಲಕ ಚಾಲನೆ ನೀಡಲಾಯಿತು. ವೃಷಭ ಲಗ್ನ ಮುಹೂರ್ತದಲ್ಲಿ ಭಕ್ತಾಧಿಗಳ ಜಯಘೋಷದೊಂದಿಗೆ ದೇವಸ್ಥಾನದ ಪ್ರಧಾನ ಅರ್ಚಕರಾದ ವಿಎಸ್ ಭಟ್ ಹಾಗೂ ವಸಂತ ಕೆದಿಲಾಯ ಧ್ವಜಾರೋಹಣ ನೆರವೇರಿಸಿದ್ರು. ಈ ಸಂದರ್ಭದಲ್ಲಿ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ, ವ್ಯವಸ್ಥಾಪನ ಸಮಿತಿಯ ಅಧಯಕ್ಷರು ಸದಸ್ಯರು ಸೇರಿದಂತೆ ಭಕ್ತಾಧಿಗಳು ಪಾಲ್ಗೊಂಡಿದ್ದರು.

ಮೂಡುಬಿದಿರೆ: ಎ.2ರಿಂದ 5ರವರೆ ಬ್ರಹ್ಮಕಲಶೋತ್ಸವ ಮತ್ತು ವರ್ಷಾವಧಿ ಜಾತ್ರಾ ಮಹೋತ್ಸವದ ಸಂಭ್ರಮದಲ್ಲಿ ಶ್ರೀ ಕ್ಷೇತ್ರ ಬನ್ನಡ್ಕ

ಮೂಡುಬಿದಿರೆ: ಸುಮಾರು 800 ವರ್ಷಗಳ ಇತಿಹಾಸವನ್ನು ಹೊಂದಿರುವ ತಾಲೂಕಿನ ವಿಶೇಷವಾದ ಕ್ಷೇತ್ರ ಶ್ರೀ ಕ್ಷೇತ್ರ ಬನ್ನಡ್ಕದಲ್ಲಿ ಇಂದಿನಿಂದ ನಾಲ್ಕು ದಿನಗಳ ಕಾಲ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಬ್ರಹ್ಮಕಲಶೋತ್ಸವ ಮತ್ತು ವರ್ಷಾವಧಿ ನೇಮೋತ್ಸವವು ಸಂಭ್ರಮದಿಂದ ನಡೆಯಲಿದೆ.ವೇದಮೂರ್ತಿ ಅನಂತ ಪದ್ಮನಾಭ ಅಸ್ರಣ್ಣರ ನೇತ್ರತ್ವದಲ್ಲಿ ಏ.2 ರಂದು ಬೆಳಿಗ್ಗೆ ನೂತನ ಧ್ವಜಸ್ತಂಭ ಪ್ರತಿಷ್ಠೆ, ತೋರಣ ಮುಹೂರ್ತ, ಉಗ್ರಾಣ ಮುಹೂರ್ತ, ಪುಣ್ಯಯ ಗಣಹೋಮ ನಡೆಯಲಿದೆ ಎಂದು ಸಮಿತಿಯ

ಬಂಟ್ವಾಳ: ಕೊರಂಟಬೆಟ್ಟುಗುತ್ತಿನಲ್ಲಿ ಬ್ರಹ್ಮ ಬೈದರ್ಕಳ ಜಾತ್ರೆ

ಬಂಟ್ವಾಳ: ತಾಲೂಕಿನ ಅಜ್ಜಿಬೆಟ್ಟು ಗ್ರಾಮದ ಕೊರಂಟಬೆಟ್ಟುಗುತ್ತು ಶ್ರೀ ವಿಷ್ಣುಮೂರ್ತಿ, ಕೊಡಮಣಿತ್ತಾಯ, ಬ್ರಹ್ಮಬೈದರ್ಕಳ ಕ್ಷೇತ್ರದಲ್ಲಿ ಬ್ರಹ್ಮ ಬೈದರ್ಕಳ ಜಾತ್ರೆ ವೈಭವಯುತವಾಗಿ ಸಂಪನ್ನಗೊಂಡಿತು. ಬ್ರಹ್ಮ ಬೈದರ್ಕಳ ಜಾತ್ರೆಯಂದು ಬೈದರ್ಕಳು ಒಲಿ ಮರೆಯಿಂದ ಹೊರಡುವುದು, ಬೈದರ್ಕಳು ಬಾಕಿಮಾರು ಗದ್ದೆಗೆ ಇಳಿಯುವುದು, ಬೈದರ್ಕಳ ಪಾತ್ರಿಗಳು ದರ್ಶನವಾಗಿ ಸುರ್ಯ ಹಾಕಿಕೊಳ್ಳುವುದು, ಬೈದರ್ಕಳು ಬಾಕಿಮಾರಿನಿಂದ ಗರಡಿಗೆ ಬಂದು ದರ್ಶನವಾಗಿ ಸುರ್ಯ ಹಾಕಿಕೊಳ್ಳುವುದು,

ನೂತನ ಸ್ವರ್ಣ ಲಾಲ್ಕಿ ವೆಂಕಟರಮಣ ದೇವರಿಗೆ ಸಮರ್ಪಣೆ

ಮಂಗಳೂರು : ನಗರದ ರಥಬೀದಿಯಲ್ಲಿರುವ ಶ್ರೀ ವೆಂಕಟರಮಣ ದೇವಸ್ಥಾನದ ಶ್ರೀ ದೇವರ ಮಹೋತ್ಸವ ಕಾರ್ಯಕ್ರಮಕ್ಕೆ ನೂತನವಾಗಿ ನಿರ್ಮಿಸಲಾದ ಸ್ವರ್ಣ ಲಾಲ್ಕಿ ಯ ಸಮರ್ಪಣಾ ಕಾರ್ಯಕ್ರಮ ಬುಧವಾರ ಶ್ರೀ ದೇವಳದಲ್ಲಿ ಕಾಶೀ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ಅಮೃತ ಹಸ್ತಗಳಿಂದ ಶ್ರೀ ದೇವರಿಗೆ ಸಮರ್ಪಿಸಲಾಯಿತು . ಈ ಸ್ವರ್ಣ ಪಲ್ಲಕಿಯನ್ನು ಬ್ರಹ್ಮರಥೋತ್ಸವದ ಹಿಂದಿನ ದಿನ ನಡೆಯುವ ಶ್ರೀ ದೇವರ ಮೃಗಬೇಟೆ ಉತ್ಸವ ನಡೆಯಲಿರುವುದು . ಇಂದು ಬೆಳಿಗ್ಗೆ ವೈದಿಕ

ಮಂಗಳೂರು ರಥೋತ್ಸವ ಪ್ರಾರಂಭ

ಮಂಗಳೂರು : ನಗರದ ರಥಬೀದಿಯಲ್ಲಿರುವ ಶ್ರೀ ವೆಂಕಟರಮಣ ದೇವಸ್ಥಾನದ ಇತಿಹಾಸ ಪ್ರಸಿದ್ಧ ಮಂಗಳೂರು ರಥೋತ್ಸವ ಪ್ರಯುಕ್ತ ದೇವಸ್ಥಾನದಲ್ಲಿ ಇಂದು ಸೋಮವಾರ ಧ್ವಜಾರೋಹಣ ಮೂಲಕ ವಿದ್ಯುಕ್ತವಾಗಿ ಪ್ರಾರಂಭವಾಯಿತು . ರಥೋತ್ಸವ ಪ್ರಯುಕ್ತ ಇಂದು ಬೆಳಿಗ್ಗೆ ಮಹಾ ಪ್ರಾರ್ಥನೆಯೊಂದಿಗೆ ಪ್ರಾರಂಭಗೊಂಡು ಶ್ರೀ ದೇವರು ಯಜ್ಞಕ್ಕೆ ಚಿತ್ತೈಸಿದರು ಬಳಿಕ ಯಜ್ಞದಲ್ಲಿ ಲಘು ಪೂರ್ಣಾಹುತಿ ಧ್ವಜಾರೋಹಣ ನೆರವೇರಿತು . ಬಳಿಕ ಸಮಾರಾಧನೆ ನಡೆಯಿತು . ಕಾಶೀ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ

ಉರ್ವ ಶ್ರೀ ಮಹಾಗಣಪತಿ ದೇವಳದಲ್ಲಿ ಬ್ರಹ್ಮಕಲಶೋತ್ಸವ

ನಗರದ ಉರ್ವಸ್ಟೋರ್ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಫೆ.11ರಿಂದ 18ರವರೆಗೆ ಭಾರೀ ವಿಜೃಂಭಣೆಯ ಅಷ್ಟಬಂಧ ಬ್ರಹ್ಮಕಲಶೋತ್ಸವ ಹಾಗೂ ಬ್ರಹ್ಮರಥೋತ್ಸವ ನಡೆಯಲಿದ್ದು ಅದರ ಪೂರ್ವಸಿದ್ಧತೆಯ ಹಿನ್ನಲೆಯಲ್ಲಿ ಶಾಸಕ ವೇದವ್ಯಾಸ್ ಕಾಮತ್ ಅವರು ಮಹಾನಗರ ಪಾಲಿಕೆ, ಆರೋಗ್ಯ, ಪೊಲೀಸ್ ಹಾಗೂ ಮೆಸ್ಕಾಂ ಅಧಿಕಾರಿಗಳ ಸಭೆ ನಡೆಸಿದರು. ಈ ಬಾರಿ ಬ್ರಹ್ಮಕಲಶೋತ್ಸವಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾಭಿಮಾನಿಗಳು ಆಗಮಿಸಲಿದ್ದಾರೆ. ಅದರಲ್ಲೂ ವಿಶೇಷವಾಗಿ ನಡೆಯಲಿರುವ ನೂತನ ಬ್ರಹ್ಮರಥದ

ಮೂಡುಬಿದಿರೆ: ಶಿರ್ತಾಡಿ ಶ್ರೀ ಕ್ಷೇತ್ರ ಅರ್ಜುನಾಪುರ ಬ್ರಹ್ಮಕಲಶೋತ್ಸವ – ಧಾರ್ಮಿಕ ಸಭೆ

ಮೂಡುಬಿದಿರೆ: ಶಿವತತ್ವ ಶ್ರೇಷ್ಠವಾದುದು. ಶಿವ ಅದಿ-ಅಂತ್ಯ ರಹಿತವಾದ ದೇವರು. ಆತ ನಮ್ಮ ಹೃದಯದೊಳಗೆ ಇದ್ದಾಗ ಬೇರೆ ಬೇರೆ ಹೆಸರಿನಿಂದ ಕರೆಯಲ್ಪಡುತ್ತಾನೆ. ಹೊರಗಡೆ ಬಂದಾಗ ಆತ ಒಬ್ಬನೇ ಆದ್ದರಿಂದ ಆತ ನಮ್ಮೊಳಗಡೆ ಇರುವಾಗಲೇ ಜಾಗೃತಿಯನ್ನು ಹೊಂದಬೇಕು ಎಂದು ಒಡಿಯೂರು ಗುರುದತ್ತ ಸಂಸ್ಥಾನದ ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿ ಹೇಳಿದರು. ಅವರು ಶಿರ್ತಾಡಿ ಶ್ರೀ ಕ್ಷೇತ್ರ ಅರ್ಜುನಾಪುರ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆದ ಬ್ರಹ್ಮಕಲಶೋತ್ಸವದ ಧಾರ್ಮಿಕ ಸಭೆಯಲ್ಲಿ

ಅಯೋಧ್ಯೆ:ಶ್ರೀರಾಮ ಮಂದಿರದಲ್ಲಿ ಮಂಡಲೋತ್ಸವ ಆರಂಭ

ಅಯೋಧ್ಯೆಯ ನೂತನ ಮಂದಿರದಲ್ಲಿ ಶ್ರೀರಾಮನ ವಿಧ್ಯುಕ್ತ ಪ್ರತಿಷ್ಠಾಪನೆಯ ನಂತರ ಮಂಗಳವಾರದಿಂದ 48 ದಿನಗಳ ಪೇಜಾವರ ಶ್ರೀಗಳ ನೇತೃತ್ವದಲ್ಲಿ ನಡೆಯಲಿರುವ ಮಂಡಲೋತ್ಸವ ಆರಂಭಗೊಂಡಿದೆ. ಪೇಜಾವರ ಶ್ರೀಗಳು ಮಂಗಳವಾರವೂ ವಿವಿಧ ಮಂತ್ರಗಳಿಂದ ಪ್ರತಿಮೆಗೆ ತತ್ವನ್ಯಾಸಾದಿಗಳನ್ನು ನೆರವೇರಿಸಿ ಕಲಶಪೂಜೆ ಚಾಮರಸೇವೆ ಮಂಗಳಾರತಿಗಳನ್ನು ನೆರವೇರಿಸಿ ಪೂಜೆ ಸಲ್ಲಿಸಿದರು.ಇದಕ್ಕೂ ಮೊದಲು ಪಿಲೂರ್ಣಪ್ರಜ್ಞ ವಿದ್ಯಾಪೀಠದ ಪ್ರಾಚಾರ್ಯ ವಿದ್ವಾನ್ ಸತ್ಯನಾರಾಯಣಾಚಾರ್ಯ ,ವಿಷ್ಣುಮೂರ್ತಿ