Home Archive by category ದೈವ ದೇವರು (Page 6)

ಶೃಂಗೇರಿ ಶ್ರೀ ಶಾರದಾ ಪೀಠದ ಸ್ವಾಮೀಗಳ ಆಗಮನ : ಶಿವಪಾಡಿವರೆಗೆ ಜನಸಾಗರದೊಂದಿಗೆ ಸಾಗಿದ ಶೋಭಯಾತ್ರೆ

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 22, 2023 ರಂದು ಪ್ರಾರಂಭಗೊಂಡ ಅತಿರುದ್ರ ಮಹಾಯಾಗ ಹತ್ತು ದಿನಗಳನ್ನು ಸಂಪೂರ್ಣವಾಗಿ ಪೂರೈಸಿದ್ದು, ಮಾರ್ಚ್ 04 ರ ಹನ್ನೊಂದನೇ ದಿನದ ಅತಿರುದ್ರ ಮಹಾಯಾಗದಲ್ಲಿ ಮುಂಜಾನೆಯ ಸಕಲ ಪೂಜಾ ಕಾರ್ಯಗಳು ಪೂರ್ಣಗೊಂಡ ಬಳಿಕ ಸಂಜೆ ಶ್ರೀ ಕ್ಷೇತ್ರ ಶಿವಪಾಡಿಗೆ ಶೃಂಗೇರಿ ಶ್ರೀ ಶಾರದಾ ಪೀಠದ ಶ್ರೀಮಜ್ಜಗದ್ಗುರು ಶ್ರೀ

ಟ್ರೋಲ್ ವಾಸಣ್ಣ ಕೂಡ ಶಿವಪಾಡಿಗೆ ಬಂದರು : ಅತಿರುದ್ರ ಮಹಾಯಾಗದಲ್ಲಿ ಭಕ್ತಿಯ ನಾನಾ ರೂಪಗಳು

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 22, 2023 ರಂದು ಪ್ರಾರಂಭಗೊಂಡ ‘ಅತಿರುದ್ರ ಮಹಾಯಾಗ’ ನಾಳೆ ಮಾರ್ಚ್ 05, 2023 ರಂದು ಸಂಪನ್ನಗೊಳ್ಳಲಿದೆ. ಈ ಪ್ರಯುಕ್ತ ಶಿವಪಾಡಿ ಶ್ರೀ ಕ್ಷೇತ್ರದಲ್ಲಿ ನಡೆಯುತ್ತಿರುವ ಅತಿರುದ್ರ ಮಹಾಯಾಗದಲ್ಲಿ ಈಗಾಗಲೇ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡಿದ್ದಾರೆ. ರಾಜಕೀಯ ಗಣ್ಯರಾದ ವಿ. ಸುನೀಲ್ ಕುಮಾರ್, ಅಣ್ಣಾಮಲೈ, ತೇಜಸ್ವಿ ಸೂರ್ಯ, ನಟ ರಕ್ಷಿತ್ ಶೆಟ್ಟಿ, ಮಾಧ್ಯಮ ಗಣ್ಯರಾದ ಅಜಿತ್

ಶಿವಪಾಡಿಯಲ್ಲಿ ಹೋಳಿ ಹುಣ್ಣಿಮೆಯ ರಂಗು : ಸೃಷ್ಟಿಯ ಮೂಲವಾದ ಶ್ರೀ ರುದ್ರನಿಗೆ ಪ್ರಥಮ ಸೇವೆ

ಶಿವಪಾಡಿಯ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ನಡೆಯುತ್ತಿರುವ ಅತಿರುದ್ರ ಮಹಾಯಾಗದ ಹನ್ನೊಂದನೇ ದಿನವಾದ ಮಾರ್ಚ್ 04, 2023 ರ ಶನಿವಾರದಂದು, ಅತಿರುದ್ರ ಯಾಗಮಂಟಪದಲ್ಲಿ ಬೆಳಗ್ಗೆ ಋತ್ವಿಜರಿಂದ ಮಹಾನ್ಯಾಸಪೂರ್ವಕ ಶ್ರೀ ರುದ್ರ ಪುರಶ್ಚರಣ ನೆರವೇರಿತು. ಸಹಸ್ರಾರು ಭಕ್ತಾದಿಗಳು ಅತಿರುದ್ರ ಮಹಾಯಾಗಕ್ಕೆಂದು ಶ್ರೀ ಉಮಾಮಹೇಶ್ವರ ಸನ್ನಿಧಾನಕ್ಕೆ ಆಗಮಿಸುತ್ತಿದ್ದು, ಶಿವ ಭಕ್ತಿಯನ್ನು ಮೆರೆಯುತ್ತಿದ್ದಾರೆ. ಈ ಸಂದರ್ಭದಲ್ಲಿಂದು ಹೋಳಿ ಹುಣ್ಣಿಮೆಯ ಪ್ರಯುಕ್ತ ಶಿವಪಾಡಿಯ

“ಗಂಟೆ ಶಬ್ದ ಕೇಳಿದರೆ ಗುಂಡು ಬೀಳೋ ಪರಿಸ್ಥಿತಿ ಅಲ್ಲಿದೆ” : ಶಿವಪಾಡಿಯಲ್ಲಿ ಅಜಿತ್ ಹನುಮಕ್ಕನವರ್ ಮಾತುಗಳು

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಮಾರ್ಚ್ 03, 2023 ರ ಶುಕ್ರವಾರದಂದು ನಡೆದ ಅತಿರುದ್ರ ಮಹಾಯಾಗದ ಹತ್ತನೇ ದಿನದ ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಕೈರಂಗಳ ನಾಗಪಾತ್ರಿ ರಾಮಚಂದ್ರ ಕುಂಜಿತ್ತಾಯ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು. ಈ ಕಾರ್ಯಕ್ರಮದಲ್ಲಿ ಅಧ್ಯಕ್ಷತೆಯನ್ನು ವಹಿಸಿದ ಸುವರ್ಣ ನ್ಯೂಸ್ ಚಾನೆಲ್ ನ ಸುದ್ದಿ ವಿಭಾಗದ ಮುಖ್ಯಸ್ಥರಾದ ಅಜಿತ್ ಹನುಮಕ್ಕನವರ್, ಮಾಜಿ ವಿಧಾನ ಪರಿಷತ್ ಸದಸ್ಯರಾದ ದಯಾನಂದ ರೆಡ್ಡಿ, ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ

ಶ್ರೀ ಶ್ರೀ ವಿಧುಶೇಖರಭಾರತೀ ಸ್ವಾಮೀಗಳ ಶೋಭಯಾತ್ರೆ : 11ನೇ ದಿನ ಅತಿರುದ್ರ ಮಹಾಯಾಗದ ಮುನ್ನೋಟ

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 22, 2023 ರಂದು ಪ್ರಾರಂಭಗೊಂಡ ‘ಅತಿರುದ್ರ ಮಹಾಯಾಗ’ ಅನೇಕ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಹತ್ತು ದಿನಗಳನ್ನು ಪೂರೈಸಿದೆ. ಈಗಾಗಲೇ ಹಲವು ಗಣ್ಯಾತಿ ಗಣ್ಯರು ಅತಿರುದ್ರ ಮಹಾಯಾಗಕ್ಕೆ ಆಗಮಿಸಿದ್ದಾರೆ ಮತ್ತು ಯಾಗದ ಸಭಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ. ಅತಿರುದ್ರ ಮಹಾಯಾಗದಲ್ಲಿ ಭಾಗಿಯಾಗಲೆಂದೇ ದೂರದೂರಿನಿಂದ ಭಕ್ತಾದಿಗಳು ಆಗಮಿಸುತ್ತಿರುವುದು, ಯಾಗದ ಕಳೆಯನ್ನು

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ : 10ನೇ ದಿನ ಅತಿರುದ್ರ ಮಹಾಯಾಗದ ಸಭಾ ಕಾರ್ಯಕ್ರಮ

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಮಾರ್ಚ್ 03, 2023 ರ ಶುಕ್ರವಾರದಂದು ನಡೆದ ಅತಿರುದ್ರ ಮಹಾಯಾಗದ ಹತ್ತನೇ ದಿನದ ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಕೈರಂಗಳ ನಾಗಪಾತ್ರಿ ರಾಮಚಂದ್ರ ಕುಂಜಿತ್ತಾಯ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಇಲ್ಲಿ ಋತ್ವಿಜರಿಂದ ನಡೆದ, ಪಾರಾಯಣ, ಯಾಗ-ಯಜ್ಞಗಳು, ಅನ್ನಧಾನ ಉತ್ತಮವಾಗಿ ನಡೆದಿದೆ. ಇವೆಲ್ಲವೂ ಭಗವಂತನ ಪ್ರೇರಣೆಯಿಂದ ನಡೆದಂತಹ ಪವಾಡ. ಈ ಜಾಗದಲ್ಲಿ ಸಕಾರಾತ್ಮಕ ಶಕ್ತಿ

ಶಿವಪಾಡಿಯಲ್ಲಿ ವಾರಣಾಸಿ ಪಂಡಿತರು : ಮಾರ್ಚ್ 4ರವರೆಗೆ ಗಂಗಾರತಿ ಮಾದರಿಯಲ್ಲಿ ಶಿವಾರತಿ

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 22, 2023 ರಂದು ಪ್ರಾರಂಭಗೊಂಡ ‘ಅತಿರುದ್ರ ಮಹಾಯಾಗ’ ಅನೇಕ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಒಂಬತ್ತು ದಿನಗಳನ್ನು ಪೂರೈಸಿದ್ದು, ಇದೀಗ ಹತ್ತನೇಯ ದಿನಕ್ಕೆ ಪಾದಾರ್ಪಣೆ ಮಾಡಿದೆ. ಅಷ್ಟೋತ್ತರಸಹಸ್ರ ನಾಳಿಕೇರ ಗಣಯಾಗ, ಚಂಡಿಕಾ ಯಾಗಗಳಂತಹ ಅನೇಕ ಪೂಜಾ ಕಾರ್ಯಗಳೊಂದಿಗೆ ಅತಿರುದ್ರ ಮಹಾಯಾಗ ಯಶಸ್ವಿಯಾಗಿ ಪೂರ್ಣಗೊಳ್ಳುವ ಕಡೆ ಮುಖ ಮಾಡಿದೆ. ಮಾರ್ಚ್ 5, 2023 ರವರೆಗೆ

ಸಾಹಸಿ “ಕೋತಿರಾಜ್” ಬಂದರು ಶಿವಪಾಡಿಗೆ : ಭಾರತೀಯ ಆರೋಹಿ ಅತಿರುದ್ರ ಮಹಾಯಾಗದಲ್ಲಿ ಭಾಗಿ

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ನಡೆಯುತ್ತಿರುವ ಅತಿರುದ್ರ ಮಹಾಯಾಗದ ಹತ್ತನೇ ದಿನವಾದ ಮಾರ್ಚ್ 03, 2023 ರ ಶುಕ್ರವಾರದಂದು, ಮುಂಜಾನೆ ಅತಿರುದ್ರ ಯಾಗಮಂಟಪದಲ್ಲಿ ಋತ್ವಿಜರಿಂದ ಮಹಾನ್ಯಾಸಪೂರ್ವಕ ಶ್ರೀ ರುದ್ರ ಪುರಶ್ಚರಣ ನೆರವೇರಿತು. ಸಹಸ್ರಾರು ಭಕ್ತಾಭಿಮಾನಿಗಳು ದೇವಸ್ಥಾನಕ್ಕೆ ಬಂದು ಮಹಾಯಾಗದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಈ ಸಂದರ್ಭದಲ್ಲಿ ಭಾರತೀಯ ಹೆಸರಾಂತ ಆರೋಹಿ ಚಿತ್ರದುರ್ಗದ ಜ್ಯೋತಿರಾಜ್ ಅಲಿಯಾಸ್ ಕೋತಿರಾಜ್ ಅವರು ಶಿವಪಾಡಿಯಲ್ಲಿ

ಶಿವಪಾಡಿಗೆ ಅಜಿತ್ ಹನುಮಕ್ಕನವರ್ ಭೇಟಿ : ಸುವರ್ಣ ನ್ಯೂಸ್ ಚಾನೆಲ್ ನ ಸುದ್ದಿ ವಿಭಾಗದ ಮುಖ್ಯಸ್ಥರು

ಅತಿರುದ್ರ ಮಹಾಯಾಗದ ಹತ್ತನೇ ದಿನವಾದ ಮಾರ್ಚ್ 03, 2023 ರ ಶುಕ್ರವಾರದಂದು, ಅತಿರುದ್ರ ಯಾಗಮಂಟಪದಲ್ಲಿ ಬೆಳಗ್ಗೆ 07:30 ರಿಂದ ಋತ್ವಿಜರಿಂದ ಮಹಾನ್ಯಾಸಪೂರ್ವಕ ಶ್ರೀ ರುದ್ರ ಪುರಶ್ಚರಣ ನೆರವೇರುತ್ತಿದೆ. ಸಹಸ್ರಾರು ಭಕ್ತಾಭಿಮಾನಿಗಳು ದೇವಸ್ಥಾನಕ್ಕೆ ಬಂದು ಪಾಲ್ಗೊಳ್ಳುತ್ತಿದ್ದಾರೆ. ಈ ಸಂದರ್ಭದಲ್ಲಿ ಸುವರ್ಣ ನ್ಯೂಸ್ ಚಾನೆಲ್ ನ ಸುದ್ದಿ ವಿಭಾಗದ ಮುಖ್ಯಸ್ಥರಾದ ಶ್ರೀ ಅಜಿತ್ ಹನುಮಕ್ಕನವರ್ ಶಿವಪಾಡಿಯ ಸನ್ನಿಧಾನಕ್ಕೆ ಭೇಟಿ ನೀಡಿ, ಶ್ರೀ ಉಮಾಮಹೇಶ್ವರ ದೇವರ ದರ್ಶನ

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ : 10ನೇ ದಿನ ಅತಿರುದ್ರ ಮಹಾಯಾಗದ ಮುನ್ನೋಟ

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 22, 2023 ರಂದು ಪ್ರಾರಂಭಗೊಂಡ ‘ಅತಿರುದ್ರ ಮಹಾಯಾಗ’ ಅನೇಕ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಒಂಬತ್ತು ದಿನಗಳನ್ನು ಪೂರೈಸಿದೆ. ಈಗಾಗಲೇ ಹಲವು ಗಣ್ಯಾತಿ ಗಣ್ಯರು ಅತಿರುದ್ರ ಮಹಾಯಾಗಕ್ಕೆ ಆಗಮಿಸಿದ್ದಾರೆ ಮತ್ತು ಯಾಗದ ಸಭಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ. ಅತಿರುದ್ರ ಮಹಾಯಾಗದಲ್ಲಿ ಭಾಗಿಯಾಗಲೆಂದೇ ದೂರದೂರಿನಿಂದ ಭಕ್ತಾದಿಗಳು ಆಗಮಿಸುತ್ತಿರುವುದು, ಯಾಗದ ಕಳೆಯನ್ನು