Home Archive by category ಮನರಂಜನೆ (Page 5)

ಜೂನ್ 23ರಂದು ಸರ್ಕಸ್ ಸಿನಿಮಾ ರಿಲೀಸ್ : ಟಿಕೆಟ್ ಬುಕ್ಕಿಂಗ್ ಆರಂಭ

ತುಳು ಚಿತ್ರರಂಗದ ರಾಕ್‍ಸ್ಟಾರ್ ರೂಪೇಶ್ ಶೆಟ್ಟಿ ನಿರ್ದೇಶನದ ಬಹುನಿರೀಕ್ಷೆಯ ತುಳು ಸಿನಿಮಾ ಸರ್ಕಸ್ ಜೂನ್ 23 ರಂದು ತೆರೆ ಮೇಲೆ ಬರಲಿದ್ದು, ಸಿನಿಮಾ ಬಿಡುಗಡೆಗೆ ಚಿತ್ರತಂಡ ಎಲ್ಲಾ ತಯಾರಿಯನ್ನು ಮಾಡಿಕೊಂಡಿದೆ. ಈ ಸಿನಿಮಾದ ಪ್ರಚಾರ ತಂಡದ ಜೊತೆಗೆ ಕೈಜೋಡಿಸಲು ಆಸಕ್ತರಾಗಿದ್ದಲ್ಲಿ ಕೂಡಲೇ 9606679152ಗೆ ಕರೆ ಮಾಡಬಹುದು. ಯಾವುದಾದರೂ ಸೋಶಿಯಲ್ ಮೀಡಿಯಾ

ಡೇರ್​​ಡೆವಿಲ್​ ಮುಸ್ತಫಾ ಸಿನಿಮಾಗೆ ತೆರಿಗೆ ವಿನಾಯಿತಿ ಘೋಷಿಸಿದ ಸಿಎಂ

ಡೇರ್​​ಡೆವಿಲ್​ ಮುಸ್ತಫಾ ಸಿನಿಮಾಗೆ ರಾಜ್ಯದಲ್ಲಿ ತೆರಿಗೆ ವಿನಾಯಿತಿ ನೀಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆದೇಶ ಹೊರಡಿಸಿರುವ ಬಗ್ಗೆ ವರದಿಯಾಗಿದೆ. ಖ್ಯಾತ ಸಾಹಿತಿ ಪೂರ್ಣಚಂದ್ರ ತೇಜಸ್ವಿ ಅವರ ಕಥೆಯನ್ನು ಆಧರಿಸಿದ ಈ ಸಿನಿಮಾ ಇತ್ತೀಚೆಗೆ 25 ದಿನಗಳನ್ನು ಪೂರೈಸಿ ‘ಡೇರ್​​ಡೆವಿಲ್​ ಮುಸ್ತಫಾ’ ಚಿತ್ರ ಈಗ 50ನೇ ದಿನದತ್ತ ಮುನ್ನುಗ್ಗುತ್ತಿದೆ. ಈ ಸಂದರ್ಭದಲ್ಲಿ ಚಿತ್ರಕ್ಕೆ ತೆರಿಗೆ ವಿನಾಯಿತಿಯನ್ನು ರಾಜ್ಯದಲ್ಲಿ ನೀಡಲಾಗಿದೆ. ಧರ್ಮ ಸಹಿಷ್ಣುತೆ, ಸಹಬಾಳ್ವೆ,

ಪಿರ್ಕಿಲು ತುಳು ಸಿನಿಮಾ ಯಶಸ್ವಿ ಪ್ರದರ್ಶನ

ಕರಾವಳಿ ಸಿನಿಮಾಸ್ ಲಾಂಛನದಲ್ಲಿ ಎಚ್.ಡಿ. ಆರ್ಯ ನಿರ್ದೇಶನದಲ್ಲಿ ತಯಾರಾದ `ಪಿರ್ಕಿಲು’ ತುಳು ಸಿನಿಮಾ ಕರಾವಳಿಯಾದ್ಯಂತ ಯಶಸ್ವೀ ಪ್ರದರ್ಶನ ಕಾಣುತ್ತಿದೆ. ಮಂಗಳೂರು, ಪಡುಬಿದ್ರಿ, ಉಡುಪಿ, ಕಾರ್ಕಳ ಮತ್ತು ಪುತ್ತೂರಿನ ಚಿತ್ರ ಮಂದಿರದಲ್ಲಿ ಪಿರ್ಕಿಲು ಸಿನಿಮಾ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಸತೀಶ್ ಪೆರ್ನೆ ಹಾಗೂ ಶಿವಪ್ರಸಾದ್ ಇಜ್ಜಾವು ನಿರ್ಮಾಣದಲ್ಲಿ ತಯಾರಾದ ಈ ಸಿನಿಮಾ ಹಾಸ್ಯಭರಿತ ಕೌಟುಂಬಿಕ ಕತೆಯ ಎಳೆಯನ್ನು ಹೊಂದಿದೆ. ತಾರಾ ಬಳಗದಲ್ಲಿ ಚಿತ್ರದ

ಪಿಂಕ್ ವಾಟ್ಸಪ್ ಗ್ರಾಹಕರೆ ಎಚ್ಚರ !!

ಸೈಬರ್ ವಂಚಕರು ಮೋಸ ಮಾಡಲು ಹೊಸ ತಂತ್ರಗಳನ್ನು ಹುಡುಕುತ್ತಿದ್ದಾರೆ. Whatsapp ಹೊಸ ವೈಶಿಷ್ಟ್ಯಗಳೊಂದಿಗೆ ಪಿಂಕ್ ಬಣ್ಣದಲ್ಲಿ ಬಂದಿದೆ & ನವೀಕರಿಸಲು ಲಿಂಕ್‌ಗಳನ್ನು ಕಳುಹಿಸಲಾಗುತ್ತಿದೆ ಎಂಬ ಸಂದೇಶ ಕಳುಹಿಸುವ ವಂಚನಾ ಜಾಲ ಸಕ್ರೀಯವಾಗಿದ್ದು ನಿಮ್ಮ ಬ್ಯಾಂಕ್ ಖಾತೆಯ ಹಣ ದೋಚುವ ಸಾಧ್ಯತೆ ಇದೆ. ನಿಮ್ಮ ವಾಟ್ಸ್‌ಆಪ್ ಪಿಂಕ್ ಬಣ್ಣ ಬಂದಿದೆ ಅದರ ಮೇಲೆ ಕ್ಲಿಕ್ ಮಾಡಿ ಅದು ಕೇಳುವ ಮಾಹಿತಿಯನ್ನು ನಮೂದಿಸಿದರೆ ನಿಮ್ಮ ಮಾಹಿತಿಯು ಸೈಬರ್ ಅಪರಾಧಿಗಳ ಕೈ ಸೇರುತ್ತದೆ.

ಸರ್ಕಸ್ ತುಳುಸಿನಿಮಾ – ಮಸ್ಕತ್‍ನ ಸಿನಿಪ್ರೇಕ್ಷಕರಿಂದ ಸಿನಿಮಾ ಬಗ್ಗೆ ಮೆಚ್ಚುಗೆ

ತುಳುವಿನ ಬಹುನಿರೀಕ್ಷೆಯ ಸಿನಿಮಾ ಸರ್ಕಸ್, ರೂಪೇಶ್ ಶೆಟ್ಟಿ ನಿರ್ದೇಶನದ ಸಿನಿಮಾವಾಗಿದ್ದು, ವಿದೇಶಗಳಲ್ಲಿ ಸಿನಿಮಾದ ಪ್ರೀಮಿಯರ್ ಶೋ ಆಯೋಜಿಸಿದ್ದು, ಸಿನಿ ಪ್ರೇಕ್ಷಕರು ಫುಲ್ ಮಾಕ್ರ್ಸ್ ನೀಡಿದ್ದಾರೆ. ತುಳು ಸಿನಿಮಾರಂಗದ ರಾಕ್ ಸ್ಟಾರ್ ಬಿಗ್‍ಬಾಸ್ 9ರ ವಿಜೇತ ರೂಪೇಶ್ ಶೆಟ್ಟಿ ನಿರ್ದೇಶನದ ಹೊಚ್ಚ ಹೊಸ ಮತ್ತು ಹಾಸ್ಯಮಯ ಸಿನಿಮಾ ಸರ್ಕಸ್. ಈಗಾಗಲೇ ಕರಾವಳಿಯಲ್ಲಿ ಸಿನಿಮಾ ಬಿಡುಗಡೆಗೆ ಎಲ್ಲಾ ತಯಾರಿಯನ್ನು ಚಿತ್ರತಂಡ ಮಾಡಿಕೊಂಡಿದೆ. ದುಬೈ, ಅಬುಧಾಬಿ,

ಜೂನ್ 9ರಂದು ಒಮಾನ್-ಮಸ್ಕತ್‍ನಲ್ಲಿ ಸರ್ಕಸ್ ತುಳು ಸಿನಿಮಾದ ಪ್ರೀಮಿಯರ್ ಶೋ

ಬಿಗ್‍ಬಾಸ್ ಕನ್ನಡ 9ರ ಕಾರ್ಯಕ್ರಮದಲ್ಲಿ ಗೆಲುವಿನ ನಗೆ ಬೀರಿರುವ ತುಳು ಚಿತ್ರರಂಗದ ಪ್ರತಿಭಾನ್ವಿತ ಕಲಾವಿದ ರೂಪೇಶ್ ಶೆಟ್ಟಿ ಅವರ ಮತ್ತೊಂದು ಸಿನಿಮಾ ಸರ್ಕಸ್. ಜೂನ್ 9ರಂದು ಒಮಾನ್-ಮಸ್ಕತ್‍ನಲ್ಲಿ ಮೆಗಾ ಪ್ರೀಮಿಯರ್ ಶೋ ಹಮ್ಮಿಕೊಂಡಿದ್ದಾರೆ. ಗಿರ್ಗಿಟ್ ಎಂಬ ಬ್ಲಾಕ್ ಬಸ್ಟರ್ ತುಳು ಸಿನಿಮಾದ ಮೂಲಕ ಯಶಸ್ಸು ಗಳಿಸಿರುವ ರೂಪೇಶ್ ಶೆಟ್ಟಿ ಇದೀಗ ಸರ್ಕಸ್ ಸಿನಿಮಾದ ಮೂಲಕ ಸುದ್ದಿಯಲ್ಲಿದ್ದಾರೆ. ಸರ್ಕಸ್ ಸಿನಿಮಾದ ಪ್ರೀಮಿಯರ್ ಪ್ರದರ್ಶನ ದುಬೈ,

ನಿಟ್ಟೆ ವಿಶ್ವವಿದ್ಯಾಲಯ : ಜೂನ್ 8-11ರ ವರೆಗೆ ಅಂತರಾಷ್ಟ್ರೀಯ ಚಲನಚಿತ್ರೋತ್ಸವ ಹಾಗೂ ಛಾಯಾಚಿತ್ರ ಪ್ರದರ್ಶನ

ನಿಟ್ಟೆ ವಿಶ್ವವಿದ್ಯಾಲಯವು ಮಂಗಳೂರಿನ ಭಾರತ್ ಸಿನಿಮಾಸ್‍ನಲ್ಲಿ ನಾಲ್ಕನೇ ಆವೃತ್ತಿಯ ನಿಟ್ಟೆ ಅಂತರಾಷ್ಟ್ರೀಯ ಚಲನಚಿತ್ರೋತ್ಸವ ಹಾಗೂ ಛಾಯಾಚಿತ್ರಗಳ ಪ್ರದರ್ಶನಗಳನ್ನು ಜೂನ್ 8 ರಿಂದ 11 ರ ವರೆಗೆ ಮಂಗಳೂರಿನ ಭಾರತ್ ಸಿನಿಮಾಸ್‍ನಲ್ಲಿ ಆಯೋಜಿಸಲಾಗಿದೆ ಎಂದು ನಿಟ್ಟೆ ಇನ್ಸ್ಟಿಟ್ಯೂಷನ್ ಆಫ್ ಕಮ್ಯುನಿಕೇಶನ್ ನ ಮುಖ್ಯಸ್ಥ ಪ್ರೊ. ರವಿರಾಜ್ ಅವರು ತಿಳಿಸಿದ್ದಾರೆ . ಅವರು ನಗರದ ಪ್ರೆಸ್ ಕ್ಲಬ್‍ನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದರು.

ವಿಶ್ವ ಪರಿಸರ ದಿನ ಜೂನ್ 5 ಕ್ಕೆ ಮಾತ್ರ ಸೀಮಿತವಾಗದಿರಲಿ

1972 ರಲ್ಲಿ ವಿಶ್ವಸಂಸ್ಥೆಯ ಮಾನವ ಪರಿಸರದ ಸ್ಟಾಕ್ ಹೋಮ್ ಸಮ್ಮೇಳನದಲ್ಲಿ ವಿಶ್ವ ಪರಿಸರ ದಿನವನ್ನು ಆಚರಿಸುವುದಾಗಿ ಘೋಷಣೆ ಮಾಡಲಾಗಿತ್ತು. ಆದ್ದರಿಂದ ಯುಎನ್ಇಪಿ ನೇತೃತ್ವದಲ್ಲಿ ಪ್ರತಿ ವರ್ಷ ಜೂನ್ 5ರಂದು ವಿಶ್ವ ಪರಿಸರ ದಿನವನ್ನಾಗಿ ಆಚರಣೆ ಮಾಡಲಾಗುತ್ತದೆ. ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ, ಇಂದಿನ ಜಾಗತೀಕರಣದಿಂದಾಗಿ ಪ್ರಕೃತಿಮಾತೆಯ ಒಡಲನ್ನು ಬಗೆಯಲಾಗುತ್ತಿದೆ, ಬಣ್ಣ ಬಣ್ನದ ಸಿಮೆಂಟ್ ಕಟ್ಟಡಗಳ ನಡುವೆ ಪ್ರಕೃತಿಯ ಹಸಿರು ಕಾಣೆಯಾಗುತ್ತಿದೆ,ಮಾಲಿನ್ಯವು

ಮೇ.26ರಂದು ಪಿರ್ಕಿಲು ತುಳು ಸಿನಿಮಾ ತೆರೆಗೆ

ಕರಾವಳಿ ಸಿನಿಮಾಸ್ ಲಾಂಛನದಲ್ಲಿ ಸತೀಶ್ ಪೆರ್ನೆ ಮತ್ತು ಶಿವಪ್ರಸಾದ್ ಇಜ್ಜಾವು ನಿರ್ಮಾಣದಲ್ಲಿ ತಯಾರಾದ ಪಿರ್ಕಿಲು ತುಳು ಸಿನಿಮಾ ಮೇ.26ರಂದು ಕರಾವಳಿ ಜಿಲ್ಲೆಯಾದ್ಯಂತ ತೆರಕಾಣಲಿದೆ ಎಂದು ನಿರ್ದೇಶಕ ಹೆಚ್.ಡಿ ಆರ್ಯ ಹೇಳಿದರು. ಅವರು ಮಂಗಳೂರಿನ ಪ್ರೆಸ್‍ಕ್ಲಬ್‍ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಹಾಸ್ಯ ಮತ್ತು ಕೌಟುಂಬಿಕ ಕಥಾ ಹಂದರ ಹೊಂದಿರುವ ಚಿತ್ರ ಇದ್ದಾಗಿದ್ದು, ಪಿರ್ಕಿಲು ಎಂದು ಊರಿನ ಜನರಿಂದ ಕರೆಸಿಕೊಳ್ಳುವ ಹುಡುಗರು ಏನೆಲ್ಲ

ಕೇರಳ : ಲಾಟರಿಯಲ್ಲಿ 70 ಲಕ್ಷ ಬಂಪರ್ ಬಹುಮಾನ- ಪತ್ತೆಯಾಗದ ಟಿಕೆಟ್ ಅದೃಷ್ಟಶಾಲಿ

ಜನರು ತಮ್ಮ ಅದೃಷ್ಟ ಪರೀಕ್ಷೆಗೆ ವಿವಿಧ ಕಸರತುಗಳನ್ನು ಮಾಡುವುದು ಸಹಜ. ಕೆಲವರು ಅದೃಷ್ಟದಾಟದಲ್ಲಿ ತೊಡಗಿಸಿಕೊಂಡು ಹಣ ಕಳೆದುಕೊಂಡವರೂ ಇದ್ದಾರೆ. ಲಕ್ಷಾಂತರ ಜನರು ದಿಡೀರ್ ಶ್ರೀಮಂತರಾಗಬೇಕು ಎಂದು ಲಾಟರಿ ತೆಗೆದು ತಮ್ಮ ಅದೃಷ್ಟ ಸಂಖ್ಯೆಗೆ ಬಂಪರ್ ಬಹುಮಾನ ಬಂದಿದೆಯಾ ಎಂದು ಜಾತಕಪಕ್ಷಿಯಂತೆ ಕಾಯುತ್ತಾರೆ. ಆದರೆ ಇಲ್ಲೊಂದು ಕಡೆ ಲಾಟರಿಯಲ್ಲಿ ಬಂಪರ್ ಬಹುಮಾನ ಬಂದರೂ, ವಿಜೇತ ಅದೃಷ್ಟವಂತ ಈವರೆಗೂ ಬಂಪರ್ ಬಹುಮಾನ ಬಂದ ಲಾಟರಿ ಏಜೆನ್ಸಿಯನ್ನು ಸಂಪರ್ಕಿಸಿಲ್ಲ. ಈ