Home Archive by category ರಾಜ್ಯ (Page 5)

ಗುಜರಾತ್: ಅತ್ಯಾಚಾರಿಗಳಿಗೆ ಜೈಲು ಮುಕ್ತಿ ಇಲ್ಲ- ಸುಪ್ರೀಂ ಕೋರ್ಟ್

ಬಿಲ್ಕಿಸ್ ಬಾನು ಅತ್ಯಾಚಾರಕ್ಕೆ ಶಿಕ್ಷೆಗೆ ಒಳಗಾದವರನ್ನು ಬಿಜೆಪಿಯು ತಾನೇ ಬಿಡಿಸಿ ಸ್ವಾಗತ ಕಾರ್ಯಕ್ರಮ ಕೂಡ ನಡೆಸಿತ್ತು. ಸುಪ್ರೀಂ ಕೋರ್ಟು ಅವರನ್ನು ಮತ್ತೆ ಜೈಲಿಗೆ ಹೋಗಿ ಎಂದು ಬಿಜೆಪಿ ಮುಖಕ್ಕೆ ಮಂಗಳಾರತಿ ಮಾಡಿದೆ. ನ್ಯಾಯಾಂಗದ ಮೇಲಿನ ನಂಬಿಕೆ ಉಳಿಯುವಂತೆ ಮಾಡಿದೆ. ಬಿಲ್ಕಿಸ್ ಒಂದು ಪ್ರದೇಶ; ಗುಂಪು ಅತ್ಯಾಚಾರಕ್ಕೆ ಒಳಗಾದ ಸಂತ್ರಸ್ತೆಯನ್ನು ಆ ಹೆಸರಿನಿಂದಲೆ

ಅಯ್ಯಪ್ಪ‌… ಮಹಿಳೆಯೆಂದರೆ ನಿನಗ್ಯಾಕೆ ಮೈಲಿಗೆಯಪ್ಪ…??

ಮಂಗಳೂರು: ಶಬರಿಮಲೆ ಯಾತ್ರೆಯ ಗೌಜಿ. ಎಲ್ಲೆಲ್ಲಿಂದಲೋ ಶಬರಿಮಾಲೆಗೆ ಆಗಮಿಸುತ್ತಿರುವ ಅಪಾರ ಸಂಖ್ಯೆಯ ಭಕ್ತರು. ಊರೂರಲ್ಲಿ, ಮಂದಿರ, ಗುಡಿ, ಬೀರಿಗಳಲ್ಲಿ ಭಜನೆ, ದೀಪೋತ್ಸವ, ಇರುಮುಡಿ ಕಟ್ಟುವಿಕೆ ಇತ್ಯಾದಿ ಇತ್ಯಾದಿ. ಅಂತೂ ಎಲ್ಲೆಲ್ಲೂ ಅಯ್ಯಪ್ಪ ವೃತದಾರಿಗಳು…ಇವೆಲ್ಲವೂ ಕಣ್ಣಿಗೆ ಈಗ ನಿತ್ಯ ಕಾಣುವ ದೃಶ್ಯಗಳಾದರೆ ಅಯ್ಯಪ್ಪ ಮಾಲಾಧಾರಣೆಯ ಹಿಂದೆ ಮಹಿಳೆಯರನ್ನು ಮೈಲಿಗೆಯ ನೆಪದಲ್ಲಿ ತೆರೆಮರೆಗೆ ಸರಿಸುವ ವ್ಯವಸ್ಥೆಯೊಂದು ಅಂದಿನಿಂದ ಇಂದಿನವರೆಗೂ ಸದ್ದಿಲ್ಲದೆ

ತಮಿಳು ನಟ ವಿಜಯಕಾಂತ್ ನಿಧನ

ತಮಿಳಿನ ಖ್ಯಾತ ನಾಯಕ ನಟರಾಗಿದ್ದ ವಿಜಯಕಾಂತ್ ಅವರು ಗುರುವಾರ ಬೆಳಿಗ್ಗೆ ವಿಧಿವಶರಾದರು. ಅವರು ನ್ಯುಮೋನಿಯಾದಿಂದ ಬಳಲುತ್ತಿದ್ದರು.ಅವರು ನ್ಯುಮೋನಿಯಾದ ಜೊತೆಗೆ ಕೋವಿಡ್ ಸೋಂಕಿಗೆ ಒಳಗಾಗುತ್ತಲೇ ಸಾವಿಗೆ ಸೆರೆಯಾದರು ಎಂದೂ ವರದಿಯಾಗಿದೆ. 1979ರಲ್ಲಿ ನಾಯಕ ನಟನಾಗಿ ಚಿತ್ರರಂಗ ಪ್ರವೇಶಿಸಿದ ಅವರು 2005ರವರೆಗೂ ನಟನೆಯಲ್ಲಿ ಸಕ್ರಿಯರಾಗಿದ್ದರು. ಆಗ ಡಿಎಂಡಿಕೆ- ದೇಸೀಯ ಮುರ್ಪೋಕು ದ್ರಾವಿಡ ಕಳಗಂ ಸ್ಥಾಪನೆ ಮಾಡಿ ರಾಜಕೀಯದಲ್ಲಿ ಈಡುಗೊಂಡರು. ಅವರ ಪಕ್ಷವು ಮೂರನೆಯ

ಪಡುವಣ ಬಂಗಾಳದ ಬಿಜೆಪಿ ಮುಖಂಡ ಅನುಪಮ್ ಹಜ್ರಾ ಕೇಂದ್ರೀಯ ಸ್ಥಾನದಿಂದ ವಜಾ

ಕೊಲ್ಕತ್ತಾದಲ್ಲಿ ಒಂದು ಲಕ್ಷ ನಾಗರಿಕರನ್ನು ಸೇರಿಸಿ ನಡೆದ ಗೀತಾ ಮಂತ್ರ ಪಠಣ ಕಾರ್ಯಕ್ರಮದಲ್ಲಿ ಬಿಜೆಪಿ ನಾಯಕರು ಹಣ ಬಾಚಿದ್ದಾರೆ ಎಂದು ಆರೋಪ ಮಾಡಿದ್ದ ಪಡುವಣ ಬಂಗಾಳದ ಬಿಜೆಪಿ ಮುಖಂಡ ಅನುಪಮ್ ಹಜ್ರಾ ಅವರನ್ನು ಕೇಂದ್ರೀಯ ಸ್ಥಾನದಿಂದ ವಜಾ ಮಾಡಲಾಗಿದೆ.ಗೀತಾ ಮಂತ್ರ ಪಠಣ ಕಾರ್ಯಕ್ರಮಕ್ಕೆ ಬಿಜೆಪಿಯ ಕೆಲವರು ಹಣವಂತರಿಗೆ ದೊಡ್ಡ ಮೊತ್ತದ ಹಣಕ್ಕೆ ವಿಶೇಷ ಪಾಸ್ ಮಾರಾಟ ಮಾಡಿದ್ದರು. ಅಕ್ರಮ ಹಣ ಮಾಡಿಕೊಂಡಿದ್ದರು ಎಂದು ಅನುಪಮ್ ಆರೋಪ ಮಾಡಿದ್ದರು. ಕೆಲವು ಬಿಜೆಪಿ

ತಮಿಳುನಾಡು ಮಂತ್ರಿ ಪೊನ್ಮುಡಿಯವರಿಗೆ ಶಿಕ್ಷೆ

ತಮಿಳುನಾಡಿನ ಉನ್ನತ ಶಿಕ್ಷಣ ಸಚಿವ ಪೊನ್ಮುಡಿಯವರಿಗೆ ಆದಾಯಕ್ಕಿಂತ ಹೆಚ್ಚು ಸಂಪತ್ತು ಹೊಂದಿದ ಭ್ರಷ್ಟಾಚಾರ ಆರೋಪದ ಕಾರಣಕ್ಕೆ ಮದರಾಸು ಹೈಕೋರ್ಟು ಮೂರು ವರುಷಗಳ ಸಾದಾ ಶಿಕ್ಷೆಯನ್ನು ಗುರುವಾರ ಬೆಳಿಗ್ಗೆ ವಿಧಿಸದೆ. ಮೊನ್ನೆ ಅಪರಾಧ ಸಾಬೀತು ಎಂದು ಸಾರಿದ ಉಚ್ಚ ನ್ಯಾಯಾಲಯವು ಇಂದು ಶಿಕ್ಷೆ ಎಷ್ಟೆಂದು ಸಾರಿತು. ಪೊನ್ಮುಡಿ ಮತ್ತು ಅವರ ಹೆಂಡತಿಯ ಹೆಸರಿನಲ್ಲಿ ರೂ. 1.75 ಕೋಟಿ ರೂಪಾಯಿಯ ಸಂಪತ್ತು ಇದ್ದು, ಅದು ಅವರ ಆದಾಯಕ್ಕಿಂತ 65.99% ಹೆಚ್ಚು ಎಂದು ಕೋರ್ಟು

ಕುಪ್ಪಳ್ಳಿ:ಮಲೆನಾಡು ಕರಾವಳಿ ಜನಪರ  ಒಕ್ಕೂಟ ಎರಡು ದಿನಗಳ ಶಿಬಿರ ಯಶಸ್ವಿ

ಕುಪ್ಪಳ್ಳಿ: ಮಲೆನಾಡು ಕರಾವಳಿ ಜನಪರ ಒಕ್ಕೂಟ ಹಮ್ಮಿಕೊಂಡಿದ್ದ  ಎರಡು ದಿನಗಳ ನಾಯಕತ್ವ ಶಿಬಿರ ಯಶಸ್ವಿಯಾಗಿ ಅಂತ್ಯಗೊಂಡಿತ್ತು.ಸುಧೀರ್ ಕುಮಾರ್ ಮುರೊಳ್ಳಿ ಹಾಗೂ ಅನಿಲ್ ಹೊಸಕೊಪ್ಪ ಇವರ ತಂಡ ಕುಪ್ಪಳ್ಳಿಯ ಹೇಮಾಂಗಣದಲ್ಲಿ ಎರಡು ದಿನಗ ನಾಯಕತ್ವ ಶಿಬಿರವನ್ನು‌ ಹಮ್ಮಿಕೊಂಡಿತ್ತು. ಶಿಬಿರಕ್ಕೆ ಚಿಕ್ಕಮಂಗಳೂರು, ಉಡುಪಿ, ಶಿವಮೊಗ್ಗ ದಕ್ಷಿಣಕನ್ನಡ, ಉತ್ತರಕನ್ನಡ, ಕೊಡಗು, ಹಾಸನ ಜಿಲ್ಲೆ ಗಳಿಂದ ನೂರಾರು ಮಂದಿ‌ ಶಿಬಿರಾರ್ಥಿಗಳು ಪಾಲ್ಗೊಂಡಿದ್ದರು. ಶಿಬಿರದಲ್ಲಿ

ಪ್ರಧಾನಿ ಮೋದಿಯವರನ್ನು ಭೇಟಿಯಾದ ಸಿದ್ದರಾಮಯ್ಯ

ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮನಹುಂಡಿ ಸಿದ್ದರಾಮಯ್ಯನವರು ಇಂದು ದಿಲ್ಲಿಯಲ್ಲಿ ಪ್ರಧಾನಿ ಮೋದಿಯವರನ್ನು ಭೇಟಿಯಾದರು. ರಾಜ್ಯದ ಬರ ಪರಿಸ್ಥಿತಿಯನ್ನು ಪ್ರಧಾನಿಯವರಿಗೆ ವಿವರಿಸಿದ ಮುಖ್ಯಮಂತ್ರಿಗಳು ರೂ. 18,177.44 ಕೋಟಿ ರೂಪಾಯಿ ತಕ್ಷಣದ ಪರಿಹಾರಕ್ಕೆ ಮನವಿ ಮಾಡಿದರು. ಇನ್ಪುಟ್ ಸಬ್ಸಿಡಿ ರೂ. 4,663.12 ಕೋಟಿ ತುರ್ತು ಪರಿಹಾರ ರೂ. 12,577.86 ಕೋಟಿ, ಕುಡಿಯುವ ನೀರಿಗೆ ರೂ. 566.78 ಕೋಟಿ, ಜಾನುವಾರುಗಳ ಸಂರಕ್ಷಣೆಗೆ ರೂ. 363.68 ಕೋಟಿ ಹೀಗೆ ಅವುಗಳ

ಸಂಸದರ ಅಮಾನತು 141ಕ್ಕೆ ಏರಿಕೆ

ಸಂಸತ್ ಭದ್ರತಾ ಲೋಪದ ಬಗೆಗೆ ಗೃಹ ಮಂತ್ರಿ ಅಮಿತ್ ಶಾರಿಂದ ವಿವರಣೆ ಬಯಸುತ್ತಿರುವ ಪ್ರತಿಪಕ್ಷಗಳ ಬೇಡಿಕೆಗೆ ಸ್ಪಂದಿಸದ ಸ್ಪೀಕರ್ ಓಂ ಬಿರ್ಲಾ ಅವರು ಮಂಗಳವಾರ 49 ಲೋಕ ಸಭಾ ಸದಸ್ಯರನ್ನು ಅಮಾನತು ಮಾಡಿದರು. ಇದರಿಂದ ಅಮಾನತುಗೊಂಡಿರುವ ಒಟ್ಟು ಸಂಸದರ ಸಂಖ್ಯೆಯು 141ಕ್ಕೆ ಏರಿದೆ. ಉಕ್ಕಿನ ಮನುಷ್ಯನೋ ಸೊಕ್ಕಿನ ಮನುಷ್ಯನೋ ಎಂದು ಅಮಾನತುಗೊಂಡವರು ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಅವರುಗಳನ್ನು ಟೀಕಿಸಿದ್ದಾಗಿಯೂ ಹೇಳಲಾಗಿದೆ. ಸಂಸತ್ತಿನ ಹೊರಗೆ ಅಮಾನತುಗೊಂಡ ಸರ್ವ

ಅಳ್ನಾವರ ದಾಂಡೇಲಿ ರೈಲು ಓಡುವುದು ಯಾವಾಗ?

ದಟ್ಟ ಕಾಡಿನ ನಡುವಿನ ಬ್ರಿಟಿಷರ ಕಾಲದ ಉತ್ತರ ಕನ್ನಡ ಜಿಲ್ಲೆಯ ಅಂಬೇವಾಡಿ ರೈಲು ನಿಲ್ದಾಣದ ಹೆಸರನ್ನು ಅಧಿಕೃತವಾಗಿ ದಾಂಡೇಲಿ ಎಂದು ಬದಲಿಸಲಾಗಿದೆ. ಬ್ರಿಟಿಷರು ಮರದ ದಿಮ್ಮಿಗಳನ್ನು ಸಾಗಿಸಲು ಈ ರೈಲು ಹಾದಿ ನಿರ್ಮಿಸಿದ್ದರು. ಮೀಟರ್ ಗೇಜ್, ಬ್ರಾಡ್ ಗೇಜ್ ಕಂಡರೂ ಇದರಲ್ಲಿ ಜನ ರೈಲು ಓಡಾಟ ಇಲ್ಲ. ಕೆಲ ಕಾಲ ಮಾತ್ರ ಅಳ್ನಾವರ ಅಂಬೇವಾಡಿ ನಡುವೆ ಒಂದು ಪ್ಯಾಸೆಂಜರ್ ರೈಲು ಓಡಿದ್ದಿದೆ. ಮಾಜೀ ಮಂತ್ರಿ ಆರ್. ವಿ. ದೇಶಪಾಂಡೆಯವರು ಈ ನಿಲ್ದಾಣದ ಹೆಸರನ್ನು ಅಂಬೇವಾಡಿಯಿಂದ

ನಾಗ್ಪುರ ಪಂಚಾಯತ್ ಸಮಿತಿ ಚುನಾವಣೆ : ಬಿಜೆಪಿಗೆ ಭಾರೀ ಮುಖಭಂಗ

ಆರೆಸ್ಸೆಸ್ ರಾಷ್ಟ್ರೀಯ ಕಚೇರಿ ಇರುವ ನಾಗಪುರ ವಲಯದಲ್ಲಿ ಬಿಜೆಪಿಗೆ ಭಾರೀ ಮುಖಭಂಗವಾಗಿದೆ. ಈ ಜಿಲ್ಲೆಯ ಹದಿಮೂರು ಪಂಚಾಯತು ಸಮಿತಿಗಳಲ್ಲಿ ಒಂಬತ್ತರ ಅಧ್ಯಕ್ಷರಾಗಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಜಯಭೇರಿ ಬಾರಿಸಿದ್ದಾರೆ.ಮೂರು ಪಂಚಾಯತು ಸಮಿತಿಗಳು ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷಕ್ಕೆ ಸಿಕಿದೆ. ಒಂದರಲ್ಲಿ ಶಿವಸೇನೆಯ ಭಿನ್ನಮತೀಯ ಬಣವು ಅಧ್ಯಕ್ಷತೆಯನ್ನು ಗೆದ್ದಿದೆ. ಬಿಜೆಪಿ ಒಂದರಲ್ಲೂ ಅಧ್ಯಕ್ಷ ಸ್ಥಾನ ಗೆಲ್ಲಲು ವಿಫಲವಾಗಿದೆ. ಮೈತ್ರಿ ಕಾರಣಕ್ಕೆ ಎರಡು ಕಡೆ