ಬೆಂಗಳೂರಿನ ಮಹಿಳೆ ಒಬ್ಬರಿಗೆ ವಿಶೇಷ ಪೂಜೆ ಸಲ್ಲಿಸುವುದಾಗಿ ಆನ್ಲೈನ್ ಮೂಲಕ ವಂಚಿಸಿರುವ ಸಂಬಂಧ ದಕ್ಷಿಣ ವಿಭಾಗದ ಸೈಬರ್ ಕ್ರೈಮ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಹಿಳೆಯೊಬ್ಬರು ವಿಶೇಷ ಪೂಜೆಗೆ ಹುಡುಕುವಾಗ ಆನ್ಲೈನ್ನಲ್ಲಿ ಶರಣ್ ಭಟ್ ಎಂಬ ಪೂಜಾರಿಯ ಫೋನ್ ನಂಬರ್ ಯಾರೋ ಕೊಟ್ಟರು. ನನ್ನ ಖಾತೆಗೆ 50,000 ರೂಪಾಯಿ ಹಾಕಿ. ದೇವರ ಮುಂದೆ
ನನಗೆ ಐಸಿಸ್ ಸಂಪರ್ಕ ಇರುವುದನ್ನು ಸಾಬೀತು ಪಡಿಸಿದರೆ ನಾನು ದೇಶವನ್ನೇ ಬಿಡುತ್ತೇನೆ. ನೀವು ಸಾಬೀತು ಪಡಿಸದಿದ್ದರೆ ಪಾಕಿಸ್ತಾನಕ್ಕೆ ಹೋಗಬೇಕು ಎಂದು ಬಿಜೆಪಿ ಶಾಸಕ ಯತ್ನಾಳರಿಗೆ ವಿಜಯಪುರದ ಹಜರತ್ ಹಾಸಿಂ ಪೀರ ದರ್ಗಾದ ಧರ್ಮಾಧಿಕಾರಿ ಸಯ್ಯದ್ ಮೊಹಮದ್ ತನ್ಸೀರ್ ಹಾಶ್ಮಿ ಸವಾಲು ಹಾಕಿದ್ದಾರೆ. ಇದೇ ವೇಳೆ ಹಾಶ್ಮಿಯವರು ಕೇಂದ್ರ ಮಂತ್ರಿ ನಿತಿನ್ ಗಡ್ಕರಿ ಮತ್ತು ಕೆಲವು ಬಿಜೆಪಿ ನಾಯಕರ ಜೊತೆಗೆ ಇರುವ ಫೆÇೀಟೋ ಸಹ ಬಹಿರಂಗ ಆಗಿದೆ. ಹಾಶ್ಮಿ ಐಸಿಸ್ ಜನ, ಮುಖ್ಯಮಂತ್ರಿ
ತೆಲಂಗಾಣದ ಹೊಸ ಸಂಪುಟದಲ್ಲಿ ಬುಡಕಟ್ಟು ಪ್ರತಿನಿಧಿಯಾಗಿ ಇರುವವರು ದನ್ಸರಿ ಅನಸೂಯ. ಇವರು ಜನರ ನಡುವೆ ಸೀತಕ್ಕ ಎಂದೇ ಪ್ರಸಿದ್ಧರು. ಸಣ್ಣ 14ರ ಪ್ರಾಯದಲ್ಲೇ ಜನಶಕ್ತಿ ನಕ್ಸಲ್ ಗುಂಪು ಸೇರಿ ಹೋರಾಟ ಮಾಡಿದವರು. ಅನಂತರ ಭ್ರಮ ನಿರಸನಗೊಂಡು ಸಾರ್ವಜನಿಕ ಕ್ಷಮಾದಾನದಡಿ ಶರಣಾಗಿದ್ದರು. ಮುಂದೆ ಓದಿ ವಕೀಲೆ ಆದುದಲ್ಲದೆ ಉಸ್ಮಾನಿಯಾ ವಿಶ್ವವಿದ್ಯಾನಿಲಯದಲ್ಲಿ ಡಾಕ್ಟರೇಟ್ ಮಾಡಿದರು. ಈ ನಡುವೆ ಬುಡಕಟ್ಟು ಜನರ ಸಾಮಾಜಿಕ ಕಾರ್ಯದಲ್ಲಿ ತೊಡಗಿಕೊಂಡು, ತೆಲುಗು ದೇಶಂ ಸೇರಿ
ಅಟೋ ರಿಕ್ಷಾವೊಂದರ ಮಾಲಿಕರಿಗೆ ಶ್ವಾಕ್…ಅಟೋ ಚಲಾಯಿಸುವ ಸಂದರ್ಭ ಹೆಲ್ಮೆಟ್ ಧರಿಸಿಲ್ಲ ಎಂಬ ಕಾರಣಕ್ಕೆ ಶಿವಮೊಗ್ಗ ದಿಂದ ಎರ್ಮಾಳಿನ ಅಟೋ ಚಾಲಕರೊರ್ವರಿಗೆ 500 ರೂಪಾಯಿ ದಂಡ ಪಾವತಿಸುವಂತೆ ನೋಟಿಸು ಜಾರಿಯಾಗಿದೆ. ಅಟೋ ರಿಕ್ಷಾದ ನೋಂದಾವಣೆ ಸಂಖ್ಯೆ, ಫೋಟೋ ದ್ವಿಚಕ್ರವಾಹನದ್ದಾಗಿದ್ದು, ಹೆಲ್ಮೆಟ್ ಧರಿಸದೆ ಸಂಚಾರ ನಿಯಮ ಉಲ್ಕಘಿಸಿದ ನೀವು ದಂಡ ಕಟ್ಟುವಂತೆ ಮೊಬೈಲ್ ಗೆ ಮ್ಯಾಸೇಜ್ ಬಂದಾಗ ಅಟೋ ಚಾಲಕ ತಬ್ಬಿಬ್ಬು ನಾನು ಶಿವಮೊಗ್ಗ ಕಡೆ ಹೋಗಿಯೇ ಇಲ್ಲ, ಅಲ್ಲದೆ ಎಲ್ಲಿಯೂ
ಬೆಂಗಳೂರಿನ ಚಿಕ್ಕಪೇಟೆಯ ಬಟ್ಟೆ ವ್ಯಾಪಾರಿ ಹಾಗೂ ಜೂಗನಹಳ್ಳಿಯ ಬಂಗಲೆ ವಾಸಿ ಲಾಡುಲಾಲ್ ಪಿಟ್ಲಿಯಾ ಅವರು ಈಗ ರಾಜಸ್ತಾನದ ಸಹಾರ ಕ್ಷೇತ್ರದ ಶಾಸಕರಾಗಿ ಆಯ್ಕೆಯಾಗಿದ್ದಾರೆ.ಕಳೆದ ಬಾರಿ ಪಕ್ಷೇತರರಾಗಿ ಸ್ಪರ್ಧಿಸಿ 31 ಲಕ್ಷ ಮತ ಪಡೆದಿದ್ದರು. ಈ ಬಾರಿ ಬಿಜೆಪಿ ಟಿಕೆಟ್ ಪಡೆದು 1.17 ಲಕ್ಷ ಮತ ಪಡೆದು ಗೆದ್ದಿದ್ದಾರೆ. ಸೋತ ಕಾಂಗ್ರೆಸ್ ಅಭ್ಯರ್ಥಿ 55 ಸಾವಿರ ಮಾತ್ರ ಪಡೆದಿದ್ದಾರೆ.ಬೆಂಗಳೂರಿನ ಲಾಡುಲಾಲರ ವ್ಯವಹಾರವನ್ನು ಈಗ ಮಕ್ಕಳು ನೋಡಿಕೊಳ್ಳುತ್ತಿದ್ದಾರೆ.
ಜೈಪುರದ ಮನೆಗೇ ನುಗ್ಗಿ ರಜಪೂತ ಕರ್ಣಿ ಸೇನಾದ ರಾಷ್ಟ್ರೀಯ ಅಧ್ಯಕ್ಷ ಸುಖದೇವ್ ಸಿಂಗ್ ಗೋಗಮೇಡಿಯವರನ್ನು ಕೊಲೆ ಮಾಡಿದ ಸಂಬಂಧ ಇಂದು ರಾಜಸ್ತಾನ ಬಂದ್ ನಡೆಯುತ್ತಿದ್ದು, ಮಿಶ್ರ ಪ್ರತಿಕ್ರಿಯೆ ಕಂಡು ಬಂದಿದೆ. ಬೈಕಿನಲ್ಲಿ ಬಂದ ಮೂವರು ಮನೆಗೆ ನುಗ್ಗಿ ಸುಖದೇವ್ರನ್ನು ಪಿಸ್ತೂಲಿನಿಂದ ಗುಂಡಿಟ್ಟು ಕೊಂದಿದ್ದಾರೆ. ಅವರ ಜೊತೆಗಿದ್ದ ಇಬ್ಬರನ್ನು ಗುಂಡಿನಿಂದ ಬೆದರಿಸಿದ್ದಾರೆ. ಈಗ ಮಾಜೀ ಮುಖ್ಯಮಂತ್ರಿ ಆಗುತ್ತಿರುವ ಅಶೋಕ್ ಗೆಹ್ಲೋಟ್ ಅವರ ಉಸ್ತುವಾರಿ
ಮುಖ್ಯಮಂತ್ರಿ ಜೋರಮ್ ತಂಗ, ಉಪ ಮುಖ್ಯಮಂತ್ರಿ ಸಹಿತ ಹಲವು ಮಂತ್ರಿಗಳ ಸೋಲಿನೊಂದಿಗೆ ಮಿಜೋರಾಂ ನ್ಯಾಶನಲ್ ಫ್ರಂಟ್ ಅಧಿಕಾರ ಕಳೆದುಕೊಂಡಿದೆ. ಬಿಜೆಪಿ ಸಹ ಈ ಸರಕಾರದ ಭಾಗವಾಗಿತ್ತು. ಜೆಡ್ಪಿಎಂ ಮೈತ್ರಿ ಕೂಟವು 40 ಸದಸ್ಯ ಬಲದ ಮಿಜೋರಾಂನಲ್ಲಿ 27 ಸ್ಥಾನಗಳಲ್ಲಿ ಗೆದ್ದು ಅಧಿಕಾರಕ್ಕೆ ಬಂದಿದೆ. ಎಂಎನ್ಎಫ್ ಬರೇ 10 ಕಡೆ ಗೆದ್ದಿದೆ. ಬಿಜೆಪಿ 2, ಕಾಂಗ್ರೆಸ್ 1 ಸ್ಥಾನ ಪಡೆದಿವೆ.
ವಿಜಯಪುರ ನಗರದ ಹೊರ ವಲಯದಲ್ಲಿರುವ ರಾಜಗುರು ಫುಡ್ಸ್ ಗೋದಾಮು ಕುಸಿದು ಏಳು ಮಂದಿ ಕಾರ್ಮಿಕರು ದುರ್ಮರಣಕ್ಕೆ ಒಳಗಾದರು. ಇದು ಮೆಕ್ಕೆ ಜೋಳ ಸಂಗ್ರಹಣಾ ಮತ್ತು ಆಹಾರ ಸಂಸ್ಕರಣೆಗೆ ಸಂಬಂಧಿಸಿದ ಗೋದಾಮು ಆಗಿದೆ. ಸಾವಿಗೀಡಾದವರೆಲ್ಲರೂ ಬಿಹಾರದಿಂದ ಬಂದ ವಲಸೆ ಕಾರ್ಮಿಕರಾಗಿದ್ದಾರೆ. ಇಲ್ಲಿಯವರೆಗೆ ಏಳು ಶವಗಳನ್ನು ಮಣ್ಣಿನೊಳಗಿನಿಂದ ಹೊರಕ್ಕೆ ತೆಗೆಯಲಾಗಿದೆ. ಇನ್ನೂ ಯಾರಾದರೂ ಮಣ್ಣಿನಡಿ ಇರುವರೇ ಎಂಬ ಅನುಮಾನ ಇದ್ದು ಕಾರ್ಯಾಚರಣೆ ಮುಂದುವರಿದಿದೆ.
ವೈಸ್ ಎಡ್ಮಿರಲ್ ದಿನೇಶ್ ಕೆ ತ್ರಿಪಾಠಿಯವರನ್ನು ಭಾರತೀಯ ನೌಕಾ ಪಡೆಯ ಹೊಸ ಉಪ ಮುಖ್ಯಸ್ಥರನ್ನಾಗಿ ನೇಮಿಸಲು ಭಾರತೀಯ ಸರಕಾರವು ಒಪ್ಪಿಗೆ ಮುದ್ರೆ ಒತ್ತಿತು. ಇದೇ ವೇಳೆ ಹಲವು ಉನ್ನತ ನೇಮಕಾತಿಗಳಿಗೂ ಸರಕಾರದ ಒಪ್ಪಿಗೆ ಬಿತ್ತು. ಸದ್ಯ ನೌಕಾಪಡೆಯ ಪಶ್ಚಿಮ ಕಮಾಂಡಿನಲ್ಲಿ ಬಾವುಟ ಕಮಾಂಡಿಂಗ್ ಅಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವೈಸ್ ಎಡ್ಮಿರಲ್ ಸೂ ಸಿಂಗ್ ಅವರು ತ್ರಿಪಾಠಿಯವರ ಜಾಗಕ್ಕೆ ಬಡ್ತಿ ಪಡೆಯುತ್ತಿದ್ದಾರೆ. ಹಲವು ಬಡ್ತಿ ನಡೆದಿದ್ದು ಇವರೆಲ್ಲರೂ
ನವೆಂಬರ್ ತಿಂಗಳನ್ನು ರಾಜ್ಯೋತ್ಸವ ಆಚರಣೆಯ ತಿಂಗಳು ಎಂದೇ ತಿಳಿಯಲಾಗಿದೆ. ಹುಟ್ಟಿದ ದಿನ ನವೆಂಬರ್ ಒಂದು ಆದರೂ ಇಡೀ ತಿಂಗಳು ಏನು ಆಚರಣೆ ಎಂಬುದನ್ನೆಲ್ಲ ಕೇಳಬಹುದು. ಉತ್ತರಿಸುವವರು ಯಾರೂ ಇರುವುದಿಲ್ಲ. ನಿಂದನೆ ಬೇಕಾದರೆ ಸಿಗಬಹುದು. ಆದರೆ ಇಲ್ಲಿ ಕನ್ನಡ ಹೇಗಿದೆ? ನವೆಂಬರ್ ಒಂದು ಕನ್ನಡ ನಾಡು ಹುಟ್ಟಿದ ದಿನ ಸಂತೋಷ. ಆದರೆ ಅಂದು ತುಳುನಾಡು, ಕೊಡವನಾಡು ಸತ್ತ ದಿನ ಎನ್ನುವುದೂ ಅಷ್ಟೇ ಸತ್ಯ. ಕೊಡಗು ಪ್ರತ್ಯೇಕ ರಾಜ್ಯವಾಗಿತ್ತು. ಚೆಪ್ಪುಡಿರ ಮುತ್ತಣ ಪೂಣಚ್ಚ