Home Archive by category ಶೈಕ್ಷಣಿಕ (Page 2)

ಎಸ್.ಡಿ.ಎಂ. ಗಣರಾಜ್ಯೋತ್ಸವ

ಭಾರತದ ವೈವಿಧ್ಯಮಯ ಗತವೈಭವದ ಮೆಲುಕು, ವರ್ತಮಾನದ ಪ್ರಗತಿಯ ಹೆಜ್ಜೆಗಳ ಬಿಂಬಗಳು, ಸಂವಿಧಾನದ ಶ್ರೇಷ್ಠತೆಯ ಸೊಗಡನ್ನು ಕಟ್ಟಿಕೊಡುವ ಕಲಾತ್ಮಕ ಪ್ರದರ್ಶನದ ಮೂಲಕ ಎಸ್ ಡಿ ಎಂ ಶಿಕ್ಷಣ ಸಂಸ್ಥೆಯ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು 75ನೇ ವರ್ಷದ ಗಣರಾಜ್ಯೋತ್ಸವದ ಸಂಭ್ರಮವನ್ನು ಅರ್ಥಪೂರ್ಣಗೊಳಿಸಿದರು. ಉಜಿರೆಯ ಶ್ರೀ ರತ್ನವರ್ಮ ಕ್ರೀಡಾಂಗಣದಲ್ಲಿ ಎಸ್ ಡಿ ಎಂ ಸಂಸ್ಥೆಯ

ಉಜಿರೆ ಕಾಲೇಜು ಎನ್. ಎಸ್. ಎಸ್. ಕ್ಯಾಂಪ್-ಗೆ ಚಾಲನೆ 

ಗುರಿಪಳ್ಳ,  ಜ. 27: ಉಜಿರೆಯ ಶ್ರೀ. ಧ.ಮಂ. ಕಾಲೇಜು (ಸ್ವಾಯತ್ತ) ರಾಷ್ಟೀಯ ಸೇವಾ ಯೋಜನಾ ಘಟಕದ ವತಿಯಿಂದ ಗುರಿಪಳ್ಳದ ದ. ಕ. ಜಿ. ಪಂ. ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ “ವಿಜ್ಞಾನ ಮತ್ತು ವೈಜ್ಞಾನಿಕ ಮನೋಧರ್ಮಾಕ್ಕಾಗಿ ಯುವಜನತೆ” ಎಂಬ ಧ್ಯೆಯ ವಾಕ್ಯದಡಿಯಲ್ಲಿ ಸುಧೀರ್ಘ ಏಳುದಿನಗಳ ಕಾಲ ಜರುಗುತ್ತಿರುವ ವಾರ್ಷಿಕ ವಿಶೇಷ ಶಿಬಿರವು ಜ.27 ರಂದು ಉದ್ಘಾಟನೆ ಗೊಂಡಿತು.  ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ   ಉಜಿರೆಯ

ಬಾಲವಿಕಾಸದಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ

ವಿಟ್ಲ : ಜನವರಿ 26 : ಮಾಣಿ ಪೆರಾಜೆಯ ವಿದ್ಯಾನಗರದ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ 75ನೇ ಗಣರಾಜ್ಯೋತ್ಸವದ ಆಚರಣೆ ನಡೆಯಿತು. ಈ ಸಂದರ್ಭದಲ್ಲಿ ಬಾಲವಿಕಾಸ ಟ್ರಸ್ಟಿನ ಅಧ್ಯಕ್ಷರಾದ ಪ್ರಹ್ಲಾದ ಶೆಟ್ಟಿ ಜೆ ಧ್ವಜಾರೋಹಣವನ್ನು ನೆರವೇರಿಸಿದರು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಗಣ್ಯರು ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ನಂತರ ಸಭಾ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಕಾರ್ಯಕ್ರಮದ

ವಸ್ತು ವಿಜ್ಞಾನ ಕ್ಷೇತ್ರದಲ್ಲಿ ಪ್ರೊ. ಅಂಜನಾದೇವಿ ಸಾಧನೆ: ಜರ್ಮನಿಯ ಐಎಫ್ ಡಬ್ಲ್ಯೂ ಸಂಸ್ಥೆಯ ನಿರ್ದೇಶಕರಾಗಿ ಆಯ್ಕೆ

ಜರ್ಮನಿಯ ಡ್ರಸ್ಡೆನ್ನಿನ ಇನ್ಸ್ಟಿಟ್ಯೂಟ್ ಆಫ್ ಮೆಟೀರಿಯಲ್ಸ್ ಕೆಮಿಸ್ಟ್ರಿ ಯ ನಿರ್ದೇಶಕರಾಗಿ ಮಂಗಳೂರು ಮೂಲದ ಪ್ರೊ. ಅಂಜನಾದೇವಿಯವರು ಆಯ್ಕೆಯಾಗಿದ್ದಾರೆ. ಈ ಕುರಿತು ಜರ್ಮನಿಯ ಲೈಬ್ನಿಚ್ ಘನ ಸ್ಥಿತಿ ಮತ್ತು ವಸ್ತುಗಳ ಸಂಶೋಧನಾ ಸಂಸ್ಥೆಯು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯು ತನ್ನ ಹಿರಿಯ ಡಾಕ್ಟರಲ್ ವಿದ್ಯಾರ್ಥಿಗಳಲ್ಲಿ ಜರ್ಮನಿಯಲ್ಲಿ ಇಂತಹ ಉನ್ನತ ಹುದ್ದೆಯನ್ನು ಅಲಂಕರಿಸಿರುವವರಲ್ಲಿ ಪ್ರೊ. ದೇವಿಯವರು

ಮಂಗಳೂರು : ಜ.6 ರಂದು “ಸ್ಪೆಕ್ಟ್ರಮ್-2024” ಒಂದು ದಿನದ ಕಾರ್ಡಿಯಾಲಜಿ ಸಮ್ಮೇಳನ

ಮಂಗಳೂರು : ಎ.ಜೆ. ಆಸ್ಪತ್ರೆ & ಸಂಶೋಧನ ಕೇಂದ್ರದ ಕಾರ್ಡಿಯಾಲಜಿ ವಿಭಾಗದ ವತಿಯಿಂದ ಒಂದು ದಿನದ ಕಾರ್ಡಿಯಾಲಜಿ ಸಮ್ಮೇಳನ “ಸ್ಪೆಕ್ಟ್ರಮ್ – 2024” ಅನ್ನು ಜನವರಿ 6, 2024 ರಂದು ಮಂಗಳೂರಿನ ಕೊಡಿಯಾಲ್‌ಬೈಲ್‌ನಲ್ಲಿರುವ “ದಿ ಓಶಿಯನ್ ಪರ್ಲ್” ಹೋಟೆಲ್ನಲ್ಲಿ ಆಯೋಜಿಸಲಾಗಿದೆ ಎಂದು ಆಯೋಜಕ ಸಮಿತಿಯ ಅಧ್ಯಕ್ಷ ಹಾಗೂ ಎ.ಜೆ. ಆಸ್ಪತ್ರೆ & ಸಂಶೋಧನ ಕೇಂದ್ರದ ಮುಖ್ಯ ಕಾರ್ಡಿಯಾಲಜಿಸ್ಟ್ ಎ.ಜೆ. ವೈದ್ಯಕೀಯ ವಿಜ್ಞಾನ ಸಂಸ್ಥೆ

ಮೂಡುಬಿದಿರೆ:ಆಳ್ವಾಸ್ ಕಾಲೇಜಿಗೆ ಸ್ವಾಯತ್ತ ಸ್ಥಾನಮಾನ (ಅಟೋನೊಮಸ್)

ಶಿಕ್ಷಣ, ಕ್ರೀಡೆ ಹಾಗೂ ಸಾಂಸ್ಕೃತಿಕ ಸಾಧನೆಯ ಮೂಲಕ ಅನನ್ಯವಾಗಿ ಗುರುತಿಸಿಕೊಂಡಿರುವ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಳ್ವಾಸ್ ಕಾಲೇಜು 2023-24ನೇ ಶೈಕ್ಷಣಿಕ ವರ್ಷದಿಂದ ಸ್ವಾಯತ್ತ ಸ್ಥಾನಮಾನ ಪಡೆದಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ ಮೋಹನ ಆಳ್ವ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.ಕಾಲೇಜಿಗೆ 2023-24ರಿಂದ ಮುಂದಿನ ಹತ್ತು ವರ್ಷಗಳಿಗೆ ಅನ್ವಯವಾಗುವಂತೆ ಸ್ವಾಯತ್ತ ಸ್ಥಾನಮಾನ ನೀಡುವ ಕುರಿತು ವಿಶ್ವವಿದ್ಯಾಲಯ ಧನ ಸಹಾಯ ಆಯೋಗವು

ಬೆಂಗಳೂರು: ಡಿ.23ರಂದು ಕೆಇಎ ಮರು ಪರೀಕ್ಷೆ

ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ), ಪೆÇಲೀಸ್ ಸಬ್ ಇನ್ಸ್‍ಪೆಕ್ಟರ್ ನೇಮಕಾತಿಯ ಮರು ಪರೀಕ್ಷೆಯನ್ನು ಡಿಸೆಂಬರ್ 23ರಂದು ಬೆಂಗಳೂರಿನಲ್ಲಿ ನಡೆಸಲಿದೆ. ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಪಿಎಸ್‍ಐ ಮರು ಪರೀಕ್ಷೆ ನಡೆಸುತ್ತಿದ್ದು, ಈ ಹಿಂದಿನ ಪರೀಕ್ಷೆಗೆ ಅರ್ಹತೆ ಪಡೆದವರು ಈ ಮರು ಪರೀಕ್ಷೆಗೂ ಅರ್ಹತೆ ಪಡೆಯುತ್ತಾರೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ತಿಳಿಸಿದ್ದಾರೆ.2021ರ ಜನವರಿ 21ರಂದು ಪೆÇಲೀಸ್ ಇಲಾಖೆಯಿಂದ 545

ಮೂಡುಬಿದಿರೆ: ಡಿ.14ರಿಂದ 17ರವರೆಗೆ ಆಳ್ವಾಸ್ ವಿರಾಸತ್ ನಲ್ಲಿ ಆಹಾರೋತ್ಸವ, ಕೃಷಿ-ಕರಕುಶಲ ವಸ್ತು ಪ್ರದರ್ಶನ

ಮೂಡುಬಿದಿರೆ: ಡಿ.14ರಿಂದ 17ರವರೆಗೆ ಆಳ್ವಾಸ್ ವಿರಾಸತ್ ನಲ್ಲಿ ಆಹಾರೋತ್ಸವ, ಕೃಷಿ-ಕರಕುಶಲ ವಸ್ತು ಪ್ರದರ್ಶನ ಮತ್ತು ಮಾರಾಟ ಮಹಾಮೇಳ-2023 ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಶ್ರಯದಲ್ಲಿ ನಡೆಯುವ ಆಳ್ವಾಸ್ ವಿರಾಸತ್ ಸಂದರ್ಭದಲ್ಲಿ ಅನ್ವೇಷಣಾತ್ಮಕ ಕೃಷಿಕ, ಶತಾಯುಷಿ ಮಿಜಾರುಗುತ್ತು ಆನಂದ ಆಳ್ವರ ಸ್ಮರಣಾರ್ಥ ವಿದ್ಯಾಗಿರಿಯ ಶ್ರೀಮತಿ ಸುಂದರಿ ಆನಂದ ಆಳ್ವ ಆವರಣದ ಮುಂಡ್ರುದೆಗುತ್ತು ಕೆ. ಅಮರನಾಥ ಶೆಟ್ಟಿ ಸಭಾಂಗಣದಲ್ಲಿ ಡಿಸೆಂಬರ್ 14ರಿಂದ 17ರವರೆಗೆ

ಮಂಗಳೂರು :’ಕ್ಲಾಸ್ ಆನ್ ವ್ಹೀಲ್ಸ್’ ಡಿಜಿಟಲ್ ಕಂಪ್ಯೂಟರ್ ಸಾಕ್ಷರತಾ ಬಸ್ಗೆ ಚಾಲನೆ

ಮಂಗಳೂರು: ಡಿಜಿಟಲ್ ಬಸ್ ಮೂಲಕ ಗ್ರಾಮೀಣ ಭಾಗದಲ್ಲಿ ಸರಕಾರಿ ಶಾಲಾ ಮಕ್ಕಳಿಗೆ ಕಂಪ್ಯೂಟರ್ ಶಿಕ್ಷಣ ಒದಗಿಸುವ ‘ಕ್ಲಾಸ್ ಆನ್ ವ್ಹೀಲ್ಸ್’ ಡಿಜಿಟಲ್ ಕಂಪ್ಯೂಟರ್ ಸಾಕ್ಷರತಾ ಬಸ್ ಯೋಜನೆ ಸರಕಾರಕ್ಕೂ ಪ್ರೇರಣಾದಾಯಕ ಎಂದು ವಿಧಾನ ಸಭೆ ಸ್ಪೀಕರ್ ಯು.ಟಿ.ಖಾದರ್ ಮೆಚ್ಚುಗೆ ವ್ಯಕ್ತಪಡಿಸಿದರು. ನಗರದ ಜೆಪ್ಪು ಸೈಂಟ್ ಜೋಸೆಫ್ಸ್ ಸೆಮಿನರಿ ಬಳಿಯ ಮರಿಯ ಜಯಂತಿ ಹಾಲ್ನಲ್ಲಿ ಶನಿವಾರ ಎಂಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ನ ದಶಮಾನೋತ್ಸವದ ನಿಮಿತ್ತ ‘ಕ್ಲಾಸ್ ಆನ್

ಮೂಡುಬಿದಿರೆ: ಡಿ.14ರಿಂದ 17ರ ವರೆಗೆ 29ನೇ ವರ್ಷದ ಆಳ್ವಾಸ್ ವಿರಾಸತ್-2023

ಮೂಡುಬಿದಿರೆ : ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ (ರಿ) ನಡೆಸಿಕೊಂಡು ಬರುತ್ತಿರುವ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ ಆಳ್ವಾಸ್ ವಿರಾಸತ್ 29ನೇ ವರ್ಷಕ್ಕೆ ಕಾಲಿರಿಸಿದ್ದು ಈ ಬಾರಿ ಡಿ.14ರಿಂದ 17ರವರೆಗೆ ನಡೆಯಲಿದ್ದು ಅದಕ್ಕಾಗಿ ಸಿದ್ಧತೆ ನಡೆಯುತ್ತಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ತಿಳಿಸಿದರು. ಅವರು ಮೂಡುಬಿದಿರೆಯ ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾಹಿತಿ ನೀಡಿದರು. ಪುತ್ತಿಗೆ ವಿವೇಕಾನಂದ ನಗರದಲ್ಲಿರುವ ಶ್ರೀಮತಿ