Home Archive by category Fresh News (Page 53)

ವಿಟ್ಲ: ಜ.13ರಂದು ಕನ್ಯಾನ ದೇಲಂತಬೆಟ್ಟು ಶಾಲೆಯ ಅಮೃತ ಮಹೋತ್ಸವ

ಕನ್ಯಾನ ಗ್ರಾಮದ ದೇಲಂತಬೆಟ್ಟು ದ.ಕ.ಜಿ.ಪಂ.ಉನ್ನತ ಹಿ.ಪ್ರಾ.ಶಾಲೆಯ ಅಮೃತ ಮಹೋತ್ಸವ ಸಮಾರಂಭ ಅಮೃತ ಸಿಂಚನ ಕಾರ್ಯಕ್ರಮ ಜ.13ರಂದು ನಡೆಯಲಿದೆ. 1948 ಜೂ.1ರಂದು ಆರಂಭವಾದ ಈ ಶಾಲೆಗೆ 75 ವರ್ಷ ತುಂಬಿದ್ದು, ಹಳೆ ವಿದ್ಯಾರ್ಥಿಗಳು, ಅಮೃತ ಮಹೋತ್ಸವ ಸಮಿತಿ ಮತ್ತು ಶಾಲಾಭಿವೃದ್ಧಿ ಸಮಿತಿ ಜತೆಗೂಡಿ ಅಮೃತ ಮಹೋತ್ಸವವವನ್ನು ಆಚರಿಸಲಿದೆ ಎಂದು ಅಧ್ಯಕ್ಷ ಡಿ.ಶ್ರೀನಿವಾಸ್

ಉಡುಪಿ: ಕನ್ನಡ ಜಾನಪದ ಪರಿಷತ್ ಜಿಲ್ಲಾಧ್ಯಕ್ಷರಾಗಿ ಡಾ. ಗಣೇಶ್ ಗಂಗೊಳ್ಳಿ, ಪ್ರಧಾನ ಕಾರ್ಯದರ್ಶಿಯಾಗಿ ಪ್ರಕಾಶ ಸುವರ್ಣ ಕಟಪಾಡಿ ಆಯ್ಕೆ

ಉಡುಪಿ: ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷರಾಗಿ ಆಕಾಶವಾಣಿ ಮತ್ತು ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಹಾಗೂ ಜಿಲ್ಲಾ ಪ್ರದಾನ ಕಾರ್ಯದರ್ಶಿಯಾಗಿ ಪತ್ರಕರ್ತ ಪ್ರಕಾಶ ಸುವರ್ಣ ಕಟಪಾಡಿ ಆಯ್ಕೆಯಾಗಿದ್ದಾರೆ. ಕನ್ನಡ ಜಾನಪದ ಪರಿಷತ್ ರಾಜ್ಯ ಸಮಿತಿಯ ನಿರ್ಣಯದಂತೆ ರಾಜ್ಯಾಧ್ಯಕ್ಷ ಡಾ.ಎಸ್.ಬಾಲಾಜಿ ಅವರು ಉಡುಪಿ ಜಿಲ್ಲಾ ಸಮಿತಿಗೆ ಪದಾಧಿಕಾರಿಗಳನ್ನು ಆಯ್ಕೆ ಮಾಡಿ ಆದೇಶ ನೀಡಿರುತ್ತಾರೆ. ಕಾರ್ಯಾಧ್ಯಕ್ಷರಾಗಿ ಉದಯಕುಮಾರ್ ಬಿ ಹೈಕಾಡಿ, ಖಜಾಂಚಿಯಾಗಿ ಸ್ಮಿತಾ

ಶ್ರೀ ಕ್ಷೇತ್ರ ಗೆಜ್ಜೆ ಗಿರಿಯ ಜಾತ್ರೋತ್ಸವದ ಕಾರ್ಯಾಧ್ಯಕ್ಷರಾಗಿ ಶ್ರೀಶೈಲೇಂದ್ರ ಸುವರ್ಣ

ಶ್ರೀ ಕ್ಷೇತ್ರ ಗೆಜ್ಜೆ ಗಿರಿಯ ವಾರ್ಷಿಕ ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆಯು ಮಂಗಳೂರಿನಲ್ಲಿ ನಡೆಯಿತು. ಫೆಬ್ರವರಿ ತಾರೀಕು 25 ರಿಂದ 28 ರ ವರೆಗೆ ನಡೆಯುವ ಜಾತ್ರಾ ಮಹೋತ್ಸವ ಅತ್ಯಂತ ಯಶಸ್ವಿಯಾಗಿ ನಡೆಯಬೇಕಾದರೆ ಆಮಂತ್ರಣ ಪತ್ರಿಕೆಯನ್ನು ಪ್ರತಿಯೊಂದು ಕ್ಷೇತ್ರಕ್ಕೂ ಕಳುಹಿಸಿಕೊಡಬೇಕು ಎಂಬುದಾಗಿ ಪೂರ್ವಭಾವಿ ಸಭೆಯಲ್ಲಿ ತೀರ್ಮಾನಿಸಲಾಯಿತು.ಈ ಸಮಯದಲ್ಲಿ ಪ್ರತಿಷ್ಠಿತ ಕಂಪೆನಿಯಾದ ಎಸ್.ಆರ್.ಆರ್ ಮಸಾಲೆಯ ಮಾಲಕರಾದ ಶ್ರೀಶೈಲೇಂದ್ರ ಸುವರ್ಣ ರವರನ್ನು ಸಮಿತಿಯ

ಮಂಗಳೂರು: ಟೋನಿ & ಗೈ ಹೇರ್ ಡ್ರೆಸ್ಸಿಂಗ್‌ನ ನೂತನ ಔಟ್‌ಲೇಟ್ ಶುಭಾರಂಭ

ಹೆವನ್ ರೋಸ್‌ನ ಮಾಲಕರಾದ ಮುಸ್ತಫಾ ಪ್ರೇಮಿ ಅವರ ಫ್ರಾಂಚೈಸ್‌ಯ ಟೋನಿ ಆಂಡ್ ಗೈ ಹೇರ್ ಡ್ರೆಸ್ಸಿಂಗ್‌ನ ನೂತನ ಔಟ್ ಲೇಟ್‌ನ ಮಂಗಳೂರಿನ ಸಿಟಿಸೆಂಟರ್‌ನ ಮೂರನೇ ಮಹಡಿಯಲ್ಲಿ ಶುಭಾರಂಭಗೊಂಡಿತು. ಈಗಾಗಲೇ ವಿವಿಧ ಕಡೆಗಳಲ್ಲಿ ಗ್ರಾಹಕರಿಗೆ ಸೇವೆಯನ್ನು ನೀಡಿ, ಗ್ರಾಹಕರ ಮೆಚ್ಚುಗೆ ಪಾತ್ರವಾಗಿರುವ ಹೆವನ್ ರೋಸ್‌ನ ಮಾಲಕರಾದ ಮುಸ್ತಫಾ ಪ್ರೇಮಿ ಅವರ ಫ್ರಾಂಚೈಸ್‌ಯ ಟೋನಿ ಆಂಡ್ ಗೈ ಹೇರ್ ಡ್ರೆಸ್ಸಿಂಗ್‌ನ ನೂತನ ಔಟ್ ಲೇಟ್ ಉದ್ಘಾಟನೆಗೊಂಡಿತು. ಮುಸ್ತಫಾ ಪ್ರೇಮಿಯ ಅವರ ತಂದೆ

ಪೆರುವಾಜೆ: ಶ್ರೀ ಜಲದುರ್ಗಾದೇವಿ ದೇವರ ವಾರ್ಷಿಕ ಜಾತ್ರೆಗೆ ಗೊನೆ ಮುಹೂರ್ತ

ಪೆರುವಾಜೆ: ಇತಿಹಾಸ ಪ್ರಸಿದ್ಧ ಮಾಗಣೆ ಕ್ಷೇತ್ರ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ಜ.15 ರಿಂದ ಜ.21 ರ ತನಕ ಜಾತ್ರೆ ಹಾಗೂ ಬ್ರಹ್ಮರಥೋತ್ಸವ ನಡೆಯಲಿದ್ದು ಜ.10 ರಂದು ಗೊನೆ ಮುಹೂರ್ತ ನಡೆಯಿತು. ದೇವಸ್ಥಾನದ ಪ್ರಧಾನ ಅರ್ಚಕ ಶ್ರೀನಿವಾಸ ಹೆಬ್ಬಾರ್ ದಾರ್ಮಿಕ ವಿಧಿ ವಿಧಾನ ನೆರವೇರಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪದ್ಮನಾಭ ಶೆಟ್ಟಿ ಪೆರುವಾಜೆ, ಪವಿತ್ರಪಾಣಿ ಸುಬ್ರಹ್ಮಣ್ಯ ನಿಡ್ವಣ್ಣಾಯ, ಸದಸ್ಯರಾದ

ಮಂಜೇಶ್ವರ: ಶ್ರೀಮತ್ ಅನಂತೇಶ್ವರ ಹೈಯರ್ ಸೆಕೆಂಡರಿ ಶಾಲೆ ವಿದ್ಯಾರ್ಥಿನಿ ಅಪರ್ಣಾಳ ಸಾಧನೆ

ಮಂಜೇಶ್ವರದ ಶ್ರೀಮತ್ ಅನಂತೇಶ್ವರ ಹೈಯರ್ ಸೆಕೆಂಡರಿ ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿನಿ ಕುಮಾರಿ ಅಪರ್ಣಾ .ಪಿ ಅವರು ಕೊಲ್ಲಂನಲ್ಲಿ ಜರುಗಿದ ಕೇರಳ ಶಾಲಾ ಕಲೋತ್ಸವದಲ್ಲಿ ಕಥಕ್ಕಳಿ ಸಂಗೀತ ಹುಡುಗಿಯರ ವಿಭಾಗದಲ್ಲಿ, ಇಂಗ್ಲೀಷ್ ಕಥಾರಚನೆಯಲ್ಲಿ ಎ ಗ್ರೇಡ್ ನೊಂದಿಗೆ ಶಾಲೆಗೆ ಹಾಗೂ ಕಾಸರಗೋಡು ಜಿಲ್ಲೆಗೆ ಕೀರ್ತಿಯನ್ನು ತಂದಿದ್ದಾಳೆ. ಸತತ ಪ್ರಯತ್ನ, ಕಲಿಯಬೇಕೆಂಬ ಹಠ, ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಮಲಯಾಳಂ ಕಥಕ್ಕಳಿ ಸಂಗೀತವನ್ನು ನಿರರ್ಗಳವಾಗಿ ಹಾಡಿ

ಪುತ್ತೂರು: ಬ್ಯುಸಿನೆಸ್ ಸ್ಟ್ರಾಟಜಿ ಗೇಮ್‌ನಲ್ಲಿ ಪುತ್ತೂರಿನ ಶಮಂತ್ ಆಳ್ವ ನೇತೃತ್ವದ ವಿದ್ಯಾರ್ಥಿ ತಂಡದ ಸಾಧನೆ

ಲಂಡನ್ ನ ಕಿಂಗ್‌ಸ್ಟನ್ ವಿಶ್ವವಿದ್ಯಾಲಯದ ಪುತ್ತೂರಿನ ಶಮಂತ್ ಆಳ್ವ ನೇತೃತ್ವದ ವಿದ್ಯಾರ್ಥಿ ತಂಡ, ಬ್ಯುಸಿನೆಸ್ ಸ್ಟ್ರಾಟಜಿ ಗೇಮ್ ನ ರೋಮಾಂಚಕ ಪ್ರದರ್ಶನದಲ್ಲಿ ವಿಜಯ ಸಾಧಿಸಿದೆ. ಬ್ಯುಸಿನೆಸ್ ಸ್ಟ್ರಾಟಜಿ ಗೇಮ್ ಜಾಗತಿಕ ವಿಶ್ವವಿದ್ಯಾನಿಲಯ ಮಟ್ಟದ ಸ್ಪರ್ಧೆಯಾಗಿದ್ದು, ವಿಶ್ವದಾದ್ಯಂತ ವಿಶ್ವವಿದ್ಯಾನಿಲಯಗಳ ನೂರಾರು ತಂಡಗಳು ಭಾಗವಹಿಸಿದ್ದವು. ಕಿಂಗ್‌ಸ್ಟನ್ ಕಾಲೇಜಿನ ತಂಡದ ವಿಜಯವು ಉನ್ನತ ಆರ್ಥಿಕ ಕಾರ್ಯಕ್ಷಮತೆ ಮತ್ತು ಮಾರುಕಟ್ಟೆ ನಾಯಕತ್ವಕ್ಕಾಗಿ

ಕೊಣಾಜೆ: ಜ.13 ರಂದು ನರಿಂಗಾನ ಕಂಬಳೋತ್ಸವ-2024 ಉದ್ಘಾಟನೆ

ಕೊಣಾಜೆ: ಮಂಗಳೂರು ವಿಧಾನ ಸಭಾ ಕ್ಷೇತ್ರ, ಉಳ್ಳಾಲ ತಾಲೂಕಿನ ಇತಿಹಾಸದಲ್ಲಿ ಮೊದಲ ಸರಕಾರಿ ಕಂಬಳವಾಗಿ ಗುರುತಿಸಿಕೊಂಡಿರುವ ನರಿಂಗಾನ ಕಂಬಳವು ಈ ಬಾರಿ ಎರಡನೇ ವರ್ಷದ ನರಿಂಗಾನ ಕಂಬಳೋತ್ಸವ ನರಿಂಗಾನ ಗ್ರಾಮದ ಮೋರ್ಲ ಬೋಳದ ಲವ-ಕುಶ ಜೋಡುಕರೆಯಲ್ಲಿ ಜ. 13ರಂದು ಬೆಳಗ್ಗೆ 10.00 ಗಂಟೆಗೆ ಉದ್ಘಾಟನೆಗೊಳ್ಳಲಿದೆ ಎಂದು ಕಂಬಳ ಸಮಿತಿ ಅಧ್ಯಕ್ಷರಾದ ಯು.ಟಿ.ಖಾದರ್ ಅವರು ಹೇಳಿದರು. ನರಿಂಗಾನ ಕಂಬಳವು ಎಲ್ಲಾ ಜಾತಿ, ಧರ್ಮ, ವರ್ಗಗಳ ಜನರು ಸೇರಿಕೊಂಡು ಮಾಡುವ ಒಂದು ಸಾರ್ವಜನಿಕ

ಪುತ್ತೂರು: ಜ.12ರಂದು ಪುತ್ತೂರಿನಲ್ಲಿ ವಿವೇಕಾನಂದ ಜಯಂತಿ ಆಚರಣೆ

ಪುತ್ತೂರು: ಪ್ರತೀ ವರ್ಷದಂತೆ ಈ ವರ್ಷವೂ ಜ. 12 ರಂದು ನೆಹರುನಗರ ವಿವೇಕಾನಂದ ಕಾಲೇಜಿನ ಆವರಣದ ವಿವೇಕಾನಂದ ಬಯಲು ಮಂದಿರದಲ್ಲಿ ವಿವೇಕಾನಂದ ಜಯಂತಿ ಕಾರ್ಯಕ್ರಮ ನಡೆಯಲಿದ್ದು ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮದ ಹಿನ್ನೆಲೆಯಲ್ಲಿ “ಜನನಿ ಜನ್ಮಭೂಮಿಶ್ಚ ಸ್ವರ್ಗಾದಪಿ ಗರೀಯಸಿ” ಎಂಬ ಪರಿಕಲ್ಪನೆಯೊಂದಿಗೆ ಬಾರಿಯ ವಿವೇಕಾನಂದ ಜಯಂತಿ ಕಾರ್ಯಕ್ರಮ ನಡೆಯಲಿದೆ ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ.ಕೆ ಯಂ ಕೃಷ್ಣ

ಮಂಗಳೂರು: ಬಿಎಂಆರ್ ಗ್ರೂಪ್ ನಿಂದ ಲಕ್ಕಿ ಡ್ರಾ: ವಿಜೇತರಿಗೆ ಕಾರು, ಚಿನ್ನದ ಉಂಗುರು, ಸರ್ಪ್ರೈಸ್ ಗಿಫ್ಟ್

ಮಂಗಳೂರು : ಬಿಎಂಆರ್ ಗ್ರೂಪ್ ವತಿಯಿಂದ ಪ್ರತಿ ತಿಂಗಳು ಗೋಲ್ಡ್ ಸ್ಕಿಮ್ ನಡೆಯುತ್ತಿದ್ದು, ಇದಿಗ ಸೀಸನ್ 4 ರ ಹಂತದಲ್ಲಿ ಮೂರನೇ ತಿಂಗಳ ಡ್ರಾ ಕಾರ್ಯಕ್ರಮ ನಡೆಯಿತು. ಗ್ರಾಹಕರಿಗೆ ಪ್ರತಿ ತಿಂಗಳಿನಲ್ಲಿ ಬೇರೆ ಬೇರೆ ರೀತಿಯ ಸರ್ಪ್ರೈಸ್ ಗಿಫ್ಟ್, ಉಂಗುರ ಮತ್ತು ಹೊಸ ವರುಷದ ಪ್ರಯುಕ್ತ ಬಂಪರ್ ಪ್ರೈಸ್ ಆಗಿ ಲಕ್ಕಿ ಡ್ರಾ ದಲ್ಲಿ ಗ್ರಾಹಕರಿಗೆ ಆಲ್ಟೊ ಕಾರ್ ನ್ನು ಉಡುಗೊರೆಯಾಗಿ ನೀಡಿದ್ದಾರೆ. ಮೂರನೇ ಹಂತದ ಲಕ್ಕಿ ಡ್ರಾ ದಲ್ಲಿ ಆಲ್ಟೊ ಕಾರನ್ನು ಅಂಟೋನಿ ರೋಷನ್ ಅವರು