ಹಲ್ಲುಗಳು ಹುಳುಕಾಗಲು ಬರೀ ಸಿಹಿ ತಿಂಡಿ ಮಾತ್ರವೇ ಕಾರಣವಲ್ಲ. ಹಲ್ಲು ಹುಳುಕಾಗಲು ಹಲವಾರು ಕಾರಣಗಳಿವೆ. ಅನುವಂಶಿಕ ಮತ್ತು ವಂಶ ಪಾರಂಪರ್ಯ ಕಾರಣಗಳು, ನಿಯಮಿತವಾಗಿ ಹಲ್ಲಿನ ಆರೋಗ್ಯವನ್ನು ಪರೀಕ್ಷಿಸಿಕೊಳ್ಳದಿರುವುದು, ಸರಿಯಾದ ಕ್ರಮದಲ್ಲಿ ಸರಿಯಾದ ದಂತ ಚೂರ್ಣವನ್ನು ಉಪಯೋಗಿಸಿ ಹಲ್ಲು ಉಜ್ಜದಿರುವುದರಿಂದ ದಂತ ಕ್ಷಯವಾಗುವ ಸಾಧ್ಯತೆ ಇರುತ್ತದೆ. ಇದರ ಜೊತೆಗೆ
ಒಂದು ಆರೋಗ್ಯ ಪೂರ್ಣ ಸಮಾಜದ ನಿರ್ಮಾಣದಲ್ಲಿ ಆ ಸಮಾಜದ ಪ್ರತಿಯೊಬ್ಬ ವ್ಯಕ್ತಿಯೂ ಪಾಲುದಾರನಾಗುತ್ತಾನೆ ಮತ್ತು ಹೊಣೆಗಾರನಾಗುತ್ತಾನೆ. ಅಂತಹ ಪ್ರತಿ ಪ್ರಜೆಗಳ ಆರೋಗ್ಯವನ್ನು ಕಾಪಾಡುವಲ್ಲಿ ವೈದ್ಯರು ಬಹುಮುಖ್ಯ ಭೂಮಿಕೆ ವಹಿಸುತ್ತಾರೆ. ಅದು ಕುಟುಂಬ ವೈದ್ಯರೇ ಇರಬಹುದು, ಅಲೋಪತಿ, ಆಯುರ್ವೇದ, ಹೊಮಿಯೋಪತಿ, ಯುನಾನಿ ಅಥವಾ ದಂತ ವೈದ್ಯರೂ ಇರಬಹುದು. ಒಟ್ಟಿನಲ್ಲಿ ವೈದ್ಯರು ಒಬ್ಬ ವ್ಯಕ್ತಿಯ ಆರೋಗ್ಯದ ಮೇಲೆ ನೇರವಾದ ಮತ್ತು ಪ್ರತ್ಯಕ್ಷವಾದ ಪರಿಣಾಮ ಬೀರುವ ವ್ಯಕ್ತಿ
ಯಥಾ ರಾಜ ತಥಾ ಪ್ರಜಾ ಎನ್ನುವಂತೆ ವಿಶ್ವ ಸಂಸ್ಥೆಯು ಬಿಡುಗಡೆ ಮಾಡಿರುವ ವರ್ಲ್ಡ್ ಹ್ಯಾಪಿನೆಸ್ ಸೂಚ್ಯಂಕದಲ್ಲಿ ಭಾರತವು 126ನೇ ಸ್ಥಾನದಲ್ಲಿದೆ. ನೆರೆಹೊರೆಯ ದೇಶಗಳಾದ ಪಾಕಿಸ್ತಾನ, ನೇಪಾಳ, ಚೀನಾ, ಬಾಂಗ್ಲಾದೇಶ ಮೊದಲಾದವುಗಳಿಗಿಂತ ಭಾರತವು ಕೆಳಗಿನ ಹಂತದಲ್ಲಿ ಇದೆ. ಸತತ 6ನೆಯ ಬಾರಿ ಫಿನ್ಲೆಂಡ್ ಜಗತ್ತಿನ ಅತಿ ಸಂತೋಷದ ಜನರ ದೇಶವಾಗಿ ಮೊದಲ ಸ್ಥಾನದಲ್ಲಿದೆ. ಡೆನ್ಮಾರ್ಕ್, ಐಸ್ಲ್ಯಾಂಡ್ಗಳು ಎರಡು ಮೂರನೆಯ ಸ್ಥಾನಗಳಲ್ಲಿ ಇವೆ. ತಲಾದಾಯ, ಸಮಾಜಮುಖಿ ಬೆಂಬಲ, ಜನರ
* ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ರಜತ ಮಹೋತ್ಸವದ ಪೂರ್ವಭಾವಿ ಸಭೆಯು ಕಾಟಿಪಳ್ಳ ನಾರಾಯಣಗುರು ಸಮಾಜ ಸೇವಾ ಸಂಘದಲ್ಲಿ ಅಧ್ಯಕ್ಷರಾದ ಆನಂದ ಅಮೀನ್ ರವರ ನೇತೃತ್ವದಲ್ಲಿ ಫೆಬ್ರವರಿ 11ರಂದು ನಡೆಯಿತು. ಈ ಸಂದರ್ಭದಲ್ಲಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷರಾದ ಡಾ। ರಾಜಶೇಖರ್ ಕೋಟ್ಯಾನ್,ಪ್ರಧಾನ ಕಾರ್ಯದರ್ಶಿ ಬಾಳ ಗಂಗಾಧರ ಪೂಜಾರಿ,ಸಕಲೇಶಪುರದ ಸಂಚಾಲಕರಾದ ಕೃಷ್ಣಪ್ಪ ಪೂಜಾರಿ,ಸಂಘದ ಕಾರ್ಯದರ್ಶಿ ರಾಜೇಶ್ ಸಾಲ್ಯಾನ್, ಕೋಶಾಧಿಕಾರಿ ಶೈಲೇಶ್ ಕೋಟ್ಯಾನ್, ಭಜನಾ
ಮೂಲ್ಕಿ ನಾರಾಯಣಗುರು ಸಮಾಜ ಸೇವಾ ಸಂಘದ ಮಹಿಳಾ ಘಟಕದ ಅಧ್ಯಕ್ಷರಾದ ಶಶಿಕಲಾ ಯಾದೀಶ್ ಅಮೀನ್ ರವರ ನೇತೃತ್ವದಲ್ಲಿ ಮಾರ್ಚ್ 10ರಂದು ನಡೆಯುವ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ರಜತ ಮಹೋತ್ಸವದ ಪೂರ್ವಭಾವಿ ಸಭೆಯು ಮೂಲ್ಕಿ ನಾರಾಣಗುರು ಸೇವಾ ಸಂಘದಲ್ಲಿ ಫೆಬ್ರವರಿ 10ರಂದು ನಡೆಯಿತು. ಈ ಸಂದರ್ಭದಲ್ಲಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷರಾದ ಡಾ। ರಾಜಶೇಖರ್ ಕೋಟ್ಯಾನ್,ಪ್ರಧಾನ ಕಾರ್ಯದರ್ಶಿ ಬಾಳ ಗಂಗಾಧರ ಪೂಜಾರಿ,ಸಂಘದ ಅಧ್ಯಕ್ಷರಾದ ಪ್ರಕಾಶ್ ಪೂಜಾರಿ,ಮೂಲ್ಕಿ
ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿರವರ ನೇತೃತ್ವದ ಭಾರತ್ ಜೋಡೋ ನ್ಯಾಯ ಯಾತ್ರೆ ಅಸ್ಸಾಂನಲ್ಲಿ ನಡೆಯುತ್ತಿದ್ದ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರು ಬಸ್ಸುನ್ನು ಅಡ್ಡಗಟ್ಟಿ ದಾಳಿ ನಡೆಸಲು ಯತ್ನಸಿರುವುದನ್ನ ಖಂಡಿಸಿ, ಜಿಲ್ಲಾ ಕಾಂಗ್ರೆಸ್ ನೇತೃತ್ವದಲ್ಲಿ ಮಂಗಳೂರಲ್ಲಿ ಪ್ರತಿಭಟನೆ ನಡೆಯಿತು. ನಗರದ ಕ್ಲಾಕ್ ಟವರ್ ಮುಂಭಾಗದಲ್ಲಿ ನಡೆದ ಪ್ರತಿಭಟನೆಯಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ಮುಖಂಡರು ಘೋಷಣೆ ಹಾಗೂ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯಲ್ಲಿ ಮಾಜಿ
ಭಾರತದ ಮೊಬೈಲ್ ರಫ್ತು ಒಂದು ದಶಕದಲ್ಲಿ ದುಪ್ಪಟ್ಟು ಆಗಿದೆ. ಆದರೆ ಜಾಗತಿಕವಾಗಿ ಭಾರತ ಇನ್ನೂ ಹಿಂದೆ ಇದೆ. ಆದರೂ ಭಾರತವು ಜಗತ್ತಿನ ಅತಿ ದೊಡ್ಡ ಎರಡನೆಯ ಮೊಬಾಯಿಲ್ ಮಾರುಕಟ್ಟೆ ಆಗಿ ಬದಲಾಗಿದೆ. ಅದಕ್ಕೆ ಕಾರಣ ಇಲ್ಲಿನ ಕೋಟಿ ಕೋಟಿ ಏರುಮುಖ ಜನಸಂಖ್ಯೆ. ಇಂದು ಬುದ್ಧ ಇದ್ದು ಮೊಬೈಲ್ ಇಲ್ಲದ ಮನೆಯ ಸಾಸಿವೆ ತಾ ಎಂದು ಹೇಳಿದ್ದರೆ, ಕಿಸಾಗೋತಮಿಯು ಹುಡುಕಲು ಹೋಗುತ್ತಿರಲಿಲ್ಲ. ತಮಾಷೆ ಮಾಡುವಿರಾ ಸ್ವಾಮಿ, ಮೊಬೈಲ್ ಇಲ್ಲದ ಮನೆಯೂ ಇರುವುದೇ ಗುರು ಎಂದು ಕೇಳುತ್ತಿದ್ದಳು.
1931ರ ಆಲಂ ಆರಾ ಚಿತ್ರದಲ್ಲಿ ಒಂದು ಹಾಡು ಹಾಡಿ ಕೊರ್ಶಿದ್ ಮಿನೋಶರ್ ಹೋಮ್ಜಿ ಭಾರತದ ಮೊದಲ (ಮಹಿಳಾ)ಹಿನ್ನೆಲೆ ಗಾಯಕಿ ಎನಿಸಿದರು. 1935ರಲ್ಲಿ ಬಂದ ದೂಪ್ ಚಾವೋ ಚಿತ್ರದಲ್ಲಿ ಮೊದಲ ಬಾರಿಗೆ ಹಿನ್ನೆಲೆ ಗಾಯನ ಅಳವಡಿಸಿಕೊಳ್ಳಲಾಯಿತು.1937ರ ಕಿಸಾನ್ ಕನ್ಯಾ ದೇಶದ ಮೊದಲ ಬಣ್ಣದ ಚಿತ್ರ. 1921ರ ಭಕ್ತ ವಿಧುರ ಚಿತ್ರದಲ್ಲಿ ರೌಲೆಟ್ ಕಾಯ್ದೆ ರಾಜಕೀಯ ವಿಚಾರ ಇದ್ದುದಕ್ಕೆ ಮದರಾಸು, ಕರಾಚಿ ಪ್ರಾಂತ್ಯಗಳಲ್ಲಿ ಅದನ್ನು ನಿಷೇಧಿಸಲಾಗಿತ್ತು. 1933ರ ಮಲಯಾಳದ ಮಾರ್ತಾಂಡ ವರ್ಮ
ಮಾರ್ಚ್ 10ರಂದು ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ರಜತ ಮಹೋತ್ಸವದ ಪೂರ್ವಭಾವಿ ಸಭೆಯು ಹೇರೂರ್ ನಾರಾಯಣ ಗುರು ಸಮಾಜ ಸೇವಾ ಸಂಘದಲ್ಲಿ ಅಧ್ಯಕ್ಷರಾದ ಸಂಜೀವ ಪೂಜಾರಿಯವರ ನೇತೃತ್ವದಲ್ಲಿ ಜನವರಿ 20ರಂದು ನಡೆಯಿತು. ಈ ಸಂದರ್ಭದಲ್ಲಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷರಾದ ಡಾ। ರಾಜಶೇಖರ್ ಕೋಟ್ಯಾನ್ ,ಉಪಾಧ್ಯಕ್ಷರಾದ ಹರೀಶ್ ಸಾಲ್ಯಾನ್,ಮಹಾಮಂಡಲದ ಸದಸ್ಯರಾದ ರತ್ನಾಕರ್ ಸಾಲ್ಯಾನ್ ಗೋವಾ,ಚಿಕ್ಕಮಂಗಳೂರು ಜಿಲ್ಲಾ ಒಕ್ಕೂಟದ ಅಧ್ಯಕ್ಷರಾದ ಹೆಚ್ ಎಂ ಸತೀಶ್,ಗಣೇಶ್
ಏನಿದು ಹೃದಯ ಸ್ತಂಭನ (Cardiac arrest)? ಹೃದಯ ತನ್ನ ಬಡಿತವನ್ನು ನಿಲ್ಲಿಸುವುದನ್ನು ಹೃದಯ ಸ್ತಂಭನ ಎನ್ನುತ್ತಾರೆ. ಹೃದಯಾಘಾತ ಅದರ ಮುಖ್ಯ ಕಾರಣಗಳಲ್ಲಿ ಒಂದು. ಹೃದಯ ಸ್ತಂಭನ ಎನ್ನುವುದು ಒಂದು ತುರ್ತು ಪರಿಸ್ಥಿತಿಯಾಗಿದ್ದು, ತಕ್ಷಣವೇ ಹೃದಯದ ಬಡಿತ ಆರಂಭವಾಗುವಂತೆ ನೋಡಿಕೊಳ್ಳಬೇಕು. ತುರ್ತು ಹೃದಯ ಚಿಕಿತ್ಸೆಯನ್ನು ಆರಂಭಿಸುವ ಮೊದಲು ಹೃದಯ ಸ್ತಂಭನದ ಚಿಹ್ನೆಗಳನ್ನು ಗುರುತಿಸಬೇಕು. ಏನಿದು ಚಿಹ್ನೆಗಳು ? ರೋಗಿ ದಿಡೀರನೆ ಜ್ಞಾನ ಅಥವಾ ಪ್ರಜ್ಞೆ ತಪ್ಪುವುದು,