Home Posts tagged #Agriculture

ನರಗುಂದ ನವಲಗುಂದ ರೈತ ಬಂಡಾಯದ ಸ್ಮರಣೆ : ರೈತ ಸಮಾವೇಶ

ನರಗುಂದ ನವಲಗುಂದ ರೈತ ಬಂಡಾಯದ 41 ನೇ ವರ್ಷಾಚರಣೆ ಹಾಗೂ ರೈತ ಹುತಾತ್ಮರ ದಿನಾಚಣೆ ಹಾಗೂ ರೈತ ಸಮಾವೇಶ ಗದಗ ಜಿಲ್ಲೆಯ ನರಗುಂದದಲ್ಲಿ ನಡೆಯಿತು. ಇಲ್ಲಿನ ರೈತ ಸಂಪರ್ಕ ಕೇಂದ್ರದ ಸಮೀಪ , ರೈತ ನಾಯಕ ದಿವಂಗತ ಬಾಬಾ ಗೌಡ ಪಾಟೀಲ್ ವೇದಿಕೆಯಲ್ಲಿ ಸಮಾವೇಶ ನಡೆಯಿತು. ಸಮಾವೇಶಕ್ಕಿಂತ ಮೊದಲು ಹುತಾತ್ಮ ರೈತ ಹೋರಾಟಗಾರರ ಪ್ರತಿಮೆಗೆ ರೈತ ಮುಖಂಡರು ಗೌರವ ಸಲ್ಲಿಸಿದರು. ಬಳಿಕ

ಉಡುಪಿಯಲ್ಲಿ ಕೃಷಿಯತ್ತ ಮುಖಮಾಡಿದ ಯುವ ಜನಾಂಗ

ಯುವ ಜನಾಂಗ ಮತ್ತೆ ಕೃಷಿಯತ್ತ ಮುಖ ಮಾಡಿದೆ ಅನ್ನೋದಕ್ಕೆ ಈ ಸ್ಟೋರಿಯೇ ಸಾಕ್ಷಿ ಹಡಿಲು ಬಿದ್ದಿರುವ ಭೂಮಿಯನ್ನು ಮತ್ತೆ ಹಸನಾಗಿಸಲು ಇಲ್ಲೊಂದು ಯುವಕರ ಗುಂಪು ಮುಂದಾಗಿದೆ. ಹೀಗೆ..ಭತ್ತದ ಪೈರು ಹಿಡ್ಕೊಂಡು ಗದ್ದೆಗಿಳಿದ ಯುವಕರು, ಉಡುಪಿಯ ಮೂಡುಪೆರಂಪಳ್ಳಿ ಶೀಂಭ್ರಾ ಎಂಬಲ್ಲಿನ ಯುವಕರು.ತನ್ನೂರಲ್ಲಿ ಬೇಸಾಯನೇ ಮಾಡದೇ ಹಡಿಲು ಬಿದ್ದಿದ್ದ ಭೂಮಿಯನ್ನ ಕೃಷಿ ಮಾಡಲು ಮುಂದಾಗಿರುವ ವಿದ್ಯಾವಂತ ಯುವಕರು. ಮೂಡು ಪೆರಂಪಳ್ಳಿಯ ಹಲವು ಎಕ್ರೆ ಕೃಷಿ ಭೂಮಿ ಬೇಸಾಯನೇ ಮಾಡದೇ

ನಿಡ್ಡೋಡಿಯಲ್ಲಿ ಸೀಫುಡ್ ಪಾರ್ಕ್ ನಿರ್ಮಾಣ ಕೈಬಿಡುವಂತೆ ಐವನ್ ಡಿಸೋಜಾ ಒತ್ತಾಯ

ಮೂಡುಬಿದಿರೆ: ಕೃಷಿ ಪ್ರಧಾನವಾದ ನಿಡ್ಡೋಡಿ ಪ್ರದೇಶದಲ್ಲಿ ಸೀಫುಡ್ ಪಾರ್ಕ್ ನಿರ್ಮಾಣಕ್ಕೆ ಮುಂದಾಗಿರುವ ರಾಜ್ಯ ಸರ್ಕಾರವು ರೈತರ ಹಿತದೃಷ್ಟಿಯನ್ನು ಮರೆತಿದೆ. ಪಾರ್ಕ್ ನಿರ್ಮಾಣದಿಂದಾಗಿ ಕೃಷಿ ಭೂಮಿ ಸಂಪೂರ್ಣ ಹಾನಿಯಾಗಲಿದೆ. ಪರಿಸರ ಕೆಡಿಸಿ ಅಭಿವೃದ್ಧಿ ನಡೆಸುವ ಬದಲು, ಪರಿಸರಕ್ಕೆ ಪೂರಕ ಅಭಿವೃದ್ಧಿ ನಡೆಸಬೇಕು. ನಿಡ್ಡೋಡಿಯಲ್ಲಿ ಸೀಫುಡ್ ಕಾರ್ಖಾನೆಯನ್ನು ಕೈಬಿಡುವಂತೆ ಸರ್ಕಾರಕ್ಕೆ ಪತ್ರ ಬರೆಯಲಿದ್ದು, ಉಸ್ತುವಾರಿ ಸಚಿವರಿಗೆ ಈ ಬಗ್ಗೆ ಒತ್ತಾಯಿಸುತ್ತೇನೆ ಎಂದು