ಮಂಗಳೂರು: ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಮಂಗಳೂರು ಮಹಾನಗರ ಪಾಲಿಕೆ ಹಾಗೂ ವಿಶ್ವವಿದ್ಯಾನಿಲಯ ಕಾಲೇಜಿನ ಸಂಯುಕ್ತಾಶ್ರಯದಲ್ಲಿ ನಗರದ ವಿಶ್ವವಿದ್ಯಾನಿಲಯ ಕಾಲೇಜು ಆವರಣದ ರವೀಂದ್ರ ಕಲಾಭನವನದಲ್ಲಿ ಸ್ವೀಪ್ ಸಮಿತಿಯಿಂದ ಹಮ್ಮಿಕೊಳ್ಳಲಾಗಿದ್ದ ಮತದಾನ ಜಾಗೃತಿ ಅಭಿಯಾನವನ್ನು ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು
ರೂಪೇಶ್ ಶೆಟ್ಟಿ ನಿರ್ದೇಶನದ ಬಹು ನಿರೀಕ್ಷಿತ “ಸರ್ಕಸ್” ತುಳು ಸಿನಿಮಾ ಭಾರತ್ ಮಾಲ್ ನ ಬಿಗ್ ಸಿನಿಮಾಸ್ನಲ್ಲಿ ಬಿಡುಗಡೆಗೊಂಡಿತು. ಸಿನಿಮಾ ಬಿಡುಗಡೆಗೂ ಮುನ್ನ ಅದ್ಧೂರಿ ಮೆರವಣಿಗೆ ನಡೆಯಿತು. ಕಾರ್ಯಕ್ರಮವನ್ನು ಅತಿಥಿಗಳು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತಾಡಿದ ಚಿತ್ರ ನಿರ್ದೇಶಕ, ನಟ ರೂಪೇಶ್ ಶೆಟ್ಟಿ ಅವರು, “ತುಳು ಸಿನಿಮಾಕ್ಕೆ ಸಣ್ಣ ಮಾರುಕಟ್ಟೆ ಇದ್ದರೂ ಇಷ್ಟು ದೊಡ್ಡ ರೀತಿಯಲ್ಲಿ ತುಳುವರು ಪೆÇ್ರೀತ್ಸಾಹ
ಭಾರತ್ ಸೋಶಿಯಲ್ ವೆಲ್ಫೇರ್ ಟ್ರಸ್ಟ್ “BSWT” ವರ್ಷದ ವ್ಯಕ್ತಿ ಪ್ರಶಸ್ತಿಗೆ ಚಿತ್ರ ನಟ ಅರವಿಂದ್ ಬೋಳಾರ್ ರವರು ಆಯ್ಕೆಯಾಗಿದ್ದಾರೆ. ಅರವಿಂದ ಬೋಳಾರ್ ಅವರು ತುಳು ನಾಟಕ, ಚಲನಚಿತ್ರ ಮತ್ತು ಯಕ್ಷಗಾನ ರಂಗದ ಪ್ರಮುಖ ಕಲಾವಿದರಲ್ಲಿ ಒಬ್ಬರು. ಕನ್ನಡ, ಕೊಂಕಣಿ ಮಲೆಯಾಳಂ ಭಾಷಾ ಸಿನಿಮಾದಲ್ಲಿ ಅಭಿನಯಿಸುತ್ತಾ ಬ್ಯಾರಿ ಭಾಷಾ ಪಾತ್ರದಲ್ಲಿಯೂ ಸೈ ಎನಿಸಿಕೊಂಡವರು. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಬೋಳಾರ್ ಎಂಬಲ್ಲಿ ತಂದೆ ಕೃಷ್ಣಪ್ಪ ಮತ್ತು ತಾಯಿ