Home Posts tagged #attempt to murder

ಉಳ್ಳಾಲ: ಯುವಕನ ಕೊಲೆಯತ್ನ : ಆರೋಪಿ ಬಂಧನ

ಉಳ್ಳಾಲ: ಬೈಕಲ್ಲಿ ಚಲಿಸುತ್ತಿದ್ದ ಯುವಕನ ತಡೆದು ಇರಿದು ಕೊಲೆ ಮಾಡಲು ಯತ್ನಿಸಿದ ಘಟನೆ ರಾ.ಹೆ.66 ರ ಕೊಲ್ಯ ಎಂಬಲ್ಲಿ ಶುಕ್ರವಾರ ಬೆಳಿಗ್ಗೆ ನಡೆದಿದ್ದು ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಉಳ್ಳಾಲ ಪೊಲೀಸರು ಪ್ರಮುಖ ಆರೋಪಿಯನ್ನು ಬಂಧಿಸಿದ್ದಾರೆ.ಕುಂಪಲ ನಿವಾಸಿ ಮಹಮ್ಮದ್ ಆರೀಫ್(29)ಇರಿತಕ್ಕೊಳಗಾದ ಯುವಕ.ಆರೀಫ್ ಶುಕ್ರವಾರ ಬೆಳಿಗ್ಗೆ ಕೊಲ್ಯದಿಂದ-ಕುಂಪಲದ ಕಡೆಗೆ

ಉಳ್ಳಾಲ: ಮಾಜಿ ಪ್ರಿಯತಮೆಯ ಕೊಲೆಯತ್ನ: ಆರೋಪಿಗೆ 18 ವರ್ಷ ಸಜೆ, 2 ಲಕ್ಷ ರೂ ದಂಡ

ಉಳ್ಳಾಲ: ಮಾಜಿ ಪ್ರೇಯಸಿಯನ್ನು ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿದ ಪ್ರಕರಣದ ಆರೋಪಿಗೆ ಜಿಲ್ಲಾ 2 ನೇ ಹೆಚ್ಚುವರಿ ನ್ಯಾಯಾಲಯ ಒಟ್ಟು 18 ವರ್ಷ 1 ತಿಂಗಳ ಸಜೆ ಹಾಗೂ ಸಂತ್ರಸ್ತೆಗೆ ರೂ. 2 ಲಕ್ಷ ರೂ ನೀಡುವಂತೆ ಆದೇಶ ನೀಡಿದೆ.2019ರ ಜೂ.28 ರಂದು ದೇರಳಕಟ್ಟೆಯ ಬಗಂಬಿಲ ರಸ್ತೆಯಲ್ಲಿನ ಶಾಂತಿಧಾಮ ಬಳಿ ಆರೋಪಿ ಸುಶಾಂತ್ ಯಾನೆ ಶಾನ್ (31) ಕಾಲೇಜಿನಿಂದ ಬರುತ್ತಿದ್ದ ಸಂತ್ರಸ್ತೆಯನ್ನು ಹಿಂಬಾಲಿಸಿಕೊಂಡು ದ್ವಿಚಕ್ರ ವಾಹನದಲ್ಲಿ ಬಂದಿದ್ದ. ಶಾಂತಿಧಾಮ ಬಳಿ ಅಡ್ಡಗಟ್ಟಿ

ಖಾಸಗಿ ಟಿವಿ ವರದಿಗಾರನ ಮೇಲೆ ಹಲ್ಲೆ ಪ್ರಕರಣ : ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕೆ ಆಗ್ರಹ

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಖಾಸಗಿ ಟಿವಿ ವರದಿಗಾರನ ಮೇಲೆ ಹಲ್ಲೆ ನಡೆದಿದ್ದು ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಇನ್ನು ಮುಂದೆ ಇಂತಹ ಪ್ರಕರಣಗಳು ಮರುಕಳಿಸದಂತೆ ಸರಕಾರ ಸೂಕ್ತ ಕಾನೂನು ಕ್ರಮಕೈಗೊಳ್ಳಬೇಕು ಇನ್ನು ಮುಂದೆ ಇಂತಹ ಘಟನೆಗಳು ನಡೆದಲ್ಲಿ ಅದಕ್ಕೆ ಸರಕಾರವೇ ಹೊಣೆ ಹೊರಬೇಕು ಎಂಬುದು ನಮ್ಮ ಆಗ್ರಹ ಎಂದು ಪುತ್ತೂರು ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಶ್ರವಣ್ ಕುಮಾರ್ ನಾಳ ಮತ್ತು ಸದಸ್ಯರು ಮಾನ್ಯ ಮುಖ್ಯ ಮಂತ್ರಿಗಳಿಗೆ

ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಸುಳ್ಳು ದೂರು ನೀಡಿದ್ದ ಪತ್ನಿ ಸೇರಿ ಐವರು ಅರೆಸ್ಟ್!

ಕುಂದಾಪುರ: ಇಲ್ಲಿನ ಶಂಕರನಾರಾಯಣ ಪೊಲೀಸ್ ಠಾಣಾ ವ್ಯಾಪ್ತಿಯ ಅಂಪಾರಿನಲ್ಲಿ ಮಂಗಳವಾರದಂದು ಬೆಳಕಿಗೆ ಬಂದಿದ್ದ ವಿವಾಹಿತನೋರ್ವನ ಆತ್ಮಹತ್ಯೆ ಪ್ರಕರಣ ಇದೀಗ ತಿರುವು ಪಡೆದುಕೊಂಡಿದ್ದು ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.ಅಂಪಾರು ಗ್ರಾಮದ ಮೂಡುಬಗೆಯ ವಿವೇಕ ನಗರದ ನಿವಾಸಿ ನಾಗರಾಜ (36) ಕೊಲೆಯಾದ ದುರ್ದೈವಿ. ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಗರಾಜ್ ಅವರ ಪತ್ನಿ ಸೇರಿದಂತೆ ಐವರನ್ನು ಶಂಕರನಾರಾಯಣ ಪೊಲೀಸರು ಬಂಧಿಸುವಲ್ಲಿ