ಉಳ್ಳಾಲ: ಬೆಳ್ಮ ಗ್ರಾಮ ಪಂಚಾಯಿತಿ ವರ್ಷದಲ್ಲಿ ಸಾಧಿಸಿದ ಜೀವನ ಗುಣಮಟ್ಟ, ಸ್ವಂತ ಸಂಪನ್ಮೂಲ ಕ್ರೋಢೀಕರಣ, ಮೂಲ ಸೌಕರ್ಯಗಳ ಅಭಿವೃದ್ಧಿ, ತ್ಯಾಜ್ಯ ನಿರ್ವಹಣೆ, ಉತ್ತಮ ಆಡಳಿತ, ಸೇವಾ ಪೂರೈಕೆ ಮತ್ತು ನಾವೀನ್ಯತೆ ಯೋಜನೆಗಳ ಸಹಿತ ಸರಕಾರದ 138 ಪ್ರಶ್ನೆಗಳಿಗೆ ಯಶಸ್ವಿಯಾಗಿ ಪ್ರತಿಕ್ರಿಯಿಸಿದ ಫಲವಾಗಿ 2022-23 ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಉಳ್ಳಾಲ
ಗ್ರಾಮದಲ್ಲಿ ಸೌಹಾರ್ಧಯುತ ವಾತಾವರಣದೊಂದಿಗೆ ನಮ್ಮ ಸಂಸ್ಕøತಿ, ಆಚಾರ ವಿಚಾರಗಳನ್ನು ಮುಂದಿನ ಪೀಳಿಗೆಗೆ ವರ್ಗಾಯಿಸುವ ನಿಟ್ಟಿನಲ್ಲಿ ಗ್ರಾಮೋತ್ಸವಗಳು ಪೂರಕವಾಗಿದ್ದು, ಬೆಳ್ಮ ಗ್ರಾಮ ಪಂಚಾಯತ್ ನೇತೃತ್ವದಲ್ಲಿ ಎಲ್ಲ ಸಂಘ ಸಂಸ್ಥೆಗಳು, ಎಲ್ಲಾ ಧರ್ಮದ ಸಂಘಟನೆಗಳನ್ನು, ಪಕ್ಷದ ಮುಖಂಡರನ್ನು ಒಟ್ಟು ಸೇರಿಸಿ ಐದು ದಿನಗಳ ಕಾಲ ನಡೆಸುವ ಬೆಳ್ಮ ಉತ್ಸವ ಕಾರ್ಯಕ್ರಮ ಇತರ ಗ್ರಾಮಗಳಿಗೆ ಮಾದರಿ ಕಾರ್ಯಕ್ರಮವಾಗಲಿದೆ ಎಂದು ಮಂಗಳೂರು ವಿಧಾನಸಭಾ ಕ್ಷೇತ್ರದ ಶಾಸಕ ಯು.ಟಿ. ಖಾದರ್