ನಗರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು 2023ರ ಹೊಸ ವರ್ಷಾಚರಣೆ ಪ್ರಯುಕ್ತ ಸಾರ್ವಜನಿಕರಿಗೆ, ಹೋಟೆಲ್, ರೆಸ್ಟೋರೆಂಟ್, ಕ್ಲಬ್, ರೆಸಾರ್ಟ್ ಮತ್ತು ಸಂಘ ಸಂಸ್ಥೆಗಳಿಗೆ ನೀಡಿರುವ ಸೂಚನೆ ಹಾಗೂ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಮಂಗಳೂರು ನಗರ ಪೊಲೀಸ್ ಆಯುಕ್ತರು ಸೂಚಿಸಿರುತ್ತಾರೆ. ಹೊಸ ವರ್ಷಾಚರಣೆಯ ಸಂತೋಷ ಕೂಟಗಳನ್ನು ನಡೆಸುವ ನಗರದ ಎಲ್ಲಾ
ಮಂಗಳೂರು ಕಮೀಷರೇಟ್ ವ್ಯಾಪ್ತಿಯ ಒಟ್ಟು 7 ಮಂದಿ ಅಘ್ಘಾನಿಸ್ತಾನದಿಂದ ಸುರಕ್ಷಿತವಾಗಿ ಮಂಗಳೂರಿಗೆ ಆಗಮಿಸಿದ್ದಾರೆ ಎಂದು ಪೊಲೀಸ್ ಕಮೀಷನರ್ ಎನ್. ಶಶಿಕುಮಾರ್ ಹೇಳಿದ್ದಾರೆ. ಕಳೆದ ಕೆಲ ಸಮಯದಿಂದ ಅಫ್ಘಾನಿಸ್ತಾನದಲ್ಲಿ ನಡೆಯುತ್ತಿರುವ ಬೆಳವಣಿಗಳ ಹಿನ್ನೆಲೆಯಲ್ಲಿ ಕಾಬೂಲ್ನಿಂದ ದಿಲ್ಲಿಗೆ ಏರ್ಲಿಫ್ಟ್ ಆಗಿ ಕಳೆದರಡು ದಿನಗಳಿಂದ ತಮ್ಮ ಮನೆಗಳಿಗೆ ಆಗಮಿಸಿರುವ ಏಳು ಮಂದಿ ಮಂಗಳೂರಿಗರ ಜತೆ ತಮ್ಮ ಕಚೇರಿಯಲ್ಲಿ ಅವರ ಕುಶೋಲಪರಿ ನಡೆಸಿದರು. ಪ್ರಸಾದ್ ಆನಂದ್, ದಿನೇಶ್
ಮಂಗಳೂರು : ಉರ್ವ ಪೊಲೀಸ್ ಠಾಣೆಗೆ ಬಂದ ಮೂವರು ಅಲ್ಲಿನ ಸಿಬ್ಬಂದಿಯ ಜೊತೆಗೆ ಅನುಚಿತವಾಗಿ ವರ್ತಿಸಿದ್ದು, ಹಲ್ಲೆಗೆ ಯತ್ನಿಸಿದ್ದಾರೆ. ಈ ಪ್ರಕರಣದ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ ಎಂದು ನಗರ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ಮಾಹಿತಿ ನೀಡಿದ್ದಾರೆ. ಮಂಗಳೂರಿನ ಉರ್ವ ಠಾಣೆ ವ್ಯಾಪ್ತಿಯ ಅಪಾರ್ಟ್ಮೆಂಟ್ನಲ್ಲಿ ನಿರ್ವಹಣೆ ಶುಲ್ಕ ಕೊಡುವುದು ಹಾಗೂ ನೀರಿನ ಸಂಪರ್ಕ ಒದಗಿಸುವ ಕುರಿತು ಗಲಾಟೆ ನಡೆದಿತ್ತು. ಈ ಬಗ್ಗೆ ಮೇ ತಿಂಗಳಲ್ಲಿ ಎರಡು ಪ್ರತ್ಯೇಕ ಪ್ರಕರಣ
ಮಂಗಳೂರು ನಗರದಲ್ಲಿ ಕಳೆದ ಕೆಲವು ದಿನಗಳಿಂದ ಲಾಕ್ಡೌನ್ ವಿನಾಯಿತಿ ಅವಧಿಯಲ್ಲಿ ವಾಹನಗಳ ದಟ್ಟಣೆ ಕಂಡುಬರುತ್ತಿದ್ದ ಹಿನ್ನೆಲೆಯಲ್ಲಿ ಇಂದು ನಗರದಲ್ಲಿ ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ಪೊಲೀಸರು ದಿಢೀರ್ ತಪಾಸಣೆ ನಡೆಸಿದರು. ನಗರದಲ್ಲಿ ಮಧ್ಯಾಹ್ನ 2 ಗಂಟೆಯವರೆಗೆ ಲಾಕ್ಡೌನ್ ಅವಧಿಯನ್ನು ವಿಸ್ತರಿಸಲಾಗಿದ್ದು, ಈ ಸಮಯದಲ್ಲಿಯೂ ನಗರಾದ್ಯಂತ ವಾಹನಗಳ ಓಡಾಟ ಹೆಚ್ಚಾಗಿತ್ತು. ಇದರಿಂದಾಗಿ ಇಂದು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್, ಡಿಸಿಪಿ ಹರಿರಾಂ ಶಂಕರ್,