Home Posts tagged #covid vaccine

ಲಸಿಕೆ ವಿಚಾರದಲ್ಲಿ ತಾರತಮ್ಯ ಯಾಕೆ-ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್ 

 ಬಿಜೆಪಿಯ ಜನಪ್ರತಿನಿಧಿಗಳು ಸರಕಾರದಿಂದ ಜನಸಾಮಾನ್ಯರಿಗೆ ಸಿಗಬೇಕಾದ ಹಕ್ಕನ್ನೂ ರಾಜಕೀಯಗೊಳಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಕೆಲವು ಕಾಂಗ್ರೆಸ್ ಕಾರ್ಪೊರೇಟರ್‌ಗಳು, ಗ್ರಾ.ಪಂ. ಸದಸ್ಯರಿರುವ ಪ್ರದೇಶಗಳಲ್ಲಿ ಲಸಿಕೆ ಶಿಬಿರ ಆಯೋಜನೆ ಮಾಡಿ ಬಳಿಕ ಅದನ್ನು ರದ್ದು, ತಾರತಮ್ಯ ಮಾಡಲಾಗುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್ ಆರೋಪ ಮಾಡಿದ್ದಾರೆ.

ಮೂರನೇ ಅಲೆ ತಡೆಯಲು ಮುಂಜಾಗ್ರತಾ ಕ್ರಮ ಕೈಗೊಂಡಿಲ್ಲ : ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಆರೋಪ

ಮಂಗಳೂರು: ದೇಶದಾದ್ಯಂತ ಇಲ್ಲಿಯ ತನಕ 2 ಲಸಿಕೆ ಪಡೆದವರು ಕೇವಲ 7.78 ಕೋಟಿ ಜನ ಹಾಗೂ ಮೊದಲ ಲಸಿಕೆ ಪಡೆದವರು 14 ಕೋಟಿ (ಶೇ.10) ಜನರು ಮಾತ್ರ ಇಲ್ಲಿಯ ತನಕ ಕೇವಲ ಶೇ.15 ರಷ್ಟು ಜನರು ಮಾತ್ರ ಲಸಿಕೆ ಪಡೆದಿದ್ದು, ಈಗಾಗಲೇ 3ನೇ ಕೋವಿಡ್ ಅಲೆ ಪ್ರರಂಭವಾಗಿದ್ದು, ಲಸಿಕೆ ಪ್ರಾರಂಭವಾಗಿ 7 ತಿಂಗಳು ಕಳೆದರೂ ಸರ್ಕಾರ 3ನೇ ಅಲೆ ತಡೆಯಲು ಮುಂಜಾಗೃತ ಕ್ರಮ ಕೈಗೊಳ್ಳಲು ಮುಂದಾಗಿಲ್ಲ ಎಂದು ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹಾಗೂ ಎಂಎಲ್‍ಸಿ ಹರೀಶ್ […]

ಬೈಂದೂರಿನ ನಾಡಾ ಪಂಚಾಯತ್ ವ್ಯಾಪ್ತಿಯಲ್ಲಿ ಕೋವಿಡ್ ಲಸಿಕೆ

ಬೈಂದೂರು ತಾಲೂಕು ನಾಡ ಪಂಚಾಯತ್ ವ್ಯಾಪ್ತಿಯಲ್ಲಿ ಕೋವಿಡ್ ಲಸಿಕೆ ನೀಡುವ ಕಾರ್ಯಕ್ರಮವನ್ನು ಪ್ರಾಥಮಿಕ ಶಾಲೆ ಹೆಮ್ಮುಂಜೆಯಲ್ಲಿ ಹಮ್ಮಿಕೊಳ್ಳಲಾಗಿತ್ತು. ಲಸಿಕೆ ಹಾಕಿಸಿಕೊಳ್ಳಲು ದೂರದಿಂದ ಬರಲು ಸಾರಿಗೆ ವ್ಯವಸ್ಥೆ ಇಲ್ಲದೆ ಇರುವ ವ್ಯಕ್ತಿಗಳಿಗೆ ಲಸಿಕೆ ದೊರಕುವಂತೆ ಮಾಡುವಲ್ಲಿ ಪಂಚಾಯತ್ ಸಹಯೋಗದೊಂದಿಗೆ ಸಮೀಪದ ಪ್ರಾಥಮಿಕ ಶಾಲೆಯಲ್ಲಿ ಲಸಿಕಾ ನೀಡುವಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿಗಳು ಲಸಿಕೆ ನೀಡುವುದರೊಂದಿಗೆ ಲಸಿಕೆ ಮಹತ್ವವನ್ನು ತಿಳಿಸಿದರು. ನಾಡಾ

ಶಾಸಕ ಡಾ.ಭರತ್ ಶೆಟ್ಟಿಯವರ ನೇತೃತ್ವದಲ್ಲಿಕೋವಿಡ್ ಲಸಿಕೆ ಅಭಿಯಾನ

ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗ್ರಾಮಾಂತರ ಭಾಗದಲ್ಲಿರುವ ಆಟೋ ರಿಕ್ಷಾ, ಟ್ಯಾಕ್ಸಿ ಚಾಲಕರಿಗೆ ಶಾಸಕರಾದ ಡಾ. ವೈ ಭರತ್ ಶೆಟ್ಟಿಯವರ ಆಶಯ ಮತ್ತು ನೇತೃತ್ವದಲ್ಲಿ ಅದೇ ಪ್ರದೇಶದಲ್ಲಿ ಕೋವಿಡ್ ಲಸಿಕಾ ಸೌಲಭ್ಯ ನೀಡುವ ಅಂಗವಾಗಿ ಗುರುಪುರ- ಕೈಕಂಬದ ಮಾತೃಭೂಮಿ ಸಭಾಂಗಣದಲ್ಲಿ ಮಂಗಳವಾರ ಲಸಿಕಾ ಅಭಿಯಾನ ನಡೆಯಿತು. ಈ ಸಂದರ್ಭದಲ್ಲಿ ಭಾಜಪಾ ಉತ್ತರ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಸಂದೀಪ್ ಪಚ್ಚನಾಡಿ, ರಾಜೇಶ್ ಕೊಟ್ಟಾರಿ, ತಾಲೂಕು ಪಂಚಾಯತ್ ಮಾಜಿ

ಅಶಕ್ತರ ನಿವಾಸಕ್ಕೆ ತೆರಳಿ ಲಸಿಕೆ‌ ದಕ್ಷಿಣ ಕನ್ನಡ ಜಿಲ್ಲಾಡಳಿತ ನಿರ್ಧಾರ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜಿಲ್ಲಾಡಳಿತದ ವತಿಯಿಂದ ನೀಡಲ್ಪಡುವ ಉಚಿತ ಲಸಿಕಾ ಶಿಬಿರ ಮುಂದುವರೆದಿದ್ದು, ಮುಂದಿನ ದಿನಗಳಲ್ಲಿ ಅಶಕ್ತರಿಗೂ ಉಚಿತ ಲಸಿಕೆ ನೀಡಲು ಜಿಲ್ಲಾಡಳಿತ ನಿರ್ಧರಿಸಿದೆ.ಈ ಹಿನ್ನಲೆಯಲ್ಲಿ ಅನಾರೋಗ್ಯಕ್ಕೀಡಾದವರಿಗೆ ಮತ್ತು ಅಶಕ್ತ ಹಿರಿಯ ನಾಗರಿಕರು ಸೇರಿದಂತೆ ಮನೆಯಿಂದ ಹೊರ ಬಂದು ಲಸಿಕೆ‌ ಹಾಕಿಸಿಕೊಳ್ಳಲು ಸಾಧ್ಯವಾಗದಿರುವವರ ಮನೆ ಮನೆಗೆ ಬಂದು ಲಸಿಕೆ‌ ನೀಡಲು ದ.ಕ.ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಆದೇಶಿಸಿದ್ದಾರೆ. ದಕ್ಷಿಣ ಕನ್ನಡ