Home Posts tagged #farming

ಕೇಂದ್ರದ ಕೃಷಿ ಮಸೂದೆ ವಿರೋಧಿಸಿ ಭಾರತ್ ಬಂದ್

ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಕೃಷಿ ಮಸೂದೆಯನ್ನು ವಿರೋಧಿಸಿ ಸೆ.27ರಂದು ಭಾರತ್ ಬಂದ್‍ಗೆ ರೈತ ಸಂಘಟನೆಗಳು ಕರೆ ನೀಡಿದ್ದು, ಬಂಟ್ವಾಳದ ಬಿ.ಸಿ. ರೋಡ್‍ನ ಮಿನಿ ವಿಧಾನಸೌಧದರಿಂದ ಕಾಲ್ನಡಿಗೆಯಲ್ಲಿ ಹೊರಟು ಬ್ರಹ್ಮಶ್ರೀ ನಾರಾಯಣಗುರು ವೃತ್ತದ ಬಳಿ ಬೃಹತ್ ಪ್ರತಿಭಟನಾ ಸಭೆ ಹಾಗೂ ರಾಷ್ಟ್ರೀಯ ಹೆದ್ದಾರಿ ಬಂದ್ ಚಳುವಳಿಯನ್ನು ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ರೈತ

ನರಗುಂದ ನವಲಗುಂದ ರೈತ ಬಂಡಾಯದ ಸ್ಮರಣೆ : ರೈತ ಸಮಾವೇಶ

ನರಗುಂದ ನವಲಗುಂದ ರೈತ ಬಂಡಾಯದ 41 ನೇ ವರ್ಷಾಚರಣೆ ಹಾಗೂ ರೈತ ಹುತಾತ್ಮರ ದಿನಾಚಣೆ ಹಾಗೂ ರೈತ ಸಮಾವೇಶ ಗದಗ ಜಿಲ್ಲೆಯ ನರಗುಂದದಲ್ಲಿ ನಡೆಯಿತು. ಇಲ್ಲಿನ ರೈತ ಸಂಪರ್ಕ ಕೇಂದ್ರದ ಸಮೀಪ , ರೈತ ನಾಯಕ ದಿವಂಗತ ಬಾಬಾ ಗೌಡ ಪಾಟೀಲ್ ವೇದಿಕೆಯಲ್ಲಿ ಸಮಾವೇಶ ನಡೆಯಿತು. ಸಮಾವೇಶಕ್ಕಿಂತ ಮೊದಲು ಹುತಾತ್ಮ ರೈತ ಹೋರಾಟಗಾರರ ಪ್ರತಿಮೆಗೆ ರೈತ ಮುಖಂಡರು ಗೌರವ ಸಲ್ಲಿಸಿದರು. ಬಳಿಕ ಸಾಮಾಜಿಕ ಅಂತರವನ್ನು ಕಾಪಾಡಿಕೊಂಡು ರೈತ ಸಮಾವೇಶ ನಡೆಯಿತು. ಸಮಾವೇಶದಲ್ಲಿ ದಿಲ್ಲಿ ರೈತ ಹೋರಾಟದ

ಉಡುಪಿಯಲ್ಲಿ ಕೃಷಿಯತ್ತ ಮುಖಮಾಡಿದ ಯುವ ಜನಾಂಗ

ಯುವ ಜನಾಂಗ ಮತ್ತೆ ಕೃಷಿಯತ್ತ ಮುಖ ಮಾಡಿದೆ ಅನ್ನೋದಕ್ಕೆ ಈ ಸ್ಟೋರಿಯೇ ಸಾಕ್ಷಿ ಹಡಿಲು ಬಿದ್ದಿರುವ ಭೂಮಿಯನ್ನು ಮತ್ತೆ ಹಸನಾಗಿಸಲು ಇಲ್ಲೊಂದು ಯುವಕರ ಗುಂಪು ಮುಂದಾಗಿದೆ. ಹೀಗೆ..ಭತ್ತದ ಪೈರು ಹಿಡ್ಕೊಂಡು ಗದ್ದೆಗಿಳಿದ ಯುವಕರು, ಉಡುಪಿಯ ಮೂಡುಪೆರಂಪಳ್ಳಿ ಶೀಂಭ್ರಾ ಎಂಬಲ್ಲಿನ ಯುವಕರು.ತನ್ನೂರಲ್ಲಿ ಬೇಸಾಯನೇ ಮಾಡದೇ ಹಡಿಲು ಬಿದ್ದಿದ್ದ ಭೂಮಿಯನ್ನ ಕೃಷಿ ಮಾಡಲು ಮುಂದಾಗಿರುವ ವಿದ್ಯಾವಂತ ಯುವಕರು. ಮೂಡು ಪೆರಂಪಳ್ಳಿಯ ಹಲವು ಎಕ್ರೆ ಕೃಷಿ ಭೂಮಿ ಬೇಸಾಯನೇ ಮಾಡದೇ

ಗದ್ದೆಗಿಳಿದು ಉಳುಮೆ ಮಾಡಿದ ಮಾಜಿ ಸಚಿವ ಅಭಯಚಂದ್ರ ಜೈನ್..!

ಮೂಡುಬಿದಿರೆ : ವಿವಿಧ ಕೆಲಸ ಕಾರ್ಯಗಳ ಮೂಲಕ ಒಂದಲ್ಲ ಒಂದು ರೀತಿಯಲ್ಲಿ ಗಮನ ಸೆಳೆಯುತ್ತಿರುವ ಮಾಜಿ ಸಚಿವ ಕೆ.ಅಭಯಚಂದ್ರ ಜೈನ್ ಅವರು ಕೃಷಿಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಮತ್ತು ಯುವಕರು ಕೃಷಿಯತ್ತ ಒಲವು ತೋರಿಸಬೇಕೆಂಬ ಉದ್ದೇಶದಿಂದ ಮಂಗಳವಾರದಂದು ಮೂಡುಬಿದಿರೆಯ ಜೈನ್ ಪೇಟೆಯ ಬಳಿ ಇರುವ ಆಸಿಸ್ ಪಿಂಟೋ ಗದ್ದೆಯಲ್ಲಿ ಕೋಣ ಮತ್ತು ಟಿಲ್ಲರ್‌ನಲ್ಲಿ ಉಳುವೆ ಮಾಡುವ ಮೂಲಕ ಯುವಕರಿಗೆ ಮಾದರಿಯಾದರು. ಬ್ಲಾಕ್ ಕಾಂಗ್ರೆಸ್ ಮತ್ತು ಕಿಸಾನ್ ಘಟಕದ ವತಿಯಿಂದ ಈ