ಕಾರ್ಮಿಕ ಇಲಾಖೆಯ ಕಲ್ಯಾಣ ನಿಧಿಯಡಿ ರಾಜ್ಯದಲ್ಲಿ 8೦೦೦ ಕೋಟಿ ರೂ. ಸಂಗ್ರಹವಿದೆ. ಅದರಡಿ ಕಾರ್ಮಿಕರಿಗೆ ಆಹಾರ ಪೊಟ್ಟಣ ವಿತರಿಸಲಾಗುತ್ತಿದೆ. ಬಂಟ್ವಾಳದ ನರಿಕೊಂಬು ಗ್ರಾಮದಲ್ಲಿ ವಿತರಣೆಗೆ ಬಂದ ಆಹಾರ ಪೊಟ್ಟಣ ಅಲ್ಲಿನ ಕಿರಾಣಿ ಅಗಂಡಿಯೊಂದರಲ್ಲಿ ಮಾರಾಟಕ್ಕೆ ಇಡಲಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್ ಆರೋಪಿಸಿದ್ದರು. ಈ ಕುರಿತು ಸುದ್ದಿಗೋಷ್ಠಿಯಲ್ಲಿ
ಬಂಟ್ವಾಳ: ಕೆಎಸ್ಆರ್ಟಿಸಿಯ ಐಸಿಯು ಬಸ್ ಸೇವೆ, ಕೋವಿಡ್ ವ್ಯಾಕ್ಸಿನ್ ನೀಡಿಕೆ ಹಾಗೂ ಕಾರ್ಮಿಕ ಇಲಾಖೆಯಿಂದ ನೀಡುವ ಆಹಾರದ ಕಿಟ್ನಲ್ಲಿ ತಾರತಮ್ಯ ನೀತಿ ಅನುಸರಿಸಲಾಗುತ್ತಿದೆ ಎಂದು ಆರೋಪಿಸಿ ಮಾಜಿ ಸಚಿವ ಬಿ. ರಮಾನಾಥ ರೈ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಬಿ.ಸಿ. ರೋಡಿನ ಮಿನಿವಿಧಾನ ಸೌಧದಲ್ಲಿರುವ ತಹಶೀಲ್ದಾರ್ ಕಚೇರಿಗೆ ದಿಢೀರ್ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ಸರಕಾರದ ಸೌಲಭ್ಯಗಳು ನೀಡಿಕೆಯಲ್ಲಿ ಕಾಂಗ್ರೆಸ್ ಹಾಗೂ
ಕರ್ನಾಟಕದ ಸರಕಾರದ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರ ಊರಿನಲ್ಲಿ ಅಹಾರ ಕಿಟ್ಟ್ ವಿತರಣೆಯಾಗದೆ ಆಹಾರ ಪದಾರ್ಥಗಳು ಕೆಟ್ಟುಹೋಗುತ್ತಿವೆ. ಕೋವಿಡ್ ಸಂಕಷ್ಟದ ಸಂದರ್ಭದಲ್ಲಿ ಕಟ್ಟಡ ಕಾರ್ಮಿಕರಿಗೆ ಸಹಾಯವಾಗಲೆಂದು ಕಾರ್ಮಿಕ ಇಲಾಖೆಯಿಂದ ಆಹಾರ ಕಿಟ್ಟ್ ಬಿಡುಗಡೆಯಾಗಿದೆ. ಆದರೆ ಸಮರ್ಪಕವಾಗಿ ಕಿಟ್ಟ್ ವಿತರಣೆಯಾಗದೆ ಸಾವಿರಾರು ಕಿಟ್ಟ್ ಗಳ ಗೋಡಾನ್ನಲ್ಲಿ ರಾಶಿ ಬಿದ್ದು ಅದರ ಆಹಾರ ಪದಾರ್ಥಗಳು ಕೆಟ್ಟುಹೋಗುತ್ತಿವೆ. ಆಗೊಮ್ಮೆ ಈಗೊಮ್ಮೆ ಬಂದ ಕೆಲವು ಕಾರ್ಮಿಕರಿಗೆ