ಮಂಜೇಶ್ವರ: ವಿದ್ಯುತ್ ಶಾಕ್ ತಗುಲಿ ಯುವಕನೊಬ್ಬ ದಾರುಣವಾಗಿ ಸಾವನ್ನಪ್ಪಿದ್ದಾನೆ. ಹೊಸಂಗಡಿ ಸಮೀಪದ ಅಂಗಡಿಪದವು ನಿವಾಸಿ ದಿವಂಗತ ಅಶೋಕ್ – ಕಲಾವತಿ ದಂಪತಿಯ ಪುತ್ರ ಪ್ರಜ್ವಲ್ (19) ಸಾವನ್ನಪ್ಪಿದ ದುರ್ದೈವಿ. ಅಂಗಡಿಪದವಿನ ಅಂಗಡಿಯೊಂದರ ಮುಂಭಾಗದಲ್ಲಿ ವಿದ್ಯುತ್ ಹರಿಯುತ್ತಿದ್ದ ಕಬ್ಬಿಣದ ಗೇಟ್ ನ್ನು ತಿಳಿಯದೆ ಸ್ಪರ್ಶಿಸಿದಾಗ ವಿದ್ಯುತ್ ಶಾಕ್ ತಗುಲಿದ್ದು,
ಮೂಡುಬಿದಿರೆ : ಗ್ರಾಮಸ್ಥರ ಬಹುಕಾಲದ ಬೇಡಿಕೆಯಾದ ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಶಿರ್ತಾಡಿ ಕಜೆ ಗುಂಡಡಪ್ಪು – ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಹೊಸಂಗಡಿಗೆ ಸಂಪರ್ಕ ಕಲ್ಪಿಸುವ ಕೇಂದ್ರೀಯ ರಸ್ತೆ ನಿಧಿಯಿಂದ ರೂ.5 ಕೋಟಿ ವೆಚ್ಚದ ತಡೆಗೋಡೆ, ಕೂಡು ರಸ್ತೆ ಸಹಿತ ನಿರ್ಮಿಸಲಾದ ಸೇತುವೆಯನ್ನು ಸಂಸದ ನಳಿನ್ ಕುಮಾರ್ ಕಟೀಲು ಅವರು ಲೋಕಾರ್ಪಣೆಗೊಳಿಸಿದರು. ನಂತರ ಮಾತನಾಡಿದ ಸಂಸದ ಕಟೀಲ್ ದ.ಕ.ಜಿಲ್ಲೆಗೆ ಗ್ರಾಮ ಸಡಕ್ ಯೋಜನೆಯ ಮೂಲಕ 400 ಕೋಟಿ ರೂ.
ಕಾಸರಗೋಡಿನ ವಿಶ್ವ ಹಿಂದೂ ಪರಿಷತ್ ಜಿಲ್ಲಾ ಸಮಿತಿ ಹಾಗೂ ಹೊಸಂಗಡಿಯ ಸಾರ್ವಜನಿಕ ಶ್ರೀ ಗಣೇಶೊತ್ಸವ ಸಮಿತಿ ಆಶ್ರಯದಲ್ಲಿ ಶ್ರೀ ಅಶ್ವತ್ಥೋಪನಯನ, ವಿವಾಹೋತ್ಸವ ಮತ್ತು ಸಾಮೂಹಿಕ ಅಶ್ವತ್ಥನಾರಾಯಣ ಪೂಜೆಯು ಹೊಸಂಗಡಿಯ ಪ್ರೇರಣಾ ಜಿಲ್ಲಾ ಕಾರ್ಯಾಲಯದಲ್ಲಿ ನಡೆಯಿತು. ಸಕಲ ದೇವತೆಗಳು ನೆಲೆಸಿರುವ ದೇವ ಸ್ವರೂಪದ ಮರವೆಂದೇ ಪೂಜಿಸಲ್ಪಡುವ ಸರ್ವ ದೋಷಗಳನ್ನೂ ಸಕಲ ರೋಗಗಳನ್ನೂ ನಿವಾರಣೆಗೊಳಿಸಬಲ್ಲ ಅತ್ಯಂತ ಪವಿತ್ರ ಅಶ್ವತ್ಥವೃಕ್ಷದ ಶ್ರೀ ಅಶ್ವತ್ಥೋಪನಯನ, ವಿವಾಹೋತ್ಸವ ಮತ್ತು
ಮಂಜೇಶ್ವರ: ಹೊಸಂಗಡಿ – ವರ್ಕಾಡಿ – ಆನೆಕಲ್ಲು ರಸ್ತೆಯ ವಿವಿಧ ಕಡೆ ರಸ್ತೆ ಬದಿ ಬೃಹತ್ ಮರಗಳು ಅಪಾಯಕಾರಿ ಸ್ಥಿತಿಯಲ್ಲಿ ಇದ್ದು, ಇನ್ನು ಕೆಲವು ಕೊಂಬೆಗಳು ಮುರಿದು ಬೀಳುವ ಹಂತದಲ್ಲಿವೆ. ಮಳೆಗಾಲ ಆರಂಭಗೊಂಡ ಬಳಿಕ ಈಗಾಗಲೇ ಹಲವಾರು ಅನಾಹುತಗಳು ಸಂಭವಿದೆ. ಇಲಾಖೆ ಈ ಬಗ್ಗೆ ಎಚ್ಚರ ವಹಿಸದಿದ್ದರೆ ಅನಾಹುತ ಸಂಭವಿಸುವ ಸಾಧ್ಯತೆಗಳಿವೆ. ಮಂಜೇಶ್ವರದ ಬಹುತೇಕ ಪ್ರದೇಶಗಳಲ್ಲೂ ಒಣಗಿದ, ರೋಗಗ್ರಸ್ತ ಮತ್ತು ಬೃಹತ್ ಮರಗಳು, ರೆಂಬೆಗಳನ್ನು ಮಳೆಗಾಲಕ್ಕೆ
ಮಂಜೇಶ್ವರ: ಅದಾನಿ ಗ್ರೂಪಿನ ಕಾನೂನು ಬಾಹಿರವಾದ ಚಟುವಟಿಕೆಗಳನ್ನು ಸಂಯುಕ್ತ ಪಾರ್ಲಿಮೆಂಟರಿ ಸಮಿತಿ ತನಿಖೆ ನಡೆಸಬೇಕು, ಕೇಂದ್ರ ಸರ್ಕಾರದ ಬಜೆಟಿನ ಜನ ವಿರೋಧಿ ನಿರ್ದೇಶನಗಳನ್ನು ಕೂಡಲೇ ಹಿಂಪಡೆಯಬೇಕು ಮೊದಲಾದ ಬೇಡಿಕೆಗಳನ್ನು ಮುಂದಿಟ್ಟು ಸಿಪಿಐ ಮಂಜೇಶ್ವರ ವಲಯ ಸಮಿತಿಯ ವತಿಯಿಂದ ಹೊಸಂಗಡಿಯಲ್ಲಿ ಪ್ರತಿಭಟನಾ ಧರಣಿ ನಡೆಸಿದರು. ಸಿಪಿಐ ಜಿಲ್ಲಾ ಸಮಿತಿ ಸದಸ್ಯ ಅಜಿತ್ ಎಂಸಿ ಲಾಲ್ ಬಾಗ್ ರವರ ಅಧ್ಯಕ್ಷತೆಯಲ್ಲಿ ನಡೆದ ಧರಣಿಯನ್ನು ಸಿಪಿಐ ಜಿಲ್ಲಾ ಕಾರ್ಯಕಾರಿ ಸದಸ್ಯ