Home Posts tagged #j r lobo

ಸರಕಾರದ ವೈಫಲ್ಯದಿಂದ ಇಂದು ಸಮಾಜದಲ್ಲಿ ಗೊಂದಲ ಸೃಷ್ಟಿ : ಮಾಜಿ ಶಾಸಕ ಜೆ.ಆರ್. ಲೋಬೋ ಆರೋಪ

ಮಂಗಳೂರು : ಗೂಂಡಾ ಕಾಯ್ದೆ, ಭಯೋತ್ಪಾದನಾ ನಿಗ್ರಹ ಮೊದಲಾದ ಕಾನೂನು ಜಾರಿಯಲ್ಲಿದ್ದರೂ, ಗೋಡೆ ಬರಹದಂತಹ ಪ್ರಕರಣಗಳು ನಡೆದಾಗ ಸರಕಾರ, ಪೊಲೀಸ್ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದರೆ, ಜಿಲ್ಲೆಯಲ್ಲಿ ಕುಕ್ಕರ್ ಬಾಂಬ್ ಸ್ಫೋಟದಂತಹ ಪ್ರಕರಣಗಳು ನಡೆಯುತ್ತಿರಲಿಲ್ಲ. ಸರಕಾರದ ವೈಫಲ್ಯದಿಂದ ಇಂದು ಸಮಾಜದಲ್ಲಿ ಗೊಂದಲ ಸೃಷ್ಟಿಗೆ ಕಾರಣವಾಗಿದೆ ಎಂದು ಮಾಜಿ ಶಾಸಕ ಜೆ.ಆರ್.

ಮಂಗಳೂರು : ಪುತ್ತೂರಿನ ಕಾಣಿಯೂರಿನಲ್ಲಿ ಯುವಕರ ಮೇಲೆ ಗುಂಪೊಂದರಿoದ ಹಲ್ಲೆ

ಇತ್ತೀಚೆಗೆ ಪುತ್ತೂರಿನ ಕಾಣಿಯೂರಿನಲ್ಲಿ ಅಲ್ಪಸಂಖ್ಯಾತ ಸಮುದಾಯ ಸೇರಿದ ಇಬ್ಬರು ವ್ಯಾಪಾರಕ್ಕೆ ಹೋದಾಗ ಅವರ ಮೇಲೆ ಗುಂಪೊಂದು ಮಾರಣಾಂತಿಕ ಹಲ್ಲೆ ನಡೆಸಿರುವುದು ಖಂಡನೀಯ ಎಂದು ಮಾಜಿ ಶಾಸಕ ಜೆ.ಆರ್. ಲೋಬೋ ಹೇಳಿದ್ದಾರೆ. ಅವರು ನಗರದ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ವಿವಿಧ ಕ್ಷೇತ್ರದಲ್ಲಿ ಕಾನೂನಿನ ಸಂಪರ‍್ಣ ವಿಫಲತೆಯನ್ನು ನಾನು ಖಂಡಿಸುತ್ತೇನೆ. ಯುವಕರು ತಮ್ಮ ಹೊಟ್ಟೆಪಾಡಿಗಾಗಿ ಹಳ್ಳಿಗೆ ಹೋಗಿ ವ್ಯಾಪಾರ ಮಾಡುತ್ತಿದ್ದಾರೆ.

ಮಂಗಳೂರು ಸ್ಮಾರ್ಟ್‍ಸಿಟಿ ಕಾಮಗಾರಿ ಅವೈಜ್ಞಾನಿಕ : ಮಂಗಳೂರಿನಲ್ಲಿ ಮಾಜಿ ಶಾಸಕ ಜೆ.ಆರ್. ಲೋಬೋ ಹೇಳಿಕೆ

ಮಂಗಳೂರಿನ ಸ್ಮಾರ್ಟ್ ಸಿಟಿ ಕಾಮಗಾರಿ ಅವೈಜ್ಞಾನಿಕವಾಗಿದ್ದು, ಇದೀಗ ಜನತೆಗೆ ತೊಂದರೆ ಉಂಟಾಗಿದೆ. ಅಧಿಕಾರಿಗಳು ತಪ್ಪು ಮಾಡಿದ್ದಲ್ಲಿ ಜನಪ್ರತಿನಿಧಿಗಳು ಕೇಳಬೇಕು, ಸಾಮಾನ್ಯ ಜನರಿಗೆ ನ್ಯಾಯ ಎಲ್ಲಿದೆ ಎಂದು ಮಾಜಿ ಶಾಸಕ ಜೆ.ಆರ್. ಲೋಬೋ ಹೇಳಿದರು. ಅವರು ಮಂಗಳೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ಪೂರ್ವ ಆಲೋಚನೆ, ಪೂರ್ವ ಯೋಜನೆ ಬೇಕು.ನಗರದಲ್ಲಿ ಚರಂಡಿ, ರಾಜಕಾಲುವೆಗಳ ಹೂಳೆತ್ತುವ ಕೆಲಸ ನಾಲ್ಕು ತಿಂಗಳ ಹಿಂದೆಯೇ ಆಗಬೇಕಿತ್ತು. ಮೇ ತಿಂಗಳಲ್ಲಿ ರಸ್ತೆ

ಮನಪಾ ಪೌರಕಾರ್ಮಿಕರನ್ನು ಖಾಯಂಗೊಳಿಸಿ, ಸರ್ಕಾರದಿಂದ ಸಿಗುವ ಸೌಲಭ್ಯ ಒದಗಿಸಿ ಮಾಜಿ ಶಾಸಕ ಜೆ.ಆರ್. ಲೋಬೋ ಆಗ್ರಹ

ಮಂಗಳೂರು ಪಾಲಿಕೆಯ ಪೌರಕಾರ್ಮಿಕರನ್ನು ಖಾಯಂಗೊಳಿಸಿ ಅವರಿಗೆ ಸರ್ಕಾರದಿಂದ ಸಿಗುವ ಎಲ್ಲಾ ಸೌಲಭ್ಯಗಳನ್ನು ಒದಗಿಸಬೇಕು ಎಂದು ಮಾಜಿ ಶಾಸಕ ಜೆ.ಆರ್. ಲೋಬೋ ಹೇಳಿದರು. ಅವರು ಮಂಗಳೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ಗುತ್ತಿಗೆ ಆಧಾರದಲ್ಲಿ ಸಿಬ್ಬಂದಿ ತೆಗೆದುಕೊಳ್ಳುವುದು ಸರಿಯಾದ ಕ್ರಮವಲ್ಲ. ಪೌರಕಾರ್ಮಿಕರು ಸರಿಯಾದ ಕೆಲಸ ಮಾಡಿದ್ದಲ್ಲಿ ಅವರನ್ನು ಖಾಯಂಗೊಳಿಸಿ. ಖಾಸಗಿ ಕಚೇರಿ ಕೆಲಸ ನಡೆಸುದಾದಲ್ಲಿ ಲೇಬರ್ ಡಿಪಾರ್ಟ್‍ಮೆಂಟ್ ಇದೆ. ಹಾಗಿರುವಾಗ

ಮಂಗಳೂರು ಸ್ವಚ್ಛ ನಗರ ಎಂಬ ಹೆಸರಿಗೆ ಚ್ಯುತಿ ಬಂದಿದೆ : ಜೆ.ಆರ್. ಲೋಬೋ

ಮಂಗಳೂರು ನಗರ ಸ್ವಚ್ಛ ನಗರ ಎಂಬುದಕ್ಕೆ ಹಲವು ಬಾರಿ ಪ್ರಶಸ್ತಿ ಪಡೆದಿದೆ. ಆದರೆ ಇತ್ತಿಚೀನ ದಿನಗಳಲ್ಲಿ ಆ ಹೆಸರಿಗೆ ಚ್ಯುತಿ ಬಂದಿದೆ. ಕಸ ವಿಲೇವಾರಿಯ ನಿರ್ವಹಣೆ ನಗರದಲ್ಲಿ ಸಮರ್ಪಕವಾಗಿಲ್ಲ ಎಂದು ಮಾಜಿ ಶಾಸಕ ಜೆ.ಆರ್. ಲೋಬೋ ಆರೋಪಿಸಿದರು. ಅವರು ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಸುಮಾರು 52 ಕೋಟಿ ರೂ ವೆಚ್ಚದಲ್ಲಿ ಕಸವನ್ನ ವಿಲೇವಾರಿಗೆ ಬಳಸಲು ಮುಂದಾಗಿದೆ. ಪಾಲಿಕೆ 38 ಕೋಟಿ ಕಸ ವಿಲೇವಾರಿ ವಾಹನ ಖರೀದಿಸಿ ವಾಹನ

ಔಷಧೀಯ ಸಸ್ಯಗಳನ್ನು ಬೆಳೆಸುವುದು ಇಂದಿನ ಅಗತ್ಯ: ಮಾಜಿ ಶಾಸಕ ಜೆ.ಆರ್ ಲೋಬೋ

ಮಂಗಳೂರು: ನಗರ ಪ್ರದೇಶದಲ್ಲಿ ಔಷಧೀಯ ಸಸ್ಯಗಳನ್ನು ಬೆಳೆಸುವುದು ಇಂದಿನ ಅಗತ್ಯ ಎಂದು ಮಾಜಿ ಶಾಸಕ ಜೆ.ಆರ್.ಲೋಬೋ ಹೇಳಿದರು.ಬ್ರಹ್ಮಶ್ರೀ ನಾರಾಯಣ ಗುರುವರ್ಯರ 167ನೇ ಜನ್ಮದಿನ ಪ್ರಯುಕ್ತ ಕುದ್ರೋಳಿ ಗುರು ಬೆಳದಿಂಗಳು ಸೇವಾ ಸಂಸ್ಥೆಯಿಂದ ಔಷಧೀಯ ಸಸ್ಯಗಳ ನೆಡುವ ಸರಣಿ ಕಾರ್ಯಕ್ರಮದ ಅಂಗವಾಗಿ ಭಾನುವಾರ ಜೆಪ್ಪು ಸೇಂಟ್ ಜೋಸೆಫ್ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಮಾತನಾಡಿದರು. ಸೇಂಟ್ ಜೋಸೆಫ್ ಸೆಮಿನರ್ ರೆಕ್ಟರ್ ರೊನಾಲ್ಡ್ ಸೆರಾವೋ, ಆಡಳಿತ ಅಧಿಕಾರಿ ರೆ.ಫಾ.ಲಸ್ರಾದೊ,