Home Posts tagged #kannada rajyosthava

ನೆಲ್ಯಾಡಿ: ಕನ್ನಡಿಗರು ಅಭಿಮಾನದಿಂದ ನಾನು ಕನ್ನಡಿಗನೆಂದು ಹೇಳಿಕೊಳ್ಳಬೇಕು -ಗಣರಾಜ್ ಕುಂಬ್ಳೆ

ಬೆಥನಿ ವಿದ್ಯಾಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಕರ್ನಾಟಕ ಪತಾಕೆಯನ್ನು ಹಾರಿಸಿ, ಕನ್ನಡದ ವೈಭವವನ್ನು ಸಾರುವ ಸಂದೇಶವನ್ನು ನೀಡುವುದರ ಮೂಲಕ ಹಾಗೂ ತಾಯಿ ಭುವನೇಶ್ವರಿ ದೇವಿಗೆ ಪುಷ್ಪಾರ್ಚನೆಯನ್ನು ಮಾಡುವ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಯಿತು. ಅಧ್ಯಕ್ಷತೆಯನ್ನು ವಿದ್ಯಾಸಂಸ್ಥೆಯ ಪ್ರಾಂಶುಪಾಲರಾದ ರೆ.ಫಾ.ತೋಮಸ್ ಬಿಜಿಲಿ ಅವರು ವಹಿಸಿ

ನವ ಮಂಗಳೂರು ಬಂದರು- ಕರ್ನಾಟಕ ರಾಜ್ಯೋತ್ಸವ ಆಚರಣೆ

ನವ ಮಂಗಳೂರು ಬಂದರು ಪ್ರಾಧಿಕಾರವು, ನಮಬ ಕನ್ನಡ ಸಂಘದ ಜೊತೆಗೂಡಿ 66 ನೇ ಕರ್ನಾಟಕ ಸಂಸ್ಥಾಪನಾ ದಿನ ಹಾಗು ಕರ್ನಾಟಕ ರಾಜ್ಯೋತ್ಸವವನ್ನು ಇಂದು ಆಚರಿಸಲಾಯಿತು ಬಂದರು ಪ್ರಾಧಿಕಾರದ ಅಧ್ಯಕ್ಷರು, ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು ಹಾಗು ಕೆನರಾ ಪಿಯು ಕಾಲೇಜಿನ ಪ್ರಾಧ್ಯಾಪಕರಾದ ಶ್ರೀ ರಘು ಇಡ್ಕಿಧು ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿದ್ದರು.ಉಪಾಧ್ಯಕ್ಷರು, ಮುಖ್ಯ ವಿಜಿಲೆನ್ಸ್ ಅಧಿಕಾರಿ ಮತ್ತು ಅಧ್ಯಕ್ಷರು, ಕಾರ್ಯದರ್ಶಿ ಕನ್ನಡ ಸಂಘದ ಗೌರವ

ಮಾತಾಡು ಕನ್ನಡ : ಸಾಮೂಹಿಕ ಕನ್ನಡ ಗೀತೆ ಗಾಯನ

ಮಲ್ಪೆ : 66ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ಅಂಗವಾಗಿ ಕರ್ನಾಟಕ ಸರಕಾರದ ಆಶಯದಂತೆ ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು, ಸರಕಾರಿ ಪದವಿ ಪೂರ್ವ ಕಾಲೇಜು ಮತ್ತು ಗ್ರಾಮಪಂಚಾಯತ್ ತೆಂಕನಿಡಿಯೂರು ಇವರ ಸಂಯುಕ್ತ ಆಶ್ರಯದಲ್ಲಿ ಮಾತನಾಡು ಕನ್ನಡ ಕಾರ್ಯಕ್ರಮದಲ್ಲಿ ಸಾಮೂಹಿಕ ಗೀತ ಗಾಯನ ನಡೆಯಿತು. ರಾಜ್ಯೋತ್ಸವದ ಅಂಗವಾಗಿ ಏರ್ಪಡಿಸಿರುವ ಐದು ದಿನಗಳ ಕಾರ್ಯಕ್ರಮವನ್ನು ಗ್ರಾಮ ಪಂಚಾಯತು ಅಧ್ಯಕ್ಷೆ ಶ್ರೀಮತಿ ಗೀತಾ

ಕಾರ್ಕಳದಲ್ಲಿ ಕನ್ನಡ ಗೀತ ಗಾಯನ ಕಾರ್ಯಕ್ರಮ

ಕಾರ್ಕಳ:ರಾಜ್ಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಆದೇಶದಂತೆ ಕನ್ನಡ ಅಭಿಮಾನವನ್ನು ವೃದ್ಧಿಸುವ ನಿಟ್ಟಿನಲ್ಲಿ ಕನ್ನಡ ಗೀತ ಗಾಯನವು ಕಾರ್ಕಳದಲ್ಲಿ ನಡೆಯಿತು. ಕಾರ್ಕಳದ ಬಾಹುಬಲಿ ಬೆಟ್ಟದ ತಪ್ಪಲಲ್ಲಿರುವ ಚತುರ್ಮುಖ ಬಸದಿಯ ಆವರಣದಲ್ಲಿ ನೂರಾರು ಶಾಲಾ ಮಕ್ಕಳು ಕನ್ನಡ ನಾಡಗೀತೆ ಹಾಡಿದರು. ಈ ಸಂದರ್ಭದಲ್ಲಿ ಪುರಸಭಾ ಮುಖ್ಯಾಧಿಕಾರಿ ರೂಪ ಶೆಟ್ಟಿ, ಮುಖ್ಯ ಕ್ಷೇತ್ರ ಶಿಕ್ಷಣಾಧಿಕಾರಿ, ಸಂಗೀತ ಶಿಕ್ಷಕರಾದ ಶ್ರೀ ಕೃಷ್ಣ, ಅನಂತ ಪದ್ಮನಾಭ ಭಟ್, ಮುನಿರಾಜ ರೆಂಜಾಳ, ಶಾಲಾ,