Home Posts tagged karkala (Page 2)

ಕಾಂಗ್ರೆಸ್ ಅಭ್ಯರ್ಥಿ  ಬೆಂಬಲಿಗರಿಂದ ಸಭ್ಯತೆ ಮೀರುವ, ಗೌರವ ಕೆಡಿಸುವ ಯತ್ನ:
ಸುನಿಲ್ ಕುಮಾರ್

ಕಾರ್ಕಳ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪರವಿರುವ ಬೆಂಬಲಿಗರು ಸಾರ್ವಜನಿಕ ಸಭೆ,  ವೇದಿಕೆಗಳಲ್ಲಿ, ಸಾಮಾಜಿಕ ಜಾಲತಾಣಗಳಲ್ಲಿ ವಯಕ್ತಿಕ ಟೀಕೆಗಳನ್ನು ಮಾಡುವುದು, ಕೀಳು ಮಟ್ಟದ ಪದ ಪ್ರಯೋಗಿಸುತ್ತಿರುವುದನ್ನು ಮಾಡುತ್ತಿದ್ದಾರೆ. ಈ ಎಲ್ಲ ನಡವಳಿಕೆಗಳು ಅನಾಗರಿಕ ಸಂಸ್ಕೃತಿಯಾಗಿದೆ. ಇಂತಹ ಸಭ್ಯತೆ ಮೀರಿದ ವರ್ತನೆ ಕಾರ್ಕಳದ ಗೌರವ ಕೆಡಿಸುವ ಯತ್ನವಾಗಿದೆ ಎಂದು

ಕಾರ್ಕಳ ಪುರಸಭೆಯಲ್ಲಿ ಹಿಟ್ಲರ್ ಆಡಳಿತ

ಕಾರ್ಕಳ ಪುರಸಭಾಧ್ಯಕ್ಷೆ ಸುಮಾಕೇಶವ್ ರಿಂದ ಸಾಮಾಜಿಕ ತಾರತಮ್ಯ, ಪರಿಶಿಷ್ಟ ಪಂಗಡದವರನ್ನು ಅಮಾನವೀಯವಾಗಿ ನಡೆಸಿಕೊಳ್ಳುತ್ತಿರುವ ಹಾಗೂ ತುಚ್ಚವಾಗಿ ಕಾಣುತ್ತಿದ್ದಾರೆ. ಪರಿಶಿಷ್ಟ ಪಂಗಡದ ಮೀಸಲಾತಿ ನಿಧಿಯನ್ನು ಪರಿಶಿಷ್ಟ ಪಂಗಡದ ಪುರಸಭಾ ಸದಸ್ಯರ ಗಮನಕ್ಕೆ ತರದೆ ಸಾಮಾನ್ಯ ವರ್ಗಗಳ ನಿಧಿಗೆ ವರ್ಗಾಯಿಸಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಪಂಗಡ ಘಟಕದ ಉಪಾಧ್ಯಕ್ಷ ಸೋಮನಾಥ್ ನಾಯ್ಕ್ ಆರೋಪಿಸಿದ್ದಾರೆ. ಅವರು ಕಾರ್ಕಳ ಪುರಸಭೆಯ ಸಾಮಾನ್ಯ ಸಭೆಯಲ್ಲಿ

ಕಾರ್ಕಳ: ತೋಟದ ಕೆಲಸಕ್ಕೆ ಬಂದಾತನಿಂದ ಚಿನ್ನದ ಉಂಗುರ ಕಳವು

ಕಾರ್ಕಳ ಕುಕ್ಕಂದೂರು ಗ್ರಾಮದ ಗುಂಡ್ಯಡ್ಕ ದಲ್ಲಿ ವಾಸವಾಗಿರಯವ ದೇಜು ಶೆಟ್ಟಿ ರವರ ಮನೆಗೆ ತೋಟದ ಕೆಲಸಕ್ಕೆ ಬಂದ ಬೆಳ್ತಂಗಡಿ ತಾಲೂಕಿನ ಜಯಪ್ರಕಾಶ್ ಮನೆಯ ಒಡತಿ ಸರಳ ಶೆಟ್ಟಿ ರವರು ಸ್ನಾನಕ್ಕೆಂದು ಹೋದಾಗ ಅವರ ಬೆಡ್ ರೂಂನಲ್ಲಿದ್ದ ಚಿನ್ನದ ಉಂಗುರವನ್ನು ಕಳವು ಮಾಡಿದ್ದು ಈ ಬಗ್ಗೆ ಸರಳ ಶೆಟ್ಟಿ ರವರು ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿರುತ್ತಾರೆ. ಅದರಂತೆ ಪ್ರಕರಣ ದಾಖಲಾಗಿ ತನಿಖೆಯಲ್ಲಿರುತ್ತದೆ. ಬಳಿಕ ಉಂಗುರವನ್ನು ವೇಣೂರಿನ ಸೊಸೈಟಿಯೊಂದರಲ್ಲಿ

ಕಾರ್ಕಳದಲ್ಲಿ ಕನ್ನಡ ಗೀತ ಗಾಯನ ಕಾರ್ಯಕ್ರಮ

ಕಾರ್ಕಳ:ರಾಜ್ಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಆದೇಶದಂತೆ ಕನ್ನಡ ಅಭಿಮಾನವನ್ನು ವೃದ್ಧಿಸುವ ನಿಟ್ಟಿನಲ್ಲಿ ಕನ್ನಡ ಗೀತ ಗಾಯನವು ಕಾರ್ಕಳದಲ್ಲಿ ನಡೆಯಿತು. ಕಾರ್ಕಳದ ಬಾಹುಬಲಿ ಬೆಟ್ಟದ ತಪ್ಪಲಲ್ಲಿರುವ ಚತುರ್ಮುಖ ಬಸದಿಯ ಆವರಣದಲ್ಲಿ ನೂರಾರು ಶಾಲಾ ಮಕ್ಕಳು ಕನ್ನಡ ನಾಡಗೀತೆ ಹಾಡಿದರು. ಈ ಸಂದರ್ಭದಲ್ಲಿ ಪುರಸಭಾ ಮುಖ್ಯಾಧಿಕಾರಿ ರೂಪ ಶೆಟ್ಟಿ, ಮುಖ್ಯ ಕ್ಷೇತ್ರ ಶಿಕ್ಷಣಾಧಿಕಾರಿ, ಸಂಗೀತ ಶಿಕ್ಷಕರಾದ ಶ್ರೀ ಕೃಷ್ಣ, ಅನಂತ ಪದ್ಮನಾಭ ಭಟ್, ಮುನಿರಾಜ ರೆಂಜಾಳ, ಶಾಲಾ,

ಪಿಎಂ ಕೇರ್ಸ್ ಯೋಜನೆ ಪಾರದರ್ಶಕತೆ ಹೊಂದಿರಲಿಲ್ಲ: ಕಾಂಗ್ರೆಸ್ ಮುಖಂಡ ವೀರಪ್ಪ ಮೊಯ್ಲಿ

ಕಾರ್ಕಳ: ಕೋವಿಡ್ ಸಂದರ್ಭ ದೇಣಿಗೆ ಸಂಗ್ರಹಕ್ಕೆ ಬಳಸಿದ ವೇದಿಕೆ ಪಿಎಂ ಕೆರ್ಸ್ ಯೋಜನೆಯು ಪಾರದರ್ಶಕತೆಯನ್ನು ಹೊಂದಿರಲಿಲ್ಲ. ಹಣ ಸಂಗ್ರಹ ಹಾಗೂ ಖರ್ಚುಗಳ ಲೆಕ್ಕ ವಿ ಡದ ಈ ನಿಧಿಯ ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯವೈಖರಿಯನ್ನು ಪ್ರತಿಬಿಂಬಿಸುತ್ತದೆ. ಕೇಂದ್ರದ ಮಾಜಿ ಸಚಿವ ಮಾಜಿ ಮುಖ್ಯಮಂತ್ರಿ ಯಂ. ವೀರಪ್ಪ ಮೊಯ್ಲಿ ಟೀಕಿಸಿದರು   ಕಾರ್ಕಳ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು ಆಡಳಿತದಲ್ಲಿರುವ ಸರಕಾರಗಳಿಗೆ

ಕಾರ್ಕಳ ಆನೆಕೆರೆ ಮುಖ್ಯ ರಸ್ತೆಯ ಸಮಸ್ಯೆ ರಸ್ತೆಯಲ್ಲಿ ಬಾಳೆಗಿಡ ನೆಟ್ಟು ವಿನೂತನ ಪ್ರತಿಭಟನೆ

ಕಾರ್ಕಳ ಮೂರು ಮಾರ್ಗದಿಂದ ಆನೆಕೆರೆ ಮುಖ್ಯ ಮಾರ್ಗದಲ್ಲಿ ದಿನಕ್ಕೆ ಸಾವಿರಾರು ವಾಹನಗಳು ಓಡಾಡುತ್ತಿರುವ ರಸ್ತೆಯಾಗಿದೆ. ತಿಂಗಳುಗಳ ಹಿಂದೆ ಈ ರಸ್ತೆಯನ್ನು ಅಗೆದು ಒಳಚರಂಡಿಯ ಪೈಪ್ ಹಾಕಲಾಗಿತ್ತು. ಈ ಕಾಮಗಾರಿ ನಡೆದ ನಂತರ ಈ ರಸ್ತೆಯನ್ನು ಸರಿಯಾಗಿ ದುರಸ್ತಿ ಮಾಡದೆ ಹಾಗೆಯೇ ಬಿಡಲಾಯಿತು. ಒಂದೆರಡು ಬಾರಿ ಮಾಧ್ಯಮಗಳಲ್ಲಿ ಸುದ್ದಿ ಪ್ರಸಾರವಾದ ಹಿನ್ನೆಲೆಯಲ್ಲಿ ಪುರಸಭೆಯವರು ಈ ರಸ್ತೆಯಲ್ಲಿ ಒಂದೆರಡು ಗಂಟೆಗಳ ಕಾಲ ರಿಪೇರಿ ಮಾಡುವ ನಾಟಕವನ್ನು ಮಾಡಿ ಹೋದರು. ಆದರೆ

ಗೋ ಹತ್ಯೆ, ಗೋ ಕಳ್ಳತನದಲ್ಲಿ ಭಾಗಿಯಾದ ಆರೋಪ : ಉಡುಪಿ ಎಸ್ಪಿ ವಿಷ್ಣುವರ್ಧನ್ ಎಚ್ಚರಿಕೆ

ಠಾಣೆಯಲ್ಲಿ ಇದುವರೆಗೆ ಗೋ ಕಳ್ಳತನ, ಗೋ ಹತ್ಯೆ ಪ್ರಕರಣದಲ್ಲಿ ಭಾಗಿಯಾದ ಆರೋಪಗಳನ್ನು ಹಾಗೂ ದನದ ದಲ್ಲಾಳಿ ಮಾಡುವವರನ್ನು ಮತ್ತು ದನಸಾಗಾಟ ಮಾಡುವ ವಾಹನಚಾಲಕರ ಪರೇಡ್ ನಡೆಸಿದರು. ಇವರುಗಳು ಮುಂದಕ್ಕೆ ಯಾವುದೇ ಗೋ ಕಳ್ಳತನ ಗೋ ಹತ್ಯೆ ಪ್ರಕರಣದಲ್ಲಿ ಬಾಗಿಯಾದ್ರೆ ಕಠಿಣ ಕ್ರಮ ಕೈಗೊಳ್ಳುವುದಾಗಿ, ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ವಿಷ್ಣು ವರ್ದನ್ ರವರು ಎಚ್ಚರಿಕೆಯನ್ನು ನೀಡಿದ್ದಾರೆ. ಸಭೆಯಲ್ಲಿ ಪೊಲೀಸ್ ಉಪಾದೀಕ್ಷಕರಾದ ಎಸ್ ವಿಜಯಪ್ರಸಾದ್, ಕಾರ್ಕಳ ವೃತ್ತ

ಉದ್ಯಮಿ ಜಾರ್ಕಳ ಅಜಿತ್ ಹೆಗ್ಡೆ ನಿಧನ

ಕಾರ್ಕಳ ತಾಲೂಕಿನ ಉದ್ಯಮಿ, ಸಾಮಾಜಿಕ ಕಾರ್ಯಕರ್ತರು ಹಾಗೂ ಕಾರ್ಕಳದ ಲತಾ ಮೆಡಿಕಲ್ಸ್‍ನ ಸ್ಥಾಪಕರಾದ ಜಾರ್ಕಳ ಅಜಿತ್ ಹೆಗ್ಡೆ ಅವರು ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ. ಮೃತರ ಅಂತಿಮ ದರ್ಶನವು ಸೆ.30ರಂದು ಬೆಳಗ್ಗೆ 8.30ರಿಂದ 10ರ ವರೆಗೆ ಕಾರ್ಕಳದ ತೆಳ್ಳಾರ್ ರಸ್ತೆಯಲ್ಲಿರುವ ಸ್ವಗೃಹ ಕಸ್ತೂರಿಯಲ್ಲಿ ನಡೆಯಲಿದೆ. ನಂತರ ಮಧ್ಯಾಹ್ನ 12.30ಕ್ಕೆ ನಿಂಜೂರು ಪಡುಮನೆ ಎಂಬಲ್ಲಿ ಅಂತಿಮ ಸಂಸ್ಕಾರದ ವಿಧಿ ವಿಧಾನಗಳು ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ಕಾರ್ಕಳದ ಪತ್ರಕರ್ತರಿಗೆ ಮಣಿಪಾಲ ಆರೋಗ್ಯ ಕಾರ್ಡ್ ವಿತರಣೆ

ಕಾರ್ಕಳ ತಾಲೂಕಿ ಎಲ್ಲಾ ಪತ್ರಕರ್ತರಿಗೆ ಉಚಿತವಾಗಿ ಮಣಿಪಾಲ ಆರೋಗ್ಯ ಕಾರ್ಡ್ ವಿತರಣಾ ಕಾರ್ಯಕ್ರಮ ನಡೆಯಿತು. ಕಾರ್ಕಳದ ಖಾಸಗಿ ಹೋಟೆಲ್‍ನಲ್ಲಿ ಪತ್ರಕರ್ತರಿಗೆ ಆರೋಗ್ಯ ಕಾರ್ಡ್ ವಿತರಣಾ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯ ವೈದ್ಯಾಧಿಕಾರಿ ಕೀರ್ತಿನಾಥ್ ಬಲ್ಲಾಳ್ ಅವರು. ಕಳೆದ 21 ವರ್ಷದಿಂದ ಸತತವಾಗಿ ಮಣಿಪಾಲ್ ಆರೋಗ್ಯ ಕಾರ್ಡ್‍ನ್ನು ವಿತರಿಸುತ್ತಿದ್ದೇವೆ. ಸಮಾಜದ ಎಲ್ಲಾರಿಗೂ ಕೈಗೆಟಕುವ ದರದಲ್ಲಿ ಆರೋಗ್ಯ ಸೇವೆ ಸಿಗಲಿ ಎಂಬ ಉದ್ದೇಶದಿಂದ

ಮಂಗಳೂರಿಗೆ ಪ್ರವಾಸಿಗರ ದಂಡು ಆಗಮನ

ಕೊರೊನಾದ ಮೊದಲ ಮತ್ತು ಎರಡನೇ ಅಲೆಗಳ ಸಮಯದಲ್ಲಿ ಸ್ಥಗಿತಗೊಂಡಿದ್ದ ಪ್ರವಾಸೋದ್ಯಮಕ್ಕೆ ಇದೀಗ ಖಾಸಗಿ ವಿಮಾನಗಳ ಮೂಲಕ ಜಿಲ್ಲೆಯ ಪ್ರವಾಸಿ ತಾಣಗಳಿಗೆ ಪ್ರಯಾಣಿಸುವವರ ಸಂಖ್ಯೆ ಹೆಚ್ಚಾಗಿದೆ. ರವಿವಾರದಂದು ಪುಣೆಯಲ್ಲಿರುವ13 ಮಂದಿಯನ್ನು ಹೊಂದಿರುವ ಕುಟುಂಬವೊಂದು ಮಂಗಳೂರಿನ ವಿಮಾನ ನಿಲ್ದಾಣಕ್ಕೆ ಆಗಮಿಸಿ ಜಿಲ್ಲೆಯ ವಿವಿಧ ಪ್ರವಾಸೋದ್ಯಮ ತಾಣಗಳಿಗೆ ಭೇಟಿ ನೀಡಿದ್ದಾರೆ. ಜೆಟ್ ಬಂದಿಳಿದಿದ್ದು, ಪ್ರವಾಸೋದ್ಯಮ ಇಲಾಖೆಯ ಅಧಿಕಾರಿಗಳು ಪ್ರವಾಸಿಗರನ್ನು ಸ್ವಾಗತಿಸಿದರು.