ಮಂಜೇಶ್ವರ: ಕೇರಳ ಗಡಿ ಭಾಗದಿಂದ ಪ್ರಯಾಣಿಕರನ್ನು ಹೇರಿಕೊಂಡು ಆಗಮಿಸುತ್ತಿರುವ ಬಸ್ಸುಗಳು ಕೇರಳ ಕರ್ನಾಟಕದ ಗಡಿಯಲ್ಲಿರುವ ಕರ್ನಾಟಕದಲ್ಲಿ ಪ್ರಯಾಣಿಕರನ್ನು ಇಳಿಸಿ ಟೋಲ್ ಗೇಟ್ ಪಕ್ಕದಲ್ಲೇ ನಿಲುಗಡೆಯನ್ನು ನೀಡುವುದನ್ನು ಪ್ರತಿಭಟಿಸಿ ವಿವಿಧ ರಾಜಕೀಯ ಪಕ್ಷಗಳ ಹಾಗೂ ಸ್ಥಳೀಯ ವ್ಯಾಪಾರಿಗಳ ಮುಂದಾಳತ್ವದಲ್ಲಿ ಪ್ರತಿಭಟನೆ ನಡೆಸಿದರು. ಎಲ್ಲಾ ಖಾಸಗಿ ಬಸ್ಸುಗಳು ಕೊರೊನ
ಕೋವಿಡ್ 19 ಹಿನ್ನೆಲೆಯಲ್ಲಿ ಕೇರಳ ಗಡಿ ನಿರ್ಬಂಧ ತೆರವಿಗೆ ಸಂಬಂಧಿಸಿದಂತೆ ಹಿರಿಯ ಅಧಿಕಾರಿಗಳ ಜೊತೆ ಚರ್ಚಿಸಿ ಶೀಘ್ರ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಅವರು ದ.ಕ. ಮತ್ತು ಉಡುಪಿ ಜಿಲ್ಲೆಯ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ಮಂಗಳೂರು ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಇನ್ನು ಜಿಲ್ಲೆಯಲ್ಲಿ ನಡೆದ ಅನೈತಿಕ ಪೊಲೀಸ್ ಗಿರಿ ವಿಚಾರದ ಬಗ್ಗೆ ಪ್ರತಿಕ್ರಿಯೆ