Home Posts tagged #Kota

ಅನಾಥ ವೃದ್ಧರಿಗೆ ಆಶ್ರಯ ನೀಡೋರಿಲ್ಲ : ಜಿಲ್ಲಾಧಿಕಾರಿಗಳಿಗೆ ಮೊರೆ ಹೋದ ಸಾಮಾಜಿಕ ಕಾರ್ಯಕರ್ತರು

ಉಡುಪಿ: ಕೋಟ ಠಾಣಾ ವ್ಯಾಪ್ತಿಯಲ್ಲಿ 20 ದಿನಗಳ ಹಿಂದೆ ಕಾಲಿಗೆ ಗಾಯವಾಗಿ, ಅನಾರೋಗ್ಯ ಪೀಡಿತರಾಗಿ ಅನಾಥ ಸ್ಥಿತಿಯಲ್ಲಿದ್ದ ಹಿರಿಯ ವೃದ್ಧರನ್ನು ವಿಶು ಶೆಟ್ಟಿ ಅವರು ರಕ್ಷಿಸಿ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆಯ ಬಳಿಕ ಗುಣಮುಖರಾಗಿರುವ ಅವರನ್ನು ಎಲ್ಲಿಗೆ ಸೇರಿಸೋದು ಎಂಬ ಧರ್ಮ ಸಂಕಟ ಸಾಮಾಜಿಕ ಕಾರ್ಯಕರ್ತರನ್ನು ಕಾಡುತ್ತಿದೆ ! ವೃದ್ಧರನ್ನು

ದ.ಕ ಜಿಲ್ಲೆಯಲ್ಲಿ ಜೂ.21ರವರಗೆ ಲಾಕ್‌ಡೌನ್ ಮುಂದುವರಿಕೆ: ಸಚಿವ ಕೋಟಾ ಶ್ರೀನಿವಾಸ ಪೂಜಾರಿ

ದ.ಕ ಜಿಲ್ಲೆಯಲ್ಲಿ ಒಂದು ವಾರಗಳ ಕಾಲ ಲಾಕ್‌ಡೌನ್ ಮುಂದುವರಿಸಲು ನಿರ್ಧಾರ ಮಾಡಲಾಗಿದೆ ಎಂದು ದ.ಕ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಈ ಕುರಿತು ಮಂಗಳೂರಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ 8 ಜಿಲ್ಲೆಗಳ ಪರಿಸ್ಥಿತಿಯನ್ನು ಅವಲೋಕಿಸುವ ನಿಟ್ಟಿನಲ್ಲಿ ವಿಡಿಯೋ ಕಾನ್ಫರೇನ್ ಮೂಲಕ ಗುರುವಾರ ಸಭೆ ನಡೆಯಿತು. ಈ ಸಭೆಯಲ್ಲಿ ಜಿಲ್ಲೆಗೆ ಹೆಚ್ಚುವರಿ