ಮಂಜೇಶ್ವರ: ಮಿಯಾಪದವು ಪರಿಸರದಲ್ಲಿ ಎರಡು ಲಾರಿಗಳನ್ನು ಬಂದೂಕು ತೋರಿಸಿ ಅಪಹರಿಸಿದ ಅರೋಪಿಗಳನ್ನು ಹಾಗೂಕಳವು ವಾಹನಗಳನ್ನು ಮಂಜೇಶ್ವರ ಪೊಲೀಸ್ರು ವಶಕ್ಕೆ ತೆಗೆದಿದ್ದಾರೆ. ಒಂದು ಆಲ್ಟೋ ಕಾರು ಹಾಗೂ ಬೈಕಿನಲ್ಲಿ ಆಗಮಿಸಿದ ತಂಡ ಈ ಕೃತ್ಯಗೈದಿದೆ. ಮಾಹಿತಿ ಅರಿತು ಸ್ಥಳಕ್ಕಾಗಮಿಸಿದ ಮಂಜೇಶ್ವರ ಪೊಲೀಸ್ರು ಸ್ಥಳೀಯರ ಮಾಹಿತಿ ಆಧಾರದಲ್ಲಿ ಕುರುಡಪದವು ಕೊಮ್ಮಂಗಳ ತನಕ
ಉಪ್ಪಳ ಹಾಗೂ ಮಂಜೇಶ್ವರ ಪರಿಸರಗಳಲ್ಲಿ ವ್ಯಾಪಕವಾಗಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಮೂವರನ್ನು ಮಂಜೇಶ್ವರ ಪೊಲೀಸರು ಬಂಧಿಸಿದ್ದಾರೆ. ಮಂಜೇಶ್ವರ ಪೊಲೀಸರು 18.2 ಗ್ರಾಂ ಎಂಡಿಎಂಎ ಆರೋಪಿಗಳಿಂದ ವಶಪಡಿಸಿಕೊಂಡಿದ್ದಾರೆ. ಉಪ್ಪಳ ಕೋಡಿವಯಲ್ನ ಮುಹಮ್ಮದ್ ಕಾಸಿಂ, ಮಂಜೇಶ್ವರ ಕುಂಜತ್ತೂರು ಬಾಚಲಿಕದ ಅಬ್ದುಲ್ ಸವಾಸ್ ಮತ್ತು ಉಪ್ಪಳ ಬಪೈತೊಟ್ಟಿಯ ಮುಹಮ್ಮದ್ ನಾಸೀರ್ ಬಂಧಿತ ಆರೋಪಿಗಳು.ಠಾಣಾಧಿಕಾರಿ ಎ.ಸಂತೋಷ್ ಕುಮಾರ್ ಮತ್ತು ಎಸ್ಐ ರಜಿತ್ ನೇತೃತ್ವದ