ಮಂಗಳೂರು: “ಜನವರಿ 10ರಂದು ನಗರದ ಪುರಭವನದಲ್ಲಿ ಶ್ರೀ ಲಲಿತೆ ಕಲಾವಿದರು ಹಾಗೂ ಕನ್ನಡ ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ತ್ರಿರಂಗ ಸಂಗಮ ಮುಂಬೈ ಸಂಚಾಲಕತ್ವದಲ್ಲಿ ಗರುಡ ಪಂಚಮಿ 50ರ ಪ್ರದರ್ಶನದ ಸಂಭ್ರಮ ಹಾಗೂ ಪತ್ರಕರ್ತ ಜಗನ್ನಾಥ ಶೆಟ್ಟಿ ಬಾಳರಿಗೆ ರಂಗ ಕಲಾಬಂಧು ಬಿರುದು ಪ್ರದಾನ ನಡೆಯಲಿದೆ” ಎಂದು ತಂಡದ ಸಂಚಾಲಕ ಲಯನ್ ಡಿ. ಕಿಶೋರ್ ಶೆಟ್ಟಿ ಅವರು
ಮಹಾರಾಷ್ಟ್ರದ ಸಚಿವ ಸಂಪುಟ ಸಭೆ ಸೇರಿ ಹೊಸ ಉದ್ಘಾಟನೆ ಆಗಲಿರುವ ಸಮುದ್ರ ಸೇತುವೆಗೆ 250 ರೂಪಾಯಿ ಸುಂಕ ನಿರ್ಧಾರ ಮಾಡಿತು. ವಾಹನಗಳಿಗೆ 250 ರೂಪಾಯಿ ಸುಂಕವನ್ನು ಹಲವು ಸಮಾಜ ಸೇವಕರು ಖಂಡಿಸಿದರು. ಚುನಾವಣೆ ಬರುವಾಗ ಇಷ್ಟು ಸುಂಕವಾದರೆ ಚುನಾವಣೆ ಮುಗಿದ ಮೇಲೆ ಸುಂಕ ದುಪ್ಪಟ್ಟು ಮಾಡುವ ದುರಾಲೋಚನೆ ನಿಮ್ಮದು ಎಂದು ಕೆಲವರು ಕೀಟಲೆ ಮಾಡಿದ್ದೂ ಆಯಿತು. ಭಾರತದ ಅತಿ ಉದ್ದದ ಸೇತುವೆಯಾದ ಇದನ್ನು ಪ್ರಧಾನಿ ಮೋದಿಯವರು ಮುಂದಿನ ವಾರ ಉದ್ಘಾಟನೆ ಮಾಡಲಿರುವರು. ಮುಂಬಯಿ
ಎನ್ಐಎ- ರಾಷ್ಟ್ರೀಯ ತನಿಖಾ ಏಜೆನ್ಸಿಯವರು ಐಎಸ್ಐಎಸ್ ಸಂಚು ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಮತ್ತು ಮಹಾರಾಷ್ಟ್ರದ 44 ಕಡೆ ದಾಳಿ ನಡೆಸಿ, ಹಲವರನ್ನು ಪ್ರಶ್ನಿಸಿ, 13 ಜನರನ್ನು ಡಿಸೆಂಬರ್ 9ರ ಶನಿವಾರ ಬೆಳಿಗ್ಗೆ ಬಂಧಿಸಿದ್ದಾರೆ.ಪೂನಾದ ಎರಡು ಕಡೆ, ಮುಂಬಯಿ ಹೊರ ವಲಯದ ಥಾಣೆಯ 9 ಕಡೆ, ಥಾಣೆ ಹೊರ ವಲಯದ 31 ಕಡೆ, ಬಾಯಂದರ್ನ ಒಂದು ಕಡೆ ಮತ್ತು ಕರ್ನಾಟಕದ ಬಡಗಣ ಭಾಗದ ಕೆಲವೆಡೆ ಶನಿವಾರ ಏಕ ಕಾಲಕ್ಕೆ ದಾಳಿ ಮಾಡಿದರು. ಅಲ್ ಕೈದಾ
ಮೂಡುಬಿದಿರೆ: ಭಗವದ್ಗೀತೆ, ಸಂಗೀತ, ನೃತ್ಯ, ನಾಟಕ, ಸಂಸ್ಕೃತಿ, ಶಿಕ್ಷಣ ಗಳ ವಿಶಿಷ್ಟ ಸಮ್ಮೇಳನದ ನಾಟ್ಯಾಯನ ಕಾರ್ಯಕ್ರಮ ನೀಡುತ್ತಿರುವ ಮೂಡುಬಿದಿರೆಯಅಯನಾ. ವಿ. ರಮಣ್ ಅನನ್ಯ- ಅದ್ಭುತ ಕಲಾವಿದೆ. ಅಸಾಧಾರಣ ಸ್ಮರಣ ಶಕ್ತಿ, ಪರಿಣಾಮಕಾರಿ ಅಭಿನಯದ ಅದ್ಭುತ ಸಾಧನೆ ಮಾಡಿದ ಕಲಾವಿದೆ. ಈಕೆಗೆ ರಾಷ್ಟçಮಟ್ಟದ ಪ್ರಶಸ್ತಿಗಳು ಲಭಿಸಲಿ ಎಂದು ಮುಂಬೈ ಶ್ರೀಗಾಂದೇವಿ ಅಂಬಿಕಾ ಶ್ರೀ ಆದಿನಾಥೇಶ್ವರ ಶ್ರೀಮಹಾಗಣಪತಿ ದೇವಸ್ಥಾನದ ಪ್ರಧಾನ ಅರ್ಚಕ ಪೆರಣ0ಕಿಲ ಹರಿದಾಸ್ ಭಟ್
ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಪಾರ ಯಶಸ್ಸುಗಳಿಸಿದ ಬಾಯೋ ಆಮ್ಚೆ ಚೇಡು ಚಿತ್ರ ಇದೀಗ ಮಾಯಾ ನಗರಿ ಮುಂಬೈಯಲ್ಲಿ ಪ್ರಿಮಿಯರ್ ಪ್ರದರ್ಶನಗೊಳ್ಳಲಿದೆ. ಅಕ್ಟೋಬರ್ 7ರಂದು ಡೊಂಬಿವಲಿ, ಮಿರಾಜ್ ಸಿನಿಮಾ ಮಂದಿರದಲ್ಲಿ ಬೆಳಿಗ್ಗೆ 11 ಗಂಟೆಗೆ ಹಾಗೂ ಅಕ್ಟೋಬರ್ 8ರಂದು ಗೋರೆಗಾವ್ ಮಿರಾಜ್ ಸಿನಿಮಾ ಮಂದಿರದಲ್ಲಿ ಪ್ರದರ್ಶನಗೊಳ್ಳಲಿದೆ. ಇಳಾ ವಿಟ್ಲಾ ನಾಯಕಿಯಾಗಿ ಅಭಿನಯಿಸರುವ ಚಿತ್ರ ಕೋಲ್ಕತ್ತಾ ಫಿಲಂ ಫಿಸ್ಟಿವಲ್ನಲ್ಲಿ ಪ್ರಶಸ್ತಿ ಪಡೆದುಕೊಂಡಿದೆ. ಮುಂಬೈನ
ಮುಂಬೈನಲ್ಲಿ ನಡೆದ ಅಂತರಾಷ್ಟ್ರೀಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ವಿಟ್ಲ ಆಲ್ ಇಂಡಿಯಾ ಶಿಟೋ ರಿಯೋ ಕರಾಟೆ ಡೊ ಯೂನಿಯನ್ ತಂಡದ ವಿದ್ಯಾರ್ಥಿಗಳು ಭಾಗವಹಿಸಿ ಅನೇಕ ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ. ಶೋಟೊಕನ್ ಕರಾಟೆ-ಡೊ ಫೆಡರೆಷನ್ ಇವರ ಆಶ್ರಯದಲ್ಲಿ ಮರಾಠ ಮಂಡಲ್ ಹಾಲ್ ಮುಲುಂದ್ ಮುಂಬೈ ನಲ್ಲಿ ನಡೆದ ಅಂತರಾಷ್ಟ್ರೀಯ ಮಟ್ಟದ ಇಂಡಿಪೆಂಡೆನ್ಸ್ ಕಪ್ ಕರಾಟೆ ಚಾಂಪಿಂಯನ್ಶಿಪ್ನಲ್ಲಿ ಆಲ್ ಇಂಡಿಯಾ ಶಿಟೋ ರಿಯೋ ಕರಾಟೆ ಡೊ ಯೂನಿಯನ್ತಂ ಡದ ಕರಾಟೆ
ಮುಂಬಯಿ : ಕುಲಾಲ ಸಂಘ ಮುಂಬಯಿ ಇದರ ಮಹಿಳಾ ವಿಭಾಗದ ವತಿಯಿಂದ ಅ. 6 ರಂದು ಆಟಿದ ಒಂಜಿ ದಿನ ಕಾರ್ಯಕ್ರಮವನ್ನು ಕುರ್ಲಾ ಪೂರ್ವ ಬಂಟರ ಭವನದ ಅನೆಕ್ಸ್ ಹಾಲ್ ನಲ್ಲಿ ಕುಲಾಲ ಸಂಘ ಮುಂಬಯಿ ಇಲ್ಲಿ ಅಧ್ಯಕ್ಷರಾದ ರಘು ಎ. ಮೂಲ್ಯ ಪಾದೆ ಬೆಟ್ಟು, ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಕುಲಾಲ ಸಂಘ ಮುಂಬಯಿಯ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷರಾದ ಮಮತಾ ಎಸ್. ಗುಜರನ್ ನೇತೃತ್ವದಲ್ಲಿ ನಡೆದ ಕಾರ್ಯಕ್ರಮ ನಡೆಯಿತು.ಸಭಾ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದ ಸಂಘದ ಅಧ್ಯಕ್ಷ
ಮುಂಬಯಿ : ಕುಲಾಲ ಸಂಘ ಮುಂಬಯಿ, ನವಿಮುಂಬಯಿ ಸಮಿತಿಯ ಮಹಿಳಾ ವಿಭಾಗವು ”ಆಟಿದ ಅಟೀಲ್” ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸುತ್ತಿದೆ. ಆಟಿ ಕೇವಲ ಆಚರಣೆಯಾಗಿರದೆ ಆಟಿ ನಮ್ಮ ಸಂಪ್ರದಾಯವಾಗಿದೆ ಎಂದು ಕುಲಾಲ ಸಂಘ ಮುಂಬಯಿ ಹ ಅಧ್ಯಕ್ಷರಾದ ರಘು ಎ. ಮೂಲ್ಯ ಪಾದೆಬೆಟ್ಟು ತಿಳಿಸಿದರು. ಕನ್ನಡ ಸಂಘ ಸಭಾಗೃಹ, ಶಿವ ವಿಷ್ಣು ಮಂದಿರ ಮಾರ್ಗ, ಜುಹು ನಗರ, ಸೆಕ್ಟರ್ 9ಎ, ವಾಶಿ, ನವಿ ಮುಂಬಯಿ ಇಲ್ಲಿ ಜರಗಿದ ಕುಲಾಲ ಸಂಘದ ನವಿಮುಂಬಯಿ ಸ್ಥಳೀಯ ಸಮಿತಿಯ ಮಹಿಳಾ
ಬಂಟರ ಸಂಘ ಮುಂಬಯ ಇದರ ಮೀರಾ ಭಾಯಂದರ್ ಪ್ರಾದೇಶಿಕ ಸಮಿತಿಯ ಆಶ್ರಯದಲ್ಲಿ ಮೀರಾರೋಡ್ ಪೂರ್ವದ ಠಾಕೂರ್ ಮಾಲ್ ಮತ್ತು ಪ್ರಸಾದ್ ಇಂಟರ್ ನ್ಯಾಶನಲ್ ಹೊಟೇಲ್ ಸಮೀಪದ, ಮಹಾಜನ್ ವಾಡಿಯಲ್ಲಿನ ಭಾರತ ರತ್ನ ಗಾನ ಸಾಮ್ರಾಜ್ಯ ದಿ. ಲತಾ ಮಂಗೇಶ್ಯ ನಾಟ್ಯ ಸಭಾಗೃಹದಲ್ಲಿ ಯಕ್ಷಗಾನ ವೇಷಧಾರಿ ಮಹಾಬಲೇಶ್ವರ ಭಟ್ ಕ್ಯಾದಗಿ, ವಿನೂತನ ಶೈಲಿ. ಪುಷ್ಪಕ ಯಾನ’ ಏಕವ್ಯಕ್ತಿ ನವರಸಾಭಿವ್ಯಕ್ತಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ನೀಡಿದ ಮಹಾಬಲೇಶ್ವರ ಭಟ್ ಕ್ಯಾದಗಿ ಅವರನ್ನು ಜಾಗತಿಕ
ಮುಂಬಯಿ : ಜಾರ್ಜ್ ಫೆರ್ನಾಂಡಿಸ್ ರವರ 94ನೇ ಜನ್ಮದಿನಾಚರಣೆ ಯಂದು ರಾಷ್ಟ್ರೀಯ ಪ್ರಶಸ್ತಿ ಪ್ರದಾನಿಸುವ ಮೂಲಕ ಮುಂದಿನ ದಿನಗಳಲ್ಲಿ ಅರಣ್ಯ ರಕ್ಷಣೆ ಮಾಡುದರೊಂದಿಗೆ “ಜಾರ್ಜ್ ವನ” ದ ಮೂಲಕ ಅರಣ್ಯ ಸಂರಕ್ಷಣಾ ಪ್ರಶಸ್ತ್ಯ ನೀಡಲು ಪ್ರಯತ್ನಿಸುತ್ತೇವೆ. ರಾಜ್ಯದ ಎಲ್ಲ ಜನನಾಯಕರು ಪಕ್ಷ ಬೇದವಿಲ್ಲದೆ ಮಂಗಳೂರು ವಿಮಾನ ನಿಲ್ಧಾಣಕ್ಕೆ ಜಾರ್ಜ್ ಫೆರ್ನಾಂಡಿಸ್ ಅವರ ಹೆಸರು ನೀಡಲಿ ಜಯಶ್ರಿಕೃಷ್ಣ ಪರಿಸರ ಪ್ರೇಮಿ ಸಮಿತಿಯ ಸಂಸ್ಥಾಪಕ ರಾದ ತೋನ್ಸೆ ಜಯಕೃಷ್ಣ