Home Posts tagged #onam

ಇ.ಎಂ.ಎಸ್. ಗ್ರಂಥಾಲಯ ಸಮಿತಿಯಿಂದ ಓಣಂ ಆಚರಣೆ

ಕುಂಬಳೆ : ಬಲಿ ಚರ್ಕವರ್ತಿಯನ್ನು ಬರಮಾಡಿಕೊಳ್ಳುವ ಓಣಂ ಹಬ್ಬವು ಸಮೃದ್ಧಿ ಫಲವತ್ತಿನ ಸಂಕೇತವಾಗಿ ಎಲ್ಲಾ ವರ್ಗ , ಸಮುದಾಯವನ್ನು ಬೆಸೆಯುವ ಹಬ್ಬವಾಗಿದೆ. ಗಡಿನಾಡಿನಲ್ಲೂ ಓಣಂ ಸಂಭ್ರಮ ಮನೆ ಮಾಡಿದೆ. ಕಾಸರಗೋಡು ಜಿಲ್ಲೆಯು ಸಪ್ತ ಭಾಷೆಗಳ ಸಂಗಮ ನಾಡು , ಸರ್ವ ಭಾಷೆ, ಸಂಸ್ಕೃತಿಯ ಸೌಹಾರ್ಧತೆಯ ಬೀಡು , ಇದು ಮಂಜೇಶ್ವರ ಗೋವಿಂದ ಪೈ ಅವರಂತ ಕನ್ನಡದ ಶ್ರೇಷ್ಠ ಕವಿವರ್ಯರು ನಡೆದಾಡಿದ ನಾಡು, ಇ.ಎಂ.ಎಸ್. ನಂಬೂದೂರಿಪಾಡ್ ಅವರಂತಹ ಅಪ್ರತಿಮ ಹೋರಾಟಗಾರರಿಂದ ಪ್ರೇರಣೆ ಪಡೆದ

ವೇದಂಆರೋಗ್ಯ ಆಯುರ್ವೇದ ಹೆಲ್ತ್ ಸೆಂಟರ್‌ : ಓಣಂ ಹಬ್ಬ ಆಚರಣೆ

ಆಯುರ್ವೇದ ಚಿಕಿತ್ಸೆಯ ಮೂಲಕ ಮಂಗಳೂರಿನ ಜನತೆಯ ಮನೆ ಮಾತಾಗಿರುವ ವೇದಂಆರೋಗ್ಯ ಆಯುರ್ವೇದ ಹೆಲ್ತ್ ಸೆಂಟರ್‌ನಲ್ಲಿ ಕೇರಳದ ಜನಪ್ರೀಯ ಓಣಂ ಹಬ್ಬವನ್ನು ಆಚರಿಸಲಾಯಿತು. ನಗರದ ವೆಲೆಂಸ್ಸಿಯಾ ಮತ್ತು ಕದ್ರಿಯಲ್ಲಿ ಕಾರ್ಯಚರಿಸುತ್ತಿರುವ ವೇದಂಆರೋಗ್ಯ ಆಯುರ್ವೇದ ಹೆಲ್ತ್ ಸೆಂಟರ್ ಕಳೆದ ಹಲವು ವರ್ಷಗಳಿಂದ ಜನತಗೆ ನಗುಮುಗದ ಸೇವೆಯನ್ನು ನೀಡುತ್ತಾ ಜನತೆಯ ಮನೆಮತಾಗಿದೆ. ಇಂದು ಮುಂಜಾನೆ ಕದ್ರಿಯ ಆಯುರ್ವೇದ ಹೆಲ್ತ್ ಸೆಂಟರ್ ಪೂಕಳಂ ಹಾಕಿ ಸಾಂಪ್ರದಾಯಿಕವಾಗಿ ಓಣಂ ಹಬ್ಬವನ್ನು