Home Posts tagged #someshwara

ಉಳ್ಳಾಲ – ಪುತ್ರನ ಆತ್ಮಹತ್ಯೆ ಬೆನ್ನಲ್ಲೇ, ತಂದೆಯೂ ಆತ್ಮಹತ್ಯೆ

ಉಳ್ಳಾಲ : ಕೇರಳ ಕುಂಬಳೆ ಬಳಿಯ ಬಂಬ್ರಾಣ ಕಲ್ಕುಲ ನಿವಾಸಿ ಕಲ್ಲಿನ ಮೇಸ್ತ್ರಿ ಕೆಲಸ ಮಾಡುತ್ತಿದ್ದ ಲೋಕೇಶ್ (52) ಎಂಬವರ ಮೃತದೇಹ ಸೋಮವಾರ ಬೆಳಿಗ್ಗೆ ಉಳ್ಳಾಲ ಕಡಲ ಕಿನಾರೆಯಲ್ಲಿ ಪತ್ತೆಯಾಗಿದೆ. ಪುತ್ರನೂ ಆತ್ಮಹತ್ಯೆ ನಡೆಸಿದ 32 ದಿನಗಳ ಅಂತರದಲ್ಲಿ ತಂದೆಯೂ ಆತ್ಮ ಹತ್ಯೆ ಮಾಡಿಕೊಂಡಿದ್ದಾರೆ ಪುತ್ರ ರಾಜೇಶ್ (26) ಕಳೆದ ಜು. 10 ರಂದು ನಾಪತ್ತೆಯಾಗಿದ್ದು, ಬಳಿಕ

ಮಳೆನೀರಿಗೆ ಬಿದ್ದ ಮೃತರ ಮನೆಗೆ ಸಹಾಯಕ ಆಯುಕ್ತ ಭೇಟಿ

ಉಳ್ಳಾಲ: ಪ್ರಾಕೃತಿಕ ವಿಕೋಪದಡಿ ಜು. 04 ರಂದು ಮೃತಪಟ್ಟ ಸೋಮೇಶ್ವರ ಗ್ರಾಮದ ಪಿಲಾರು ಎಂಬಲ್ಲಿನ ನಿವಾಸಿ ಸುರೇಶ್ ಗಟ್ಟಿ ಮನೆಗೆ ಸಹಾಯಕ ಆಯುಕ್ತರಾದ ರಾಜು.ಕೆ ಭೇಟಿ ನೀಡಿ ಸಾಂತ್ವನ ಹೇಳಿದರು. ಮೃತರ ಪತ್ನಿಗೆ ವೃದ್ಧಾಪ್ಯ ವೇತನ ಹಾಗೂ ಹೆಚ್ಚುವರಿ ರೂ. 20,000 ಅನುದಾನವನ್ನು ಸರಕಾರದ ವತಿಯಿಂದ ಒದಗಿಸುವ ಪ್ರಯತ್ನ ಮಾಡುವ ಭರವಸೆ ನೀಡಿದರು ಈ ಸಂದರ್ಭ ಕಂದಾಯ ನಿರೀಕ್ಷಕ ಮಂಜುನಾಥ್ , ಸೋಮೇಶ್ವರ ಪುರಸಭೆ ಗ್ರಾಮಕರಣಿಕೆ ಲಾವಣ್ಯ, , ಮೃತರ ಸಂಬಂಧಿ ಸುರೇಶ್ ಗಟ್ಟಿ,

ಸೋಮೇಶ್ವರದಲ್ಲಿ ನೈತಿಕ ಪೊಲೀಸ್ ಗಿರಿ : ನಾಲ್ವರ ವಶ

ಸೋಮೇಶ್ವರ ಸಮುದ್ರ ತೀರದಲ್ಲಿ ವಿಹರಿಸುತ್ತಿದ್ದವರ ಮೇಲೆ ನೈತಿಕ ಪೊಲೀಸ್ ಗಿರಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಉಳ್ಳಾಲ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಮಂಗಳೂರಿನ ಪ್ಯಾರಾ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳು ಸೋಮೇಶ್ವರ ಸಮುದ್ರ ತೀರಕ್ಕೆ ನಿನ್ನೆ ಸಂಜೆ ಆಗಮಿಸಿದ್ದರು. ಅನ್ಯಧರ್ಮಕ್ಕೆ ಸೇರಿದ ಯುವಕರು ಹಿಂದೂ ವಿದ್ಯಾರ್ಥಿನಿಯರ ಜೊತೆ ಬಂದಿದ್ದಾರೆಂಬ ಕಾರಣಕ್ಕೆ ತಂಡವೊಂದು ಹಲ್ಲೆ ನಡೆಸಿತ್ತು. ಘಟನೆಯಲ್ಲಿ ಕೇರಳ ಚೆರ್ಕಳದ ಜಾಫರ್ ಶರೀಫ್

ಉಳ್ಳಾಲ : ಸ್ನೇಹಿತೆ ಜೊತೆಗೆ ವಿಹಾರಕ್ಕೆ ಬಂದಿದ್ದ ಯುವತಿ ಸಾವು

ಉಳ್ಳಾಲ: ಸ್ನೇಹಿತೆ ಜೊತೆಗೆ ವಿಹಾರಕ್ಕೆ ಬಂದಿದ್ದ ಯುವತಿ ಸಮುದ್ರಪಾಲಾದ ಘಟನೆ ಸೋಮೇಶ್ವರ ರುದ್ರಪಾದೆಯಲ್ಲಿ ನಡೆದಿದೆ.ಮಂಗಳೂರಲ್ಲಿ ಬಿಕಾಂ ಕಲಿಯುತ್ತಿರುವ ಮೂಲತ: ಬಾಗಲಕೋಟೆ ಜಿಲ್ಲೆಯ,ಬಾದಾಮಿ ತಾಲೂಕು ತೆಗ್ಗಿ ಗ್ರಾಮದ ನಿವಾಸಿ ಕಾವೇರಿ(20)ಮೃತ ಪಟ್ಟ ಯುವತಿ.ಕಾವೇರಿ ನಿನ್ನೆ ಹುಟ್ಟು ಹಬ್ಬ ಆಚರಿಸಿದ್ದು ಇಂದು ತನ್ನ ಬಾಲ್ಯ ಸ್ನೇಹಿತೆ ಕಾವೇರಿಯೊಂದಿಗೆ ಸೋಮೇಶ್ವರ ದೇವಸ್ಥಾನಕ್ಕೆ ತೆರಳಿ ಸಮುದ್ರ ತೀರಕ್ಕೆ ವಿಹಾರಕ್ಕೆ ಬಂದಿದ್ದಳು. ಸ್ನೇಹಿತೆಯರಿಬ್ಬರು ಸಮುದ್ರ

ಸೋಮೇಶ್ವರದಿಂದ ನಾಪತ್ತೆಯಾಗಿದ್ದ ಕಾರು ಡೀಲರ್ ಮೃತದೇಹ ಉಚ್ಚಿಲ ಸಮುದ್ರತೀರದಲ್ಲಿ ಪತ್ತೆ

ಉಳ್ಳಾಲ: ಸೋಮೇಶ್ವರ ಸಮುದ್ರತೀರದಿಂದ ನಾಪತ್ತೆಯಾಗಿದ್ದ ಸೆಕೆಂಡ್ಸ್ ಕಾರು ಮಾರಾಟ ಮಳಿಗೆ ಮಾಲೀಕ ಉಳ್ಳಾಲ ಧರ್ಮನಗರ ನಿವಾಸಿ ವಸಂತ್ ಅಮೀನ್ (49) ಮೃತದೇಹ ಸೋಮೇಶ್ವರ ಉಚ್ಚಿಲದ ಸಮುದ್ರ ತೀರದಲ್ಲಿ ಇಂದು ಪತ್ತೆಯಾಗಿದೆ. ಎ.26 ರ ಮಧ್ಯಾಹ್ನ ವೇಳೆ ವಸಂತ್ ಅವರ ಕಾರು , ಮೊಬೈಲ್ ಹಾಗೂ ಷೂ ಸೋಮೇಶ್ವರ ಸಮುದ್ರ ತೀರದಲ್ಲಿ ಪತ್ತೆಯಾಗಿತ್ತು. ಈ ವೇಳೆ ಸ್ಥಳೀಯರು ವಸಂತ್ ಅವರು ರುದ್ರಪಾದೆಯಿಂದ ಸಮುದ್ರಕ್ಕೆ ಹಾರಿರುವುದನ್ನು ಕಂಡಿದ್ದರು. ಇದರಿಂದ ಆತ್ಮಹತ್ಯೆ ಎಂಬ

ಸೋಮೇಶ್ವರ : ಕಾರ್ ಡೀಲರ್ ನಾಪತ್ತೆ

ಸೋಮೇಶ್ವರ ಸಮುದ್ರ ತೀರದ ರುದ್ರಪಾದೆಯಲ್ಲಿ ಉಳ್ಳಾಲದ ಧರ್ಮನಗರ ನಿವಾಸಿ ಕಾರು ಡೀಲರ್ ಆಗಿರುವ ವ್ಯಕ್ತಿ ಯ ಚಪ್ಪಲಿ, ಮೊಬೈಲ್ ಮತ್ತು ಕಾರು ಪತ್ತೆಯಾಗಿದೆ. ಜಿನ್ನಪ್ಪ ಪೂಜಾರಿ ಎಂಬವರ ಪುತ್ರ ವಸಂತ್ ಅಮೀನ್ (49) ನಾಪತ್ತೆಯಾದವರು. ಮೂಲತ: ಉಳ್ಳಾಲದ ಬಸ್ತಿಪಡ್ಪು ನಿವಾಸಿ ಆಗಿರುವ ಇವರು ಉಳ್ಳಾಲದ ಧರ್ಮನಗರದಲ್ಲಿ ಕೆಲ ತಿಂಗಳುಗಳ ಹಿಂದಷ್ಟೇ ಸುಸಜ್ಜಿತವಾದ ಮನೆಯನ್ನು ಕಟ್ಟಿದ್ದರು. ವಿವಾಹಿತರಾಗಿರುವ ವಸಂತ್ ಅವರಿಗೆ ಎಳೆಯ ಹರೆಯದ ಹೆಣ್ಣು ಮಗುವಿದ್ದಾಳೆ. ಇಂದು

ಉಳ್ಳಾಲ : ಮುಳುಗಿದ್ದ ಪ್ರಿನ್ಸೆಸ್ ಮಿರಾಲ್ ಹಡಗು : 6 ತಿಂಗಳ ಬಳಿಕ ತೈಲ ತೆರವು ಕಾರ್ಯ

ಉಳ್ಳಾಲ: ಸೋಮೇಶ್ವರ ಉಚ್ಚಿಲ ಕಡಲ ತೀರದಲ್ಲಿ ಚೀನಾದ ಹಡಗು ಮುಳುಗಡೆ ವಿಚಾರಕ್ಕೆ ಸಂಬಂಧಿಸಿದಂತೆ ಬರೋಬ್ಬರಿ ಆರು ತಿಂಗಳ ಬಳಿಕ ಹಡಗಿನ ತೈಲ ತೆರವು ಕಾರ್ಯ ಆರಂಭವಾಗಿದೆ. ಸರಕು ಹಡಗಿನಲ್ಲಿದ್ದ ಸುಮಾರು 220 ಟನ್ ತೈಲ ತೆರವು ಕಾರ್ಯ ನಡೀತಾ ಇದ್ದು, ಚೀನದಿಂದ ಲೆಬನಾನ್‍ಗೆ 8 ಸಾವಿರ ಟನ್ ತೂಕದ ಸ್ಟೀಲ್ ಕಾಯಿಲ್ ಸಾಗಿಸುತ್ತಿದ್ದ ಹಡಗು ಇದಾಗಿತ್ತು. 2022ರ ಜೂನ್ 21ರಂದು ಉಳ್ಳಾಲದ ಬಟ್ಟಪಾಡಿ ಬಳಿ ಮುಳುಗಿದ್ದ ಪ್ರಿನ್ಸೆಸ್ ಮಿರಾಲ್ ಹಡಗು ಮುಳುಗಡೆಯಾಗಿತ್ತು.

ಸೋಮೇಶ್ವರ : ಸಿ.ಸಿ.ಟಿವಿ ಪುಡಿಗೈದ ಮರಳು ಕಳ್ಳರ ಬಂಧನ

ಉಳ್ಳಾಲ: ಸೋಮೇಶ್ವರ ಸಮುದ್ರ ತೀರದಲ್ಲಿ ಅಕ್ರಮ ಮರಳು ಸಾಗಾಟ ತಡೆಯಲು ಹಾಕಿದ್ದ ಸಿಸಿಟಿವಿ ಮತ್ತು ತಡೆಬೇಲಿಯನ್ನು ಧ್ವಂಸಗೈದ ನಾಲ್ವರು ಆರೋಪಿಗಳನ್ನು ,ಬಳಸಿದ್ದ ಟಿಪ್ಪರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.ಬಂಧಿತರನ್ನು ಮಡ್ಯಾರ್ ಸಾಯಿನಗರ ನಿವಾಸಿ ಸೂರಜ್, ಮುಡಿಪು ಮದ್ಯನಡ್ಕ ನಿವಾಸಿ ಇಕ್ಬಾಲ್, ತಲಪಾಡಿ ನಿವಾಸಿ ಅಖಿಲ್, ಸೋಮೇಶ್ವರ ಮೂಡಾ ನಿವಾಸಿ ಪ್ರಜ್ವಲ್ ಬಂದಿತರಾಗಿದ್ದು, ಕೃತ್ಯಕ್ಕೆ ಬಳಸಿದ್ದ ಟಿಪ್ಪರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಸೋಮೇಶ್ವರ

ಉಳ್ಳಾಲ ಮತ್ತು ಸೋಮೇಶ್ವರ ಸಮುದ್ರದಲ್ಲಿ ಹೆಚ್ಚಾದ ಅಬ್ಬರ: ಅಪಾರ ಹಾನಿ

ಉಳ್ಳಾಲ: ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಗಾಳಿ ಮಳೆಗೆ ಉಳ್ಳಾಲ ಮತ್ತು ಸೋಮೇಶ್ವರದಲ್ಲಿ ಸಮುದ್ರದ ಅಬ್ಬರ ಹೆಚ್ಚಾಗಿದ್ದು, ಸೋಮೇಶ್ವರ ಉಚ್ಚಿಲ ಬಟ್ಟಪ್ಪಾಡಿಯಲ್ಲಿ ಒಳರಸ್ತೆ ಸಮುದ್ರದ ಅಲೆಗಳ ಪಾಲಾದರೆ, ಉಳ್ಳಾಲ ಮತ್ತು ಸುತ್ತಮುತ್ತಲಿ ವ್ಯಾಪ್ತಿಯಲ್ಲಿ ಕಂಪೌಂಡ್ ಕುಸಿತ ಸೇರಿದಂತೆ ಸಣ್ಣಪುಟ್ಟ ಅವಘಡಗಳು ಸಂಭವಿಸಿದೆ. ಸೋಮೇಶ್ವರ ಬೀಚ್ ರಸ್ತೆ ಬಟ್ಟಪ್ಪಾಡಿ ಬಳಿ ಹಾನಿಗೀಡಾಗಿದ್ದು ಸಂಚಾರ ಅಸ್ತವ್ಯಸ್ತವಾಗಿದೆ. ಉಚ್ಚಿಲದಲ್ಲಿ ತಗ್ಗು ಪ್ರದೇಶ ಜಲಾವೃತಗೊಂಡಿದ್ದು