Home Posts tagged student

ಪುತ್ತೂರು : ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ

ಪುತ್ತೂರು : ಕಾಲೇಜು ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಈಶ್ವರಮಂಗಲ ಸಮೀಪದ ಸುಳ್ಯಪದವು ಕನ್ನಡ್ಕದಲ್ಲಿ ನಡೆದಿದೆ. ಕನ್ನಡ್ಕ ನಿವಾಸಿ, ಫಿಲೋಮಿನಾ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿ ದೀಕ್ಷಾ (16ವ) ಮೃತ ಯುವತಿ.ದೀಕ್ಷಾ ಮನೆಯ ಫ್ಯಾನ್ ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.

ಮೂಡುಬಿದಿರೆ: ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ

ಮೂಡುಬಿದಿರೆ: ನಿಟ್ಟೆಯ ಇಂಜಿನಿಯರಿಂಗ್ ವಿದ್ಯಾರ್ಥಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಘಟನೆ ಮೂಡುಬಿದಿರೆ ಪೊಲೀಸ್ ಠಾಣಾ ವ್ಯಾಪ್ತಿಯ ಆಲಂಗಾರಿನಲ್ಲಿ ಭಾನುವಾರ ನಡೆದಿದೆ. ಪುರಸಭಾ ವ್ಯಾಪ್ತಿಯ ಅಲಂಗಾರು ಆಶ್ರಯ ಕಾಲನಿಯ ನಿವಾಸಿ ಸುರೇಶ್ ಭಂಡಾರಿ ಅವರ ಪುತ್ರ, ನಿಟ್ಟೆಯ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿ ಸಾತ್ವಿಕ್ (೨೧) ಆತ್ಮಹತ್ಯೆ ಮಾಡಿಕೊಂಡಾತ.ಹೆತ್ತವರು ಮನೆಯಲ್ಲಿ ಚನ್ನಾಗಿ ಓದುವಂತೆ ಬುದ್ಧಿಮಾತು ಹೇಳಿದ್ದು, ಅದರಂತೆ ಸಾತ್ವಿಕ್

ಕಡಬ: ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಕೆರೆಗೆ ಬಿದ್ದು ಮೃತ್ಯು

ವಿದ್ಯಾರ್ಥಿನಿಯೋರ್ವರು ಆಕಸ್ಮಿಕವಾಗಿ ಕೆರೆಗೆ ಬಿದ್ದು ಮೃತಪಟ್ಟ ಘಟನೆ ನೆಲ್ಯಾಡಿ ಸಮೀಪದ ಕೊಣಾಲು ಗ್ರಾಮದ ಅಂಬರ್ಜೆ ಎಂಬಲ್ಲಿ ನ.15ರಂದು ಬೆಳಿಗ್ಗೆ ನಡೆದಿದೆ. ಅಂಬರ್ಜೆ ನಿವಾಸಿ ಮೋಹನ ಹಾಗೂ ವಿನೋದ ದಂಪತಿಯ ಪುತ್ರಿ, ರಾಮಕುಂಜೇಶ್ವರ ಪ.ಪೂ.ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಶ್ರೇಯಾ(18ವ.)ಮೃತಪಟ್ಟ ದುರ್ದೈವಿ ವಿದ್ಯಾರ್ಥಿನಿಯಾಗಿದ್ದಾರೆ. ಈಕೆ ಬೆಳಿಗ್ಗೆ ತಮ್ಮ ಮನೆ ಸಮೀಪದ ಕೆರೆಗೆ ತಾವರೆ ಹೂವಿನ ಗಿಡ ಹಾಕಲೆಂದು ಹೋಗಿದ್ದ ವೇಳೆ ಆಕಸ್ಮಿಕವಾಗಿ

ವಿದ್ಯಾರ್ಥಿಗಳಿಗೆ ಬಸ್ ಪಾಸ್ ಸೌಲಭ್ಯ ಒದಗಿಸಲು ಆಗ್ರಹ : ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ

ಸರ್ಕಾರಿ ಹಾಸ್ಟೆಲ್‍ಗಳಲ್ಲಿ ಈ ಕೂಡಲೇ ವಿದ್ಯಾರ್ಥಿಗಳಿಗೆ ವಸತಿ ವ್ಯವಸ್ಥೆ ಮತ್ತು ವಿದ್ಯಾರ್ಥಿಗಳಿಗೆ ಬಸ್ ಪಾಸ್ ಸೌಲಭ್ಯ ಒದಗಿಸಬೇಕೆಂದು ಆಗ್ರಹಿಸಿ, ಮಂಗಳೂರಲ್ಲಿ ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.ನಗರದ ಮಿನಿವಿಧಾನಸೌಧ ಮುಂಭಾಗದಲ್ಲಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಇನ್ನು ರಾಜ್ಯದ ಅನೇಕ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳು ಹಾಸ್ಟೆಲ್‍ಗಳಿಗೆ ಅವಲಂಬಿತರಾಗಿರುವುದರಿಂದ ರಾಜ್ಯದ ಹಿಂದುಳಿದ ವರ್ಗ, ಸಮಾಜ ಕಲ್ಯಾಣ ಮತ್ತು