Home Posts tagged #umanath kotyan

ವಿಕಲಚೇತನ ಫಲಾನುಭವಿಗಳಿಗೆ ಸಾಧನಾ ಸಲಕರಣೆ ವಿತರಣೆ

ಮೂಡುಬಿದಿರೆ: 2022-23 ನೇ ಸಾಲಿನ ತಾಲೂಕು ಪಂಚಾಯತ್ ಅನಿರ್ಬಂಧಿತ ಅನುದಾನದಡಿ 14,ಮಂದಿ ಫಲಾನುಭವಿಗಳಿಗೆ ದ್ವಿಚಕ್ರ ವಾಹನ, ವೀಲ್ ಚೆರ್ ಹಾಗೂ ಶ್ರವಣ ಸಾಧನಗಳನ್ನು ಮಾನ್ಯ ಶಾಸಕ ಉಮಾನಾಥ ಎ. ಕೋಟ್ಯಾನ್ ಅವರು ಶನಿವಾರ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ವಿತರಿಸಿದರು.ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ದಯಾವತಿ ಈ ಸಂದರ್ಭದಲ್ಲಿದ್ದರು.

ಶೂನ್ಯ ತ್ಯಾಜ್ಯದೊಂದಿಗೆ ಕಂಬಳ, ಕಾಂತಾರ ಟೀಮ್ ಜನಾಕರ್ಷಣೆ : ಕಂಬಳ ಸಮಿತಿ ಅಧ್ಯಕ್ಷ, ಶಾಸಕ ಉಮಾನಾಥ್ ಕೋಟ್ಯಾನ್ ಹೇಳಿಕೆ

ಮೂಡುಬಿದಿರೆ: ಡಿ.24ರಂದು ಮೂಡುಬಿದಿರೆ ಒಂಟಿಕಟ್ಟೆಯಲ್ಲಿ ನಡೆಯುವ 20ನೇ ವರುಷದ ಹೊನಲು ಬೆಳಕಿನ ಕೋಟಿ ಚೆನ್ನಯ ಜೋಡುಕರೆ ಕಂಬಳವನ್ನು ಶೂನ್ಯ ತ್ಯಾಜ್ಯವಾಗಿ ಮತ್ತು ಕಾಂತಾರ ಸಿನೆಮಾ ದೊಂದಿಗೆ ವಿಭಿನ್ನವಾಗಿ ಜನಾಕರ್ಷಣೆಯೊಂದಿಗೆ ನಡೆಸಲುದ್ದೇಶಿಸಲಾಗಿದೆ ಎಂದು ಎಂದು ಕಂಬಳ ಸಮಿತಿ ಅಧ್ಯಕ್ಷ, ಶಾಸಕ ಉಮಾನಾಥ್ ತಿಳಿಸಿದರು. ಅವರು ಒಂಟಿಕಟ್ಟೆ ಕಡಲಕೆರೆ ಬಳಿಯ ಸೃಷ್ಟಿ ಗಾರ್ಡನ್ ಸಭಾಂಗಣದಲ್ಲಿ ಮಂಗಳವಾರ ಸಾಯಂಕಾಲ ನಡೆದ ಮೂಡುಬಿದಿರೆ ಕಂಬಳ ಸಮಿತಿಯ ಸಮಾಲೋಚನ ಸಭೆಯ

ಬಿಜೆಪಿ ವತಿಯಿಂದ ವಿಶೇಷ ಕಾರ್ಯಕಾರಿಣಿ ಸಭೆ

ಭಾರತೀಯ ಜನತಾ ಪಾರ್ಟಿ ಮುಲ್ಕಿ ಮೂಡುಬಿದಿರೆ ಮಂಡಲ ವತಿಯಿಂದ ವಿಶೇಷ ಕಾರ್ಯಕಾರಿಣಿಯು ಕನ್ನಡ ಭವನದಲ್ಲಿ ಮಂಗಳವಾರ ನಡೆಯಿತು.ಮಂಡಲ ಅಧ್ಯಕ್ಷ ಸುನಿಲ್ ಆಳ್ವ ಅಧ್ಯಕ್ಷತೆಯಲ್ಲಿ ನಡೆದ ಸಮಾರೋಪ ಸಮಾರಂಭದಲ್ಲಿ ಶಾಸಕ ಉಮಾನಾಥ್ ಕೋಟ್ಯಾನ್ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ರಾಜ್ಯ ಕಾರ್ಯಕಾರಣಿ ಸದಸ್ಯರಾದ ಕೆ. ಆರ್ ಪಂಡಿತ್, ಜಿಲ್ಲಾ ಪ್ರಧಾನಕಾರ್ಯದರ್ಶಿ ಕಸ್ತೂರಿ ಪಂಜ, ವಿಭಾಗ ಸಂಘಟನಾ ಕಾರ್ಯದರ್ಶಿ ಪ್ರಸಾದ್ ಕುಮಾರ್, ಹಾಗೂ ವಿವಿಧ ಮೊರ್ಚಾ

ಮೂಡುಬಿದಿರೆ : ಪ್ರಾಕೃತಿಕ ವಿಕೋಪದಡಿಯಲ್ಲಿ ಹಾನಿಯಾದ ಸಂತ್ರಸ್ಥರಿಗೆ ಪರಿಹಾರ

ಮೂಡುಬಿದಿರೆ: ಪ್ರಾಕೃತಿಕ ವಿಕೋಪದಡಿಯಲ್ಲಿ ಹಾನಿಗೊಳಗಾಗಿರುವ ಮೂಡುಬಿದಿರೆ ತಾಲೂಕಿನ ಒಟ್ಟು 16 ಜನ ಸಂತ್ರಸ್ತರಿಗೆ ರೂ 7,10,700ರೂ. ಮೊತ್ತದ ಪರಿಹಾರದ ಚೆಕ್‌ನ್ನು ಶಾಸಕ ಉಮಾನಾಥ್ ಕೋಟ್ಯಾನ್ ಆಡಳಿತ ಸೌಧದಲ್ಲಿ ವಿತರಿಸಿದರು. ತಾಲೂಕು ತಹಶಿಲ್ದಾರ್ ಸತ್ಯಪ್ಪ ಸಚ್ಚಿದಾನಂದ ಕುಚನೂರು, ಪುರಸಭಾ ಸದಸ್ಯೆ ಸೌಮ್ಯ ಶೆಟ್ಟಿ ಈ ಸಂದರ್ಭದಲ್ಲಿದ್ದರು.

ಮೂಡುಬಿದಿರೆಯ ಪುರಸಭೆ- ಗ್ರಾ.ಪಂ ಸದಸ್ಯರಿಗೆ ಪ್ರಶಿಕ್ಷಣ ವರ್ಗ ಕಾರ್ಯಕ್ರಮ

ಮೂಡುಬಿದಿರೆ : ಭಾರತೀಯ ಜನತಾ ಪಾರ್ಟಿ ಮೂಲ್ಕಿ-ಮೂಡುಬಿದಿರೆ ಮಂಡಲದ ವತಿಯಿಂದ ಪುರಸಭೆ ಮತ್ತು ಗ್ರಾ.ಪಂಚಾಯತ್ ಸದಸ್ಯರಿಗೆ ಪ್ರಶಿಕ್ಷಣ ವರ್ಗ ಸ್ಕೌಟ್ ಗೈಡ್ ಕನ್ನಡ ಭವನದಲ್ಲಿ  ನಡೆಯಿತು. ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಎಂ. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಸಂಘಟನೆಯ ಆಧಾರ ಕಾರ್ಯಕರ್ತರು. ಕಾರ್ಯಕರ್ತರನ್ನು ಸಜ್ಜುಗೊಳಿಸಬೇಕು ಮತ್ತು ವಿಚಾರವಂತರಾಗಿ ಸಾಗಬೇಕೆನ್ನುವ ದೃಷ್ಠಿಕೋನದಿಂದ ಪ್ರಶಿಕ್ಷಣ ವರ್ಗ ರೂಪುಗೊಂಡಿದೆ. ಹಲವು ವರ್ಷಗಳ ನಂತರ ಜನರು

ಆಳ್ವಾಸ್‍ನಲ್ಲಿ ಕೋವಿಶೀಲ್ಡ್ ಲಸಿಕೆ ಅಭಿಯಾನ : ಶಾಸಕ ಉಮಾನಾಥ ಕೋಟ್ಯಾನ್ ಚಾಲನೆ

ಮೂಡುಬಿದಿರೆ: ಜಸ್ಟಿಸ್ ಕೆ.ಎಸ್. ಹೆಗ್ಡೆ ಆಸ್ಪತ್ರೆ ಹಾಗೂ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸಹಯೋಗದಲ್ಲಿ ಕೋವಿಶೀಲ್ಡ್ ಲಸಿಕೆ ಅಭಿಯಾನವನ್ನು ಶಾಸಕ ಉಮಾನಾಥ್ ಕೋಟ್ಯಾನ್ ಉದ್ಘಾಟಿಸಿದರು. ಮೊದಲ ಹಂತದ ವ್ಯಾಕ್ಸಿನೇಶನ್ ಡ್ರೈವ್ ಆಳ್ವಾಸ್ ನುಡಿಸಿರಿ ವೇದಿಕೆಯಲ್ಲಿ ನಡೆಯಿತು. ಲಸಿಕೆ ಅಭಿಯಾನದ ಭಾಗವಾಗಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸಿಬ್ಬಂದಿ ವರ್ಗ ಹಾಗೂ ಅವರ ಕುಟುಂಬವರ್ಗದವರು ಸೇರಿ 500 ಜನರಿಗೆ ಕೋವಿಶೀಲ್ಡ್ ಲಸಿಕೆ ವಿತರಿಸಲಾಯಿತು. ನಾಲ್ಕು ಹಂತಗಳಲ್ಲಿ